ಬರ ಪರಿಸ್ಥಿತಿ ಗಂಭೀರವಾಗಿ ಪರಿಗಣಿಸುವಲ್ಲಿ ಬಿಜೆಪಿ ವಿಫಲ; ಈಶ್ವರಪ್ಪ


Team Udayavani, May 7, 2017, 3:09 PM IST

bjp-karnataka_650x400_61494058980.jpg

ಬೆಂಗಳೂರು: ರಾಜ್ಯದಲ್ಲಿನ ಭೀಕರ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುವಲ್ಲಿ ಭಾರತೀಯ ಜನತಾ ಪಕ್ಷ ವಿಫಲವಾಗಿದೆ. ಬರಗಾಲ ಎದುರಿಸುತ್ತಿದ್ದ ಜನರ ಕಷ್ಟವನ್ನು ನಾವು ಕೇಳಬೇಕಿತ್ತು. ಆದರೆ ಅದರಲ್ಲಿ ನಾವು ಎಡವಿದ್ದೇವೆ ಎಂದು ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಹೇಳಿದರು.

ಮೈಸೂರಿನಲ್ಲಿ ನಡೆಯುತ್ತಿರುವ 2ನೇ ದಿನದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಬರಪರಿಸ್ಥಿತಿ ನಿರ್ಣಯ ಮಂಡಿಸಿ ಮಾತನಾಡುತ್ತಿದ್ದ ವೇಳೆ ಬಿಜೆಪಿ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದರು.

ವಸ್ತು ಸ್ಥಿತಿ ಅವಲೋಕಿಸಿ ಬರ ಸ್ಥಿತಿಯ ವರದಿ ಸಿದ್ಧ ಮಾಡೋಣ. ಅಷ್ಟೇ ಅಲ್ಲ ಸರ್ಕಾರದ ವಿರುದ್ಧ ಹೋರಾಟಕ್ಕೆ ನಿರ್ಧಾರ ಮಾಡೋಣ. ರಾಜ್ಯ ಸರ್ಕಾರ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತಿದೆ ಎಂದು ಆರೋಪಿಸಿದರು.

ಮೇ 18ರಿಂದ ರಾಜ್ಯಾದ್ಯಂತ ಬರ ಪ್ರವಾಸ:
ಬರ ಪರಿಸ್ಥಿತಿ ನಿಭಾಯಿಸುವಲ್ಲಿ ಬಿಜೆಪಿ ವಿಫಲವಾಗಿದೆ. ನಮ್ಮ ಕಾರ್ಯಕರ್ತರು ಸಮಸ್ಯೆ ಇರೋ ಕಡೆ ಹೋಗುತ್ತಿಲ್ಲ ಎಂದು ಈಶ್ವರಪ್ಪ ಪ್ರಸ್ತಾಪಿಸಿದ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಮೇ 18ರಿಂದ ರಾಜ್ಯಾದ್ಯಂತ ಬರ ಪ್ರವಾಸ ಕೈಗೊಳ್ಳುವುದಾಗಿ ಹೇಳಿದರು.

ಆದರೆ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಇಂದೂ ಕೂಡಾ ಬಿಎಸ್ ವೈ ಮತ್ತು ಈಶ್ವರಪ್ಪ ನಾನೊಂದು ತೀರ, ನೀನೊಂದು ತೀರ ಎಂಬಂತಿದ್ದರು. ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಪ್ರತಿನಿಧಿಗಳು ಕೂಡಾ ನಿರುತ್ಸಾಹ ತೋರಿದ್ದಾರೆ. ಬಹುತೇಕ ಶಾಸಕರು, ಜನಪ್ರತಿನಿಧಿಗಳು ಕಾರ್ಯಕಾರಿಣಿಯಿಂದ ನಿರ್ಗಮಿಸಿದ್ದರು.

ನಮ್ಮ ಸಿಎಂ ಅಭ್ಯರ್ಥಿ ಬಿಎಸ್ ಯಡಿಯೂರಪ್ಪನವರೇ:
2ನೇ ಹಾಗೂ ಕೊನೆ ದಿನದ ಬಿಜೆಪಿ ಕಾರ್ಯಕಾರಿಣಿಯಲ್ಲಿ  ಕೆಎಸ್ ಈಶ್ವರಪ್ಪನವರು, ನಮ್ಮ ಸಿಎಂ ಅಭ್ಯರ್ಥಿ ಬಿಎಸ್ ಯಡಿಯೂರಪ್ಪನವರೇ ಎಂದು ಮಾತು ಆರಂಭಿಸಿದ್ದರು. ಮುಂದಿನ ಬಾರಿ ಬಿಎಸ್ ವೈ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳಿದಾಗ ಸಭೆಯಲ್ಲಿದ್ದ ಮುಖಂಡರು ಚಪ್ಪಾಳೆ ತಟ್ಟಿ ಹರ್ಷ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aishw

Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!

police

Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್‌ ಸೋಮನ ವಿರುದ್ಧ ಕೇಸ್‌

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

1-gadag

Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.