![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 21, 2021, 3:29 PM IST
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಹೊರಬಂದರು. ವಿನಯ್ ಕುಲಕರ್ಣಿ ಜೈಲಿನಿಂದ ಹೊರಬರುತ್ತಿದ್ದಂತೆ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ಸಿಹಿ ತಿನ್ನಿಸಿ ಸ್ವಾಗತಿಸಿದ್ದಾರೆ. ಇದಕ್ಕೆ ಬಿಜೆಪಿ ಟೀಕೆ ಮಾಡಿದೆ.
ಕಾಂಗ್ರೆಸ್ ಪಕ್ಷ ನೈತಿಕವಾಗಿ ಅಧಃಪತನ ಕಂಡಿದೆ ಎಂಬುದನ್ನು ಸೂಚಿಸಲು ಇದಕ್ಕಿಂತ ಬೇರೆ ಉದಾಹರಣೆ ಬೇಕಿಲ್ಲ. ಕೊಲೆ ಆರೋಪಿ ಜಾಮೀನು ಪಡೆದು ಜೈಲಿನಿಂದ ಹೊರ ಬಂದರೆ ಯುದ್ಧ ಗೆದ್ದು ಬಂದವರಂತೆ ಸ್ವಾಗತಿಸಲಾಗುತ್ತಿದೆ. ಕೊಲೆ ಆರೋಪಿಗಳಿಗೆ ಭವ್ಯ ಸ್ವಾಗತ ನೀಡುವುದನ್ನು ಕಾಂಗ್ರೆಸ್ ವರಿಷ್ಠರು ಬೆಂಬಲಿಸುತ್ತಾರೆಯೇ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇದನ್ನೂ ಓದಿ:ಕೃಷ್ಣಾ ಸಂತ್ರಸ್ತರ ಪುನರ್ವಸತಿ ಕೇಂದ್ರಗಳ ಅಭಿವೃದ್ಧಿಗೆ ನೂರು ಕೋಟಿ ಬಿಡುಗಡೆ: ಬೊಮ್ಮಾಯಿ
ವಿವಾದಾತ್ಮಕತೆಯೇ ನಾಯಕತ್ವದ ಗುಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರೇ ಬೆನ್ನು ತಟ್ಟಿಕೊಂಡ ಮೇಲೆ ವಿನಯ್ ಕುಲಕರ್ಣಿ ಅವರಂಥಹ ಕೊಲೆ ಆರೋಪಿಗೆ ಭವ್ಯ ಸ್ವಾಗತ ಸಿಗುವುದರಲ್ಲಿ ಹೆಚ್ಚುಗಾರಿಕೆ ಇಲ್ಲ. ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು ಎಂದು ಬಿಜೆಪಿ ಟೀಕಿಸಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.