BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

ಕಳೆದುಕೊಂಡ ಜಮೀನನ್ನು ವಾಪಸ್‌ ಕೇಳಬಾರದೇ: ಸಿದ್ದರಾಮಯ್ಯ ಪ್ರಶ್ನೆ

Team Udayavani, Jul 2, 2024, 11:38 PM IST

BJP ಕಾಲದಲ್ಲೇ ಸೈಟ್‌ ಕೊಟ್ಟಿದ್ದು: ಸಿಎಂ ಸಮರ್ಥನೆ

ಬೆಂಗಳೂರು: ನಮ್ಮ ಜಾಗವನ್ನು ಮುಡಾ ನಿವೇಶನವಾಗಿ ಪರಿವರ್ತಿಸಿಕೊಂಡು ಹಂಚಿಕೆ ಮಾಡಿಬಿಟ್ಟಿತ್ತು. ಅದಕ್ಕೆ ಪ್ರತಿಯಾಗಿ ಬೇರೆಡೆ ಸಮಾನಾಂತರ ನಿವೇಶನ ಕೊಟ್ಟಿದೆ. ಇದರಲ್ಲಿ ತಪ್ಪೇನಿದೆ? ಜಮೀನು ಕಳೆದುಕೊಂಡ ಅನಂತರ ವಾಪಸ್‌ ಕೇಳಬಾರದೇ? ಹಾಗೇ ಇದ್ದುಬಿಡಬೇಕಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಗೃಹಕಚೇರಿ “ಕೃಷ್ಣಾ’ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಿಂಗ್‌ರಸ್ತೆಯ ಕೆಸರೆ ಎಂಬಲ್ಲಿ 3.16 ಎಕರೆ ಜಮೀನನ್ನು ನನ್ನ ಬಾಮೈದ ಮಲ್ಲಿಕಾರ್ಜುನ್‌ ಖರೀದಿಸಿದ್ದರು. ಬಳಿಕ ಅದನ್ನು ಸಹೋದರಿ (ನನ್ನ ಪತ್ನಿ)ಗೆ ಅರಿಶಿಣ-ಕುಂಕುಮದ ಗಿಫ್ಟ್ ಡೀಡ್‌ (ದಾನವಾಗಿ) ಕೊಟ್ಟಿದ್ದರು. ಅನಂತರದ ದಿನಗಳಲ್ಲಿ ಆ ಜಮೀನನ್ನು ಮುಡಾ ನಿವೇಶನವಾಗಿ ಪರಿವರ್ತಿಸಿ ಬೇರೆಯವರಿಗೆಲ್ಲ ಮಾರಾಟ ಮಾಡಿಬಿಟ್ಟಿದೆ. ಅದಕ್ಕೆ ಸಮಾನಾಂತರವಾಗಿ 50:50 ಅನುಪಾತದಲ್ಲಿ ಬೇರೆಡೆ ನಿವೇಶನವನ್ನು ಬಿಜೆಪಿ ಅಧಿಕಾರದಲ್ಲಿದ್ದಾಗಲೇ ಕೊಡಲಾಗಿದೆ. ಇದರಲ್ಲಿ ತಪ್ಪೇನಿದೆ? ನಾವು ಆಸ್ತಿ ಕಳೆದುಕೊಂಡು ಸುಮ್ಮನೆ ಇದ್ದುಬಿಡಬೇಕಾ? ಅದನ್ನು ಕೇಳುವುದು ಹಾಗೂ ನ್ಯಾಯಯುತವಾಗಿ ಕೊಟ್ಟಿದ್ದು ತಪ್ಪಾ ಎಂದು ಮರು ಪ್ರಶ್ನೆ ಮಾಡಿದರು.

ಮುಖ್ಯಮಂತ್ರಿ ಪತ್ನಿ ಅಕ್ರಮ ಮಾಡಿಲ್ಲ: ಡಿಸಿಎಂ ಡಿಕೆಶಿ
ರಾಮನಗರ: ಮುಖ್ಯಮಂತ್ರಿಗಳ ಪತ್ನಿ ಯಾಕೆ ಅಕ್ರಮ ಮಾಡುತ್ತಾರೆ? ಅವರ ಆಸ್ತಿ ಮುಡಾಕ್ಕೆ ಭೂಸ್ವಾಧೀನವಾಗಿದೆ. ಇದಕ್ಕೆ ಪರ್ಯಾಯವಾಗಿ ಜಾಗ ಕೊಡಬೇಕು. ಅದೂ ಬಿಜೆಪಿಯವರ ಆಡಳಿತದಲ್ಲೇ ಸೈಟ್‌ ಕೊಟ್ಟಿದ್ದಾರೆ ಎಂದು ಸಿಎಂ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾದಲ್ಲಿ 4 ಸಾವಿರ ಕೋಟಿ ರೂ. ಅಕ್ರಮವಾಗಿದೆಯಾ ಎಂದು ಅಚ್ಚರಿ ವ್ಯಕ್ತಪಡಿಸಿದ ಡಿಸಿಎಂ, ಸಿಎಂ ಪತ್ನಿ ತಮ್ಮ ಭೂಮಿಯನ್ನು ಡಿನೋಟಿಫಿಕೇಷನ್‌ ಮಾಡಿಲ್ಲ. ಅದಕ್ಕಾಗಿ ಇನ್ಸೆಂಟಿವ್‌ ಸೈಟ್‌ ಕೊಟ್ಟಿದ್ದಾರೆ. ಅನುಪಾತದ ಆಧಾರದ ಮೇಲೆ ಸೈಟ್‌ ಕೊಡಲಾಗಿರುತ್ತದೆ. ಡಿನೋಟಿಫಿಕೇಷನ್‌ ಮಾಡದೇ ಇನ್ಸೆಂಟಿವ್‌ ಸೈಟ್‌ ಪಡೆದಿರೋದಕ್ಕೆ ಖುಷಿ ಪಡಬೇಕು ಎಂದರು.

ಮುಡಾ ಅಕ್ರಮದ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಪ್ರತಿಕ್ರಿಯಿಸಿ, ಏನೇ ಆಗಿದ್ದರೂ ಸಿಎಂ ತನಿಖೆ ಮಾಡಿಸುತ್ತಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ ಪ್ರಕರಣಕ್ಕೆ ಸಂಬಂಧಿಸಿ ಹೈದರಾಬಾದ್‌ನಿಂದಲೂ ಮಾಹಿತಿ ಪಡೆದಿದ್ದೇನೆ. ನಾಗೇಂದ್ರ ಭಾಗಿಯಾಗಿಲ್ಲ ಎಂದರು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.