POCSO ಪ್ರಕರಣದಲ್ಲಿ ಬಿಎಸ್ ವೈಗೆ ಬಿಗ್ ರಿಲೀಫ್; ಬಂಧನಕ್ಕೆ ತಡೆ ನೀಡಿದ ಹೈಕೋರ್ಟ್


Team Udayavani, Jun 14, 2024, 5:00 PM IST

ಬಿಎಸ್ ವೈ

ಬೆಂಗಳೂರು: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿಯಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ದೊಡ್ಡ ಸಮಾಧಾನ ಸಿಕ್ಕಿದೆ. ಬಿಎಸ್ ಯಡಿಯೂರಪ್ಪ ಅವರನ್ನು ಸದ್ಯ ಬಂಧನ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ.

ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿದೆ. ಮುಂದಿನ ವಿಚಾರಣೆಯವರೆಗೆ ಅವರನ್ನು ಬಂಧಿಸುವಂತಿಲ್ಲ ಎಂದಿದೆ.

ಬಿಎಸ್ ಯಡಿಯೂರಪ್ಪ ಅವರು ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಹೀಗಾಗಿ ಅವರನ್ನು ಬಂಧಿಸುವುದು ಬೇಡ ಎಂದು ಉಚ್ಛ ನ್ಯಾಯಾಲಯದ ಪೀಠ ಹೇಳಿದೆ.

ಬಿ.ಎಸ್‌.ಯಡಿಯೂರಪ್ಪ ಅವರ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರು ವಾದ ಮಂಡಿಸಿದರು. “ಪೋಕ್ಸೊ ಕೇಸ್‌ಗೆ ಸಂಬಂಧಿಸಿದಂತೆ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ. ಒಂದು ಪ್ರಕರಣವನ್ನು ರದ್ದುಗೊಳಿಸುವಂತೆ ಹಾಗೂ ಇನ್ನೊಂದು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಪ್ರಕರಣದಲ್ಲಿ ದೂರುದಾರೆಗೆ ಬ್ಲ್ಯಾಕ್‌ಮೇಲ್‌ ಮಾಡುವುದೇ ಕೆಲಸವಾಗಿದೆ. ಪ್ರಕರಣದಲ್ಲಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದಾರೆ. ಆಕೆಯ ವೃತ್ತಿಯೇ ಬೇರೆಯವರ ವಿರುದ್ಧ ಕೇಸ್‌ ದಾಖಲಿಸುವುದಾಗಿದೆ. ಇದುವರೆಗೆ ಮಹಿಳೆಯು ಸುಮಾರು 53 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಲ್ಲಿ ಭಾವನಾತ್ಮಕ ಅಂಶಗಳಿಗಿಂತ ವಾಸ್ತವಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ” ಎಂದು ಹೇಳಿದರು.

ಏನಿದು ಪ್ರಕರಣ?

ಕೆಲ ತಿಂಗಳ ಹಿಂದೆ ಸಹಾಯ ಬಯಸಿ, ಅಪ್ರಾಪ್ತ ವಯಸ್ಕ ಪುತ್ರಿ ಜತೆ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆ ಅಪ್ತಾಪ್ತೆ ಜತೆಗೆ ಬಿಎಸ್‌ವೈ ಅಸಭ್ಯ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು. ಯಡಿಯೂರಪ್ಪ ವಿರುದ್ಧ ಸಾಕ್ಷ್ಯ ಕಲೆಹಾಕುತ್ತಿದ್ದ ಸಿಐಡಿ ಅಧಿಕಾರಿಗಳು ಬುಧವಾರ ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದ್ದರು. ಆದರೆ ಬಿಎಸ್‌ವೈ ಗೈರಾದ ಕಾರಣ ಸಿಐಡಿ ಮನವಿಯನ್ನು ಪುರಸ್ಕರಿಸಿ ಬೆಂಗಳೂರಿನ 1ನೇ ತ್ವರಿತಗತಿಯ ನ್ಯಾಯಾಲಯವು ಗುರುವಾರ ಜಾಮೀನುರಹಿತ ವಾರಂಟ್‌ ಜಾರಿಗೊಳಿಸಿತ್ತು.

ಟಾಪ್ ನ್ಯೂಸ್

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Udupi: ಸಂತೆಕಟ್ಟೆಯಲ್ಲಿ ಕಳ್ಳರ ಉಪಟಳ

Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !

Seamer Ollie Robinson: ಓವರಿಗೆ 43 ರನ್‌ ಕೊಟ್ಟ ಇಂಗ್ಲೆಂಡ್ ಬೌಲರ್ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ

ನಮಗೆ ನ್ಯಾಯ ಸಿಗುವ ಭರವಸೆಯಿದೆ.. ದರ್ಶನ್ ಬಗ್ಗೆ ಮೌನ ಮುರಿದ ಪತ್ನಿ ವಿಜಯಲಕ್ಷ್ಮೀ

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

ISRO ಅಧ್ಯಕ್ಷರಿಗೆ ಧಾರವಾಡ ಕೃಷಿ ವಿವಿ ಗೌರವ ಡಾಕ್ಟರೇಟ್

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Hunasur: ಪತ್ನಿ ಮನೆಗೆ ಹೋಗಿ ಹಿಂತಿರುಗುವ ವೇಳೆ ರಸ್ತೆ ಅಪಘಾತ… ಪತಿ ಮೃತ್ಯು

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ|ನಾಗಲಕ್ಷ್ಮಿ

Kalaburagi: ಮಹಿಳೆಯರ ಮೇಲಿನ ದೌರ್ಜನ್ಯ, ಹಿಂಸೆ ತಡೆಗೆ ಮಹಿಳಾ ಅಯೋಗದ ಸೆಲ್: ಡಾ।ನಾಗಲಕ್ಷ್ಮಿ

Prajwal Revanna ಗೆ ಮತ್ತೆ ಜೈಲು… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Prajwal Revanna ಗೆ ಜೈಲೇ ಗತಿ… ಜಾಮೀನು ಅರ್ಜಿ ವಜಾಗೊಳಿಸಿದ ನ್ಯಾಯಾಲಯ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Road Mishap ಬೈಕಿಗೆ ಕಾರು ಢಿಕ್ಕಿ; ಸವಾರ ಸಾವು

Belthangady ಹೆದ್ದಾರಿ ಬದಿ ಮರ ಬಿದ್ದು ವಾಹನ, ವ್ಯಕ್ತಿಗಳಿಗೆ ಹಾನಿ

Belthangady ನ್ಯಾಯಕ್ಕಾಗಿ ಪ್ರತಿಭಟಿಸಿದವರ ವಿರುದ್ಧವೇ ದೂರು

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

India House: ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಇಂಡಿಯಾ ಹೌಸ್‌

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Road Mishap ಸ್ಕೂಟರ್‌ ಢಿಕ್ಕಿ ; ಸವಾರನಿಗೆ ಗಾಯ

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Faking Injury: ಅಫ್ಘಾನಿಸ್ಥಾನದ ಗುಲ್ಬದಿನ್‌ ನೈಬ್‌ ಗೆ ನಿಷೇಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.