BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

ಈಶ್ವರಪ್ಪ ಅವರನ್ನು ಬಿಜೆಪಿ ಗೆ ಕರೆ ತರುವ ಶಕ್ತಿ ನನ್ನಲಿಲ್ಲ... ಸಭೆ ಸೇರಿದ್ದವರ ನಡುವೆಯೇ ರಾಜಕೀಯ ಕಚ್ಚಾಟ

Team Udayavani, Sep 27, 2024, 6:35 PM IST

1-ramesha-jarki

ಬೆಳಗಾವಿ : ರಾಜ್ಯ ಬಿಜೆಪಿಯಲ್ಲಿ ಬಂಡಾಯ ಮುಂದುವರಿದಿದ್ದು ಮಾಜಿ ಡಿಸಿಎಂ, ಬಿಜೆಪಿಯಿಂದ ಉಚ್ಛಾಟನೆಯಾಗಿರುವ ಕೆ.ಎಸ್. ಈಶ್ವರಪ್ಪ ಅವರ ಮನೆಯಲ್ಲಿ ಬಿಜೆಪಿ ಶಾಸಕರಾದ ಬಸನ ಗೌಡ ಪಾಟೀಲ್ ಯತ್ನಾಳ್ , ಶಾಸಕ ರಮೇಶ್ ಜಾರಕಿಹೊಳಿ , ಮಾಜಿ ಶಾಸಕ ರಾಜು ಗೌಡ ಅವರು ಸಭೆ ನಡೆಸಿದ್ದು, ಸಭೆ ಸೇರಿದ್ದವರ ನಡುವೆಯೇ  ರಾಜಕೀಯ ಕಚ್ಚಾಟಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ”ಈಶ್ವರಪ್ಪ ಅವರನ್ನು ಬಿಜೆಪಿ ಗೆ ಕರೆ ತರುವ ಶಕ್ತಿ ನನ್ನಲಿಲ್ಲ, ಅವರನ್ನು ರಾಷ್ಟ್ರೀಯ ನಾಯಕರು ಉಚ್ಚಾಟನೆ ಮಾಡಿದ್ದಾರೆ. ಈಗ ಅವರೇ ಮರಳಿ ಕರೆತರಬೇಕು” ಎಂದರು.

ಈಶ್ವರಪ್ಪ ಮನೆಯಲ್ಲಿ ನಡೆದ ಸಭೆಯಲ್ಲಿ ವಿಶೇಷತೆ ಎನೂ ಇಲ್ಲ. ಮುಂಬೈನಿಂದ ಬೆಂಗಳೂರಿಗೆ ಬಂದಿದ್ದೆ. ಯತ್ನಾಳ್ ಕರೆ ಮಾಡಿದ್ದರು. ಅದರಂತೆ ಅಲ್ಲಿಗೆ ಹೋದೆ. ಅಲ್ಲಿ ರಾಜುಗೌಡ ಬಂದಿದ್ದು ಗೊತ್ತಿರಲಿಲ್ಲ. ಗೊತ್ತಿದ್ದರೆ ನಾನು ಹೋಗುತ್ತಿರಲಿಲ್ಲ. ರಾಜು ಗೌಡ ಸಭೆಯಲ್ಲಿ ಚರ್ಚೆಯಾಗಿರುವ ವಿಚಾರಗಳನ್ನು ಮಾಧ್ಯಮಗಳ ಎದುರು ಹೇಳಿಲ್ಲ. ಕಥೆ ಕಟ್ಟಿ ಹೇಳಿದ್ದಾನೆ. ಚರ್ಚೆಯಾಗಿದ್ದ ವಿಷಯ ಹೇಳಿದ್ದರೆ, ವಿಜಯೇಂದ್ರ ಅವನಿಗೆ ಹೊಡೆಯುತ್ತಿದ್ದ’ ಎಂದರು.

” ಸಭೆಯಲ್ಲಿ ಮೀಸಲಾತಿ ಕುರಿತು ಯತ್ನಾಳ್ ಅವರು ಚರ್ಚೆ ಮಾಡಿದ್ದರು.ನಾವು ಭಿನ್ನಮತೀಯು ಅನ್ನುವ ಟ್ಯಾಗ್ ತೆಗೆಯಿರಿ.ಪಕ್ಷ ಶುದ್ಧೀಕರಣ ಸಲುವಾಗಿ ಹೋರಾಡುತ್ತಿದ್ದೇವೆ. ಈಶ್ವರಪ್ಪ ಇವತ್ತಿಗೂ ಹಿಂದುಳಿದ ವರ್ಗದ ನಾಯಕ.ಈಶ್ವರಪ್ಪ ಅವರ ಬಗ್ಗೆ ಇವತ್ತಿಗೂ ಗೌರವ ಇದೆ‌.ನಾವು ಏನೇ ಮಾಡಿದರೂ ಪಕ್ಷದ ಚೌಕಟ್ಟಿನಲ್ಲಿ ಇರುತ್ತೇವೆ” ಎಂದರು.

ಟಾಪ್ ನ್ಯೂಸ್

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

1-jagga

Laddus row; ತಿರುಮಲ ದೇವಸ್ಥಾನ ದರ್ಶನ ರದ್ದು ಮಾಡಿದ ಜಗನ್ ರೆಡ್ಡಿ

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

1-mang-1

Mangaluru; ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ

Udayavani.com ‘Nammane Krishna-2024’ Reels Contest Winners Awarded

Udayavani.com ‘ನಮ್ಮನೆ ಕೃಷ್ಣ -2024’ ರೀಲ್ಸ್‌ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

POlice

Belthangady: ಅಕ್ರಮ ಕಸಾಯಿಖಾನೆಗೆ ದಾಳಿ: ಆರೋಪಿಗಳು ಪರಾರಿ

fraudd

Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.