![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 18, 2019, 3:03 AM IST
ಬೆಂಗಳೂರು: ದೇಶಾದ್ಯಂತ ಜು.6ರಿಂದ ಆ.11ರವರೆಗೆ ಬಿಜೆಪಿಯು ಸದಸ್ಯತ್ವ ಅಭಿಯಾನ ನಡೆಸಲು ಮುಂದಾಗಿದ್ದು, ಈ ಅವಧಿಯಲ್ಲಿ ಶೇ.20ರಷ್ಟು ಸದಸ್ಯತ್ವ ವೃದ್ಧಿಸುವ ಗುರಿ ಹಾಕಿಕೊಂಡಿದೆ.
ದೆಹಲಿಯಲ್ಲಿ ಸೋಮವಾರ ನಡೆದ ಎಲ್ಲ ರಾಜ್ಯಗಳ ಸದಸ್ಯತ್ವ ಉಸ್ತುವಾರಿ ಹಾಗೂ ಸಹ ಉಸ್ತುವಾರಿಗಳ ಸಭೆಯಲ್ಲಿ ಈ ಕುರಿತು ವಿಸ್ತೃತ ಮಾತುಕತೆಯಾಗಿದ್ದು, ಸದಸ್ಯತ್ವ ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಕುರಿತು ಚರ್ಚೆಯಾಗಿದೆ.
ಸಭೆ ಕುರಿತು ಮಾಹಿತಿ ನೀಡಿದ ರಾಜ್ಯ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವರಿಯಾದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, “ದೇಶಾದ್ಯಂತ ಸದಸ್ಯತ್ವ ಅಭಿಯಾನ ನಡೆಸುವ ಬಗ್ಗೆ ಚರ್ಚೆಯಾಗಿದೆ. ಸದ್ಯ ದೇಶವ್ಯಾಪಿ 11 ಕೋಟಿ ಮಂದಿ ಬಿಜೆಪಿ ಸದಸ್ಯತ್ವ ಪಡೆದಿದ್ದು, ಈ ಬಾರಿ ಶೇ.20ರಷ್ಟು ಸದಸ್ಯತ್ವ ಹೆಚ್ಚಿಸುವ ಗುರಿ ಹೊಂದಲಾಗಿದೆ’ ಎಂದು ಹೇಳಿದರು.
ಕರ್ನಾಟಕದಲ್ಲಿ ಶೇ.25ರಷ್ಟು ಸದಸ್ಯತ್ವ ಹೆಚ್ಚಿಸುವ ಉದ್ದೇಶದೊಂದಿಗೆ ಒಂದು ಕೋಟಿ ಸದಸ್ಯತ್ವ ಹೊಂದುವ ಗುರಿ ಹಾಕಿಕೊಳ್ಳಲಾಗಿದೆ. ಬೂತ್ಮಟ್ಟದಿಂದಲೇ ಸದಸ್ಯತ್ವ ಅಭಿಯಾನ ನಡೆಸಿ ಹೆಚ್ಚು ಮಂದಿಯನ್ನು ಸೆಳೆಯಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.