Congress ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗೆ ಇಲ್ಲ: ಪ್ರಹ್ಲಾದ ಜೋಶಿ
ರಾಜ್ಯಪಾಲರು ಅಳೆದು ತೂಗಿ ಕ್ರಮ ಕೈಗೊಂಡಿದ್ದಾರೆ .. ಸಿಎಂ ರಾಜೀನಾಮೆ ನೀಡಬೇಕು
Team Udayavani, Aug 17, 2024, 7:06 PM IST
ಹುಬ್ಬಳ್ಳಿ: ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಕೈಗೊಂಡ ಕ್ರಮ ಸರಿಯಾಗಿ ಇದ್ದು, ತನಿಖೆಗೆ ಸಿಎಂ ಸಹರಿಸಬೇಕು ಹಾಗೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ವಿಚಾರದಲ್ಲಿ ರಾಜ್ಯಪಾಲರು ಅಳೆದು ತೂಗಿ ಕ್ರಮ ಕೈಗೊಂಡಿದ್ದಾರೆ ಎಂದು ರಾಜ್ಯಪಾಲರ ನಡೆ ಸರಿಯಾಗಿಯೇ ಇದೆ. ಸಿಎಂ ವಿರುದ್ದದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ್ದಾರೆ ಲೋಕಾಯುಕ್ತ ಅಥವಾ ಸ್ಥಳೀಯ ಅಧಿಕಾರಿಗಳಿಂದಲೇ ತನಿಖೆ ನಡೆಯಲಿದೆ.ಸಿಎಂ ಸಿದ್ದರಾಮಯ್ಯ ಅವರು ಕಾನೂನು ಹೋರಾಟ ಮಾಡಲಿ, ಸಿಎಂ ತನಿಖೆಗೆ ಎಲ್ಲ ರೀತಿಯಿಂದ ಸಹಕರಿಸಲಿ ನೀಡಲಿ ಜತೆಗೆ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗೆ ಇಲ್ಲ. ಜನ ಆ ಪಕ್ಷಕ್ಕೆ ಬಹುಮತ ನೀಡಿದ್ದಾರೆಕಾಂಗ್ರೆಸ್ ಐದು ವರ್ಷ ಆಡಳಿತ ನಡೆಸಲಿಎಂಬುದೇ ನಮ್ಮಬಯಕೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.