BJP; ಹರಕುಬಾಯಿ ನಾಯಕರಿಂದಲೇ ಸೋಲು: ರೇಣುಕಾಚಾರ್ಯ ಆಕ್ರೋಶ


Team Udayavani, Nov 24, 2024, 6:45 AM IST

renukaacharya

ದಾವಣಗೆರೆ: ಬಿಜೆಪಿಯಲ್ಲಿರುವ ಹರಕುಬಾಯಿ ನಾಯಕರಿಂದಲೇ ಉಪಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆ ಯಾಗಿದೆ. ನಾಲಿಗೆ ಹರಿಬಿಡುವ ನಾಯಕರಿಗೆ ಕಾಂಗ್ರೆಸ್‌ ವಿರುದ್ಧ ಹೋರಾಟ ಬೇಕಿಲ್ಲ. ಸ್ವಪ್ರತಿಷ್ಠೆಯ ಹೋರಾಟಕ್ಕಿಳಿದಿದ್ದಾರೆ ಎಂದು ಯತ್ನಾಳ್‌ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದೊಳಗಿನ ಇಂಥ ಸ್ವಯಂಘೋಷಿತ ನಾಯಕರೇ 2023ರ ಚುನಾವಣೆ ಸೋಲಿಗೂ ಕಾರಣರಾಗಿದ್ದಾರೆ. ವಿಜಯೇಂದ್ರ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದರು.

ಇನ್ನಾದರೂ ಬಿಜೆಪಿ ಭಿನ್ನಮತ ಶಮನ ಮಾಡಲಿ: ಸಿ.ಟಿ.ರವಿ
ಕಲಬುರಗಿ: ನಾನು ನಮ್ಮ ನಾಯಕತ್ವ ವಿರುದ್ಧ ಮಾತ ನಾಡಲ್ಲ. ಇನ್ನಾದರೂ ಭಿನ್ನಮತ ಶಮನ ಮಾಡಬೇಕು ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಯಾರು ಎಲ್ಲಿ ಮಾತನಾಡ ಬೇಕು, ಅಲ್ಲಿಯೇ ಮಾತನಾಡ ಬೇಕು. ಹಾದಿಬೀದಿ ಯಲ್ಲಿ ಮಾತನಾಡಿದರೆ ಹೇಗಾಗುತ್ತದೆ? ನಮಗೂ ಸಾಮರ್ಥ್ಯ ಮತ್ತು ದೌರ್ಬಲ್ಯ ಇರುತ್ತದೆ. ಅದನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಸಂಪೂರ್ಣವಾಗಿ ಮಕಾಡೆ ಮಲಗಿದೆ. ಅಲ್ಲಿ ಏನೂ ಭವಿಷ್ಯವೇ ಉಳಿದಿಲ್ಲ. ಝಾರ್ಖಂಡ್‌ನ‌ಲ್ಲಿ ಏನೋ ತಪ್ಪಾಗಿದೆ ಎಂದರು.

ಕೊನೇ ಕ್ಷಣದ ಗ್ಯಾರಂಟಿ ಹಣ ಕಾಂಗ್ರೆಸ್‌ ಗೆಲ್ಲಿಸಿದೆ: ರಾಜೀವ್‌

ಬೆಂಗಳೂರು: ತುಷ್ಟೀಕರಣದ ಪರಾಕಾಷ್ಠೆ, ಸಚಿವರ ಮೇಲೆ ಹೇರಿದ ಒತ್ತಡ, ಆಡಳಿತ ಯಂತ್ರದ ಅಲ್ಪ ಮಟ್ಟಿನ ಸಹಕಾರ, ಕೊನೇ ಕ್ಷಣದಲ್ಲಿ ಕೊಟ್ಟ ಗ್ಯಾರಂಟಿಯ ಹಣದಿಂದ ಕಾಂಗ್ರೆಸ್‌ ಪಕ್ಷ ಅಲ್ಪ ಶೇಕಡಾವಾರು ಮತಗಳ ಅಂತರದಿಂದ ಗೆದ್ದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌ ವಿಶ್ಲೇಷಿಸಿದರು. ಸುದ್ದಿಗಾರ ರೊಂ ದಿಗೆ ಮಾತನಾಡಿದ ಅವರು, ಕರ್ನಾಟಕದ 3 ಉಪ ಚುನಾವಣೆಗಳಲ್ಲಿ 3 ಕಡೆಯೂ ಕಾಂಗ್ರೆಸ್‌ ಗೆದ್ದಿದೆ. ಬಿಜೆಪಿ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಅತಿ ಹೆಚ್ಚು ಶ್ರಮ ವಹಿಸಿದ್ದಾರೆ. ಎಲ್ಲ ನಾಯಕರೂ ಪಕ್ಷದ ಚುನಾವಣಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ವಿವರಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-193: ಯಾರಿಗೂ ರಿಯಾಯಿತಿ ಕೊಡದ ಕಟ್ಟುನಿಟ್ಟಿನ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-193: ಯಾರಿಗೂ ರಿಯಾಯಿತಿ ಕೊಡದ ಕಟ್ಟುನಿಟ್ಟಿನ ಶ್ರೀಕೃಷ್ಣ

1-a-abhi

ನೂಪುರ್‌ ಪ್ರಸ್ತಾವ‌: ಅಭಿನವ್‌ ಚಂದ್ರಚೂಡ್‌ ವಿರುದ್ಧ ಆಕ್ಷೇಪ

Manipura

Manipur; ಕದ್ದೊಯ್ದ ಶಸ್ತ್ರಾಸ್ತ್ರ ಒಪ್ಪಿಸಿ: ಗವರ್ನರ್‌ ಮನವಿ

bansuri

ಬಾನ್ಸುರಿ ವಿರುದ್ಧ ಮಾಜಿ ಸಚಿವ ಜೈನ್‌ ದಾಖಲಿಸಿದ್ದ ಕೇಸು ವಜಾ

1-sachiva

Fraud case: ಮಹಾರಾಷ್ಟ್ರ ಸಚಿವಗೆ 2 ವರ್ಷ ಜೈಲು

1-ccchav

Chhaava ಚಿತ್ರವನ್ನು ಕಾಲ್ಪನಿಕವೆಂದ ನಟಿ ಸ್ವರಾ: ನೆಟ್ಟಿಗರಿಂದ ಟೀಕೆ

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!

Kotekar Bank: ಲಾಕರ್‌ನಲ್ಲಿ ಇರಿಸಿದ್ದ 8 ಲಕ್ಷ ರೂ. ಗೆದ್ದಲುಪಾಲು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

MUDA ಇ.ಡಿ. ಸಮನ್ಸ್‌ ಪ್ರಕರಣ: ಹೈಕೋರ್ಟ್‌ ತೀರ್ಪು ಮೀಸಲು

1-meenakshi

ರಾಜ್ಯ ಅರಣ್ಯ ಇಲಾಖೆಗೆ ಇದೇ ಮೊದಲ ಬಾರಿಗೆ ಮಹಿಳೆ ಮುಖ್ಯಸ್ಥೆ

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

BJP: ನಿಲ್ಲದ ಯತ್ನಾಳ್‌-ವಿಜಯೇಂದ್ರ ವಾಕ್ಸಮರ!

ED notice cannot be issued after returning MUDA site: Lawyer Sandesh Chauta

MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ

Davanagere: I can’t say anything about the Hebbalkar-Ravi case: Speaker UT Khader

Davanagere: ಹೆಬ್ಬಾಳ್ಕರ್‌- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್‌ ಖಾದರ್

MUST WATCH

udayavani youtube

ಬೆಂಗಳೂರಿಗರು ಈ ಜಾಗಕ್ಕೊಮ್ಮೆ ತಪ್ಪದೇ ಭೇಟಿ ಕೊಡಿ

udayavani youtube

ಮಠ ಗುರುಪ್ರಸಾದ್ ಕೊನೇ ಕಾಲ್ ಆಡಿಯೋ | ಪತ್ನಿಗೆ ಹೇಳಿದ್ದೇನು ?

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

ಹೊಸ ಸೇರ್ಪಡೆ

pinarayi

UGC ನಿಯಮದಿಂದ ಕೋಮುವಾದಿಗಳಿಗೆ ಅಧಿಕಾರ: ಪಿಣರಾಯಿ

Udupi: ಗೀತಾರ್ಥ ಚಿಂತನೆ-193: ಯಾರಿಗೂ ರಿಯಾಯಿತಿ ಕೊಡದ ಕಟ್ಟುನಿಟ್ಟಿನ ಶ್ರೀಕೃಷ್ಣ

Udupi: ಗೀತಾರ್ಥ ಚಿಂತನೆ-193: ಯಾರಿಗೂ ರಿಯಾಯಿತಿ ಕೊಡದ ಕಟ್ಟುನಿಟ್ಟಿನ ಶ್ರೀಕೃಷ್ಣ

1-a-abhi

ನೂಪುರ್‌ ಪ್ರಸ್ತಾವ‌: ಅಭಿನವ್‌ ಚಂದ್ರಚೂಡ್‌ ವಿರುದ್ಧ ಆಕ್ಷೇಪ

Manipura

Manipur; ಕದ್ದೊಯ್ದ ಶಸ್ತ್ರಾಸ್ತ್ರ ಒಪ್ಪಿಸಿ: ಗವರ್ನರ್‌ ಮನವಿ

bansuri

ಬಾನ್ಸುರಿ ವಿರುದ್ಧ ಮಾಜಿ ಸಚಿವ ಜೈನ್‌ ದಾಖಲಿಸಿದ್ದ ಕೇಸು ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.