Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

ಅಶ್ಲೀಲ ವೀಡಿಯೋ ವೈರಲ್‌ ಮಾಡಿರುವ ಆರೋಪ

Team Udayavani, Jun 26, 2024, 12:12 AM IST

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ವೀಡಿಯೋ ಮಾಡಿ ಪೆನ್‌ಡ್ರೈವ್‌ ಮೂಲಕ ಹಂಚಿರುವ ಪ್ರಜ್ವಲ್‌ ರೇವಣ್ಣ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.

ವೀಡಿಯೋ ವೈರಲ್‌ ಮಾಡಿರುವ ಆರೋಪದಡಿ ಬಿಜೆಪಿಯ ಮುಖಂಡ ಪ್ರೀತಂ ಗೌಡ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸೇರಿ ನಾಲ್ವರ ವಿರುದ್ಧ ಬೆಂಗಳೂರು ಸಿಐಡಿ ಸೈಬರ್‌ ಕ್ರೈಂ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.
ಮತ್ತೊಂದೆಡೆ ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್‌ಐಟಿಯು ಪ್ರಜ್ವಲ್‌ನನ್ನು ಮತ್ತೆ 4 ದಿನ ವಶಕ್ಕೆ ತೆಗೆದುಕೊಂಡಿದೆ. ಪ್ರೀತಂಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಿದೆ.

ಜಡ್ಜ್ ಮಾತು ಕೇಳಿ ದಿಗಿಲುಗೊಂಡ ಪ್ರಜ್ವಲ್‌
ಜೈಲುಪಾಲಾಗಿದ್ದ ಪ್ರಜ್ವಲ್‌ ವಿರುದ್ಧ ದಾಖಲಾಗಿರುವ ಹೊಸ ಎಫ್ಐಆರ್‌ನಲ್ಲಿ ಬಾಡಿ ವಾರಂಟ್‌ ಮೇಲೆ ವಶಕ್ಕೆ ನೀಡುವಂತೆ ಎಸ್‌ಐಟಿಯು 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಮಂಗಳವಾರ ಮನವಿ ಮಾಡಿತ್ತು. ವೀಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾದ ಪ್ರಜ್ವಲ್‌ಗೆ ಇದು ಅತ್ಯಾಚಾರಕ್ಕೆ ಸಂಬಂಧಿಸಿದ 4ನೇ ಎಫ್ಐಆರ್‌ ಎಂದು ನ್ಯಾಯಾಧೀಶರು ಹೇಳಿದಾಗ ಪ್ರಜ್ವಲ್‌ ದಿಗಿಲುಗೊಂಡರು. ಜೂನ್‌ 29ರ ವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ.

 

 

ಟಾಪ್ ನ್ಯೂಸ್

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

1-kedar

Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್‌

1-avadhesh

Ayodhya MP ಅವಧೇಶ್‌ ವಿಪಕ್ಷಗಳ ಉಪ ಸ್ಪೀಕರ್‌ ಅಭ್ಯರ್ಥಿ?

Parliment New

Parliament ; ಇಂದಿನಿಂದ ಸಂಸತ್‌ ಕಲಾಪದಲ್ಲಿ ಕಾವೇರುವ ಚರ್ಚೆ ಸಾಧ್ಯತೆ!

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

1-isl

2026 T20 World Cup; ಭಾರತ-ಶ್ರೀಲಂಕಾ ಆತಿಥ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

Karnataka ಸಿಎಂ ಕುರ್ಚಿ ಖಾಲಿ ಇಲ್ಲ : ಸಿದ್ದು ಆಪ್ತರ ತಿರುಗೇಟು

KPCC ಇಂದು ಕಾಂಗ್ರೆಸ್‌ ಪದಾಧಿಕಾರಿಗಳ ಸಭೆ

Congress ಒಳ ಬೇಗುದಿ: ಇಂದು ಕೆಪಿಸಿಸಿ ಸಭೆ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

D. K. Shivakumar ಕೆಪಿಸಿಸಿ ಪಟ್ಟಕ್ಕೆ ಕುತ್ತು: ಖಂಡ್ರೆಗೆ ಪಟ್ಟ ?

1-kedar

Kedarnath ದೇಗುಲದ ಸಮೀಪ ಹಿಮಪಾತ: ವೀಡಿಯೋ ವೈರಲ್‌

1-avadhesh

Ayodhya MP ಅವಧೇಶ್‌ ವಿಪಕ್ಷಗಳ ಉಪ ಸ್ಪೀಕರ್‌ ಅಭ್ಯರ್ಥಿ?

Parliment New

Parliament ; ಇಂದಿನಿಂದ ಸಂಸತ್‌ ಕಲಾಪದಲ್ಲಿ ಕಾವೇರುವ ಚರ್ಚೆ ಸಾಧ್ಯತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.