![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 14, 2024, 11:49 PM IST
ಬೆಂಗಳೂರು: ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ಗಳ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿಯಿಂದ ಉಸ್ತುವಾರಿಗಳ ನ್ನು ನೇಮಕ ಮಾಡಲಾಗಿದೆ.
1. ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್. 2. ಬೀದರ್, ಕಲಬುರ ಗಿ, ಯಾದಗಿರಿ: ಶಾಸಕ ಶೈಲೇಂದ್ರ ಬೆಲ್ದಾಳೆ. 3. ಮೈಸೂರು, ಚಾಮರಾಜನಗರ, ಹಾಸನ: ಮುಖ್ಯ ವಕ್ತಾರ ಅಶ್ವತ್ಥನಾರಾಯಣ. 4. ಕೊಡಗು, ದಕ್ಷಿಣ ಕನ್ನಡ, ಉಡುಪಿ – ಕ್ಯಾ| ಗಣೇಶ್ ಕಾರ್ಣಿಕ್. 5. ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ- ಎಂಎಲ್ಸಿ ಎನ್.ರವಿಕುಮಾರ್. 6. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರ: ಶಾಸಕ ಮಹೇಶ್ ಟೆಂಗಿನಕಾಯಿ. 7. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ: ಶಾಸಕ ಚನ್ನಬಸಪ್ಪ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.