Bidar; ಸಾಲ ಬಾಧೆಯಿಂದ ಇಬ್ಬರು ರೈತರು ಆತ್ಮಹ*ತ್ಯೆ


Team Udayavani, Oct 24, 2024, 9:02 PM IST

1-wewqewqe

ಶಿವಕುಮಾರ ಸಂಗನಬಸಪ್ಪ

ಬೀದರ್: ಸಾಲದ ಬಾಧೆ ತಾಳಲಾರದೆ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ‌ ಗುರುವಾರ ಬೀದರ ತಾಲೂಕಿನಲ್ಲಿ ನಡೆದಿದೆ.

ಕಪಲಾಪುರ ಗ್ರಾಮದ‌ ಶಿವಕುಮಾರ ಸಂಗನಬಸಪ್ಪ (38) ಎಂಬುವರು ತಮ್ಮ ಹೊಲದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡಿಸಿಸಿ ಬ್ಯಾಂಕ್, ಪಿಎಲ್ಡಿ ಬ್ಯಾಂಕ್, ಖಾಸಗಿ ಸೇರಿದಂತೆ 5 ಲಕ್ಷ ರೂ. ಅಧಿಕ ಸಾಲ ಇತ್ತು. ಅವರಿಗೆ ಪತ್ನಿ, ಇಬ್ಬರು ಪುತ್ರರಿದ್ದಾರೆ. ಪಿಎಸ್ಐ ಹುಲೇಪ್ಪ ಭೇಟಿ ನೀಡಿದ್ದರು. ಜನವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನ‌ ಮಿರ್ಜಾಪುರ್ (ಟಿ) ಗ್ರಾಮದ‌ ಸುಭಾಷ ಮಾರುತಿ‌ ಹೊಸಗೊಂಡ (65) ಎಂಬುವರು ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸುಭಾಷ ಅವರಿಗೆ ಎರಡು ಎಕರೆ ಜಮೀನಿದ್ದು, ಐದು ಲಕ್ಷ ರೂ. ಸಾಲ ಮಾಡಿದ್ದರು. ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಬಗದಲ್ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

ಟಾಪ್ ನ್ಯೂಸ್

Congress: ಮುಂದಿನ ವಾರ ‘ಕೈ’ ನಾಯಕರ ದಿಲ್ಲಿ ಪರೇಡ್;‌ ಮತ್ತೆ ಅಸಮಾಧಾನದ ಲಕ್ಷಣ ಗೋಚರ

Congress: ಮುಂದಿನ ವಾರ ‘ಕೈ’ ನಾಯಕರ ದಿಲ್ಲಿ ಪರೇಡ್;‌ ಮತ್ತೆ ಅಸಮಾಧಾನದ ಲಕ್ಷಣ ಗೋಚರ

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

Davanagere: ಚನ್ನಗಿರಿ ಪ್ರಕರಣ ಆರೋಪಿ ಅಮ್ಜದ್ ಗೆ ಗಲ್ಲು ಶಿಕ್ಷೆ ಕೊಡಬೇಕು: ಮುತಾಲಿಕ್‌

Davanagere: ಚನ್ನಗಿರಿ ಪ್ರಕರಣ ಆರೋಪಿ ಅಮ್ಜದ್ ಗೆ ಗಲ್ಲು ಶಿಕ್ಷೆ ಕೊಡಬೇಕು: ಮುತಾಲಿಕ್‌

Sandalwood: ಮತ್ತೆ ನಿರ್ದೇಶನದತ್ತ ಅನೀಶ್‌ ತೇಜೇಶ್ವರ

Sandalwood: ಮತ್ತೆ ನಿರ್ದೇಶನದತ್ತ ಅನೀಶ್‌ ತೇಜೇಶ್ವರ

 Maharashtra:‌ 200 ಅಡಿ ಆಳದ ಕಮರಿಗೆ ಬಿದ್ದ ಬಸ್; ಕನಿಷ್ಠ 7 ಮಂದಿ ದುರ್ಮರಣ

Maharashtra:‌ 200 ಅಡಿ ಆಳದ ಕಮರಿಗೆ ಬಿದ್ದ ಬಸ್; ಕನಿಷ್ಠ 7 ಮಂದಿ ದುರ್ಮರಣ

Ligament pain: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು; ವಿಶ್ರಾಂತಿಗೆ ವೈದ್ಯರ ಸೂಚನೆ

Ligament pain: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು; ವಿಶ್ರಾಂತಿಗೆ ವೈದ್ಯರ ಸೂಚನೆ

ಮಂಟಪದಲ್ಲಿ ಡ್ಯಾನ್ಸ್‌ ಮಾಡಿದ ವರ.. ಕೋಪಗೊಂಡು ಮದುವೆಯನ್ನೇ ರದ್ದು ಮಾಡಿದ ವಧುವಿನ ತಂದೆ

ಮಂಟಪದಲ್ಲಿ ಡ್ಯಾನ್ಸ್‌ ಮಾಡಿದ ವರ.. ಕೋಪಗೊಂಡು ಮದುವೆಯನ್ನೇ ರದ್ದು ಮಾಡಿದ ವಧುವಿನ ತಂದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಮುಂದಿನ ವಾರ ‘ಕೈ’ ನಾಯಕರ ದಿಲ್ಲಿ ಪರೇಡ್;‌ ಮತ್ತೆ ಅಸಮಾಧಾನದ ಲಕ್ಷಣ ಗೋಚರ

Congress: ಮುಂದಿನ ವಾರ ‘ಕೈ’ ನಾಯಕರ ದಿಲ್ಲಿ ಪರೇಡ್;‌ ಮತ್ತೆ ಅಸಮಾಧಾನದ ಲಕ್ಷಣ ಗೋಚರ

Ligament pain: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು; ವಿಶ್ರಾಂತಿಗೆ ವೈದ್ಯರ ಸೂಚನೆ

Ligament pain: ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು; ವಿಶ್ರಾಂತಿಗೆ ವೈದ್ಯರ ಸೂಚನೆ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

Naxalism: ಉಡುಪಿ ಡಿಸಿ ಕಚೇರಿಯಲ್ಲಿ ಶರಣಾದ ನಕ್ಸಲ್‌ ತೊಂಬಟ್ಟು ಲಕ್ಷ್ಮೀ

Micro Finance: ಮೈಕ್ರೋ ಫೈನಾನ್ಸ್‌ಗೆ ಆನ್‌ಲೈನ್‌ ಕಣ್ಗಾವಲು

Micro Finance: ಮೈಕ್ರೋ ಫೈನಾನ್ಸ್‌ಗೆ ಆನ್‌ಲೈನ್‌ ಕಣ್ಗಾವಲು

Ashok-CM

OPL vs CM: ನ.15, 16ಕ್ಕೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಆರ್‌.ಅಶೋಕ್‌ ಭವಿಷ್ಯ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Congress: ಮುಂದಿನ ವಾರ ‘ಕೈ’ ನಾಯಕರ ದಿಲ್ಲಿ ಪರೇಡ್;‌ ಮತ್ತೆ ಅಸಮಾಧಾನದ ಲಕ್ಷಣ ಗೋಚರ

Congress: ಮುಂದಿನ ವಾರ ‘ಕೈ’ ನಾಯಕರ ದಿಲ್ಲಿ ಪರೇಡ್;‌ ಮತ್ತೆ ಅಸಮಾಧಾನದ ಲಕ್ಷಣ ಗೋಚರ

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

Mahakumbh Mela: ದೇವ ಬೊಂಬೆ ಪೂಜೆ ಆಟ: ಭಕ್ತಿ ಸೋಜಿಗ! 

Davanagere: ಚನ್ನಗಿರಿ ಪ್ರಕರಣ ಆರೋಪಿ ಅಮ್ಜದ್ ಗೆ ಗಲ್ಲು ಶಿಕ್ಷೆ ಕೊಡಬೇಕು: ಮುತಾಲಿಕ್‌

Davanagere: ಚನ್ನಗಿರಿ ಪ್ರಕರಣ ಆರೋಪಿ ಅಮ್ಜದ್ ಗೆ ಗಲ್ಲು ಶಿಕ್ಷೆ ಕೊಡಬೇಕು: ಮುತಾಲಿಕ್‌

Sandalwood: ಮತ್ತೆ ನಿರ್ದೇಶನದತ್ತ ಅನೀಶ್‌ ತೇಜೇಶ್ವರ

Sandalwood: ಮತ್ತೆ ನಿರ್ದೇಶನದತ್ತ ಅನೀಶ್‌ ತೇಜೇಶ್ವರ

 Maharashtra:‌ 200 ಅಡಿ ಆಳದ ಕಮರಿಗೆ ಬಿದ್ದ ಬಸ್; ಕನಿಷ್ಠ 7 ಮಂದಿ ದುರ್ಮರಣ

Maharashtra:‌ 200 ಅಡಿ ಆಳದ ಕಮರಿಗೆ ಬಿದ್ದ ಬಸ್; ಕನಿಷ್ಠ 7 ಮಂದಿ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.