B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ

Team Udayavani, Oct 15, 2024, 12:28 PM IST

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

ಬಂಟ್ವಾಳ: ಇತ್ತೀಚೆಗೆ ಹರ್ಯಾಣ ಹಾಗೂ ಜಮ್ಮು ಕಾಶ್ಮೀರ ಫಲಿತಾಂಶ ನಮಗೆಲ್ಲ ತಿಳಿದಿದೆ. ಹರ್ಯಾಣದಲ್ಲಿ ಮೂರನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹರ್ಯಾಣದಲ್ಲಿ ಹಗಲುಗನಸು ಕಾಣುತ್ತಿದ್ದ ಕಾಂಗ್ರೆಸ್ ಸೋಲು ಕಂಡಿದೆ. ಕಾಶ್ಮೀರದಲ್ಲಿ ಬಿಜೆಪಿ ಅಧಿಕೃತ ವಿರೋಧ ಪಕ್ಷವಾಗಿ ನಿಂತಿದೆ. ಜಮ್ಮು ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದಾರೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಗಳವಾರ (ಅ.15ರಂದು) ಬಂಟ್ವಾಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷದಲ್ಲೇ ಜನರ ಹಿಡಿಶಾಪಕ್ಕೆ ಒಳಗಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಾಲ್ಮೀಕಿ ಹಗರಣದ ಬಗ್ಗೆ ಸಿಎಂ ಸದನದಲ್ಲೇ ಒಪ್ಪಿದ್ದಾರೆ. ಮೈಸೂರಿನ ಮುಡಾ ಹಗರಣದಲ್ಲೂ ಸಿದ್ದರಾಮಯ್ಯ ಅದೇ ರೀತಿ ಹೇಳಿದ್ದರು. ಆದರೆ ಯಾವುದೇ ಪರಿಹಾರ ನಿರೀಕ್ಷೆ ಮಾಡದೇ ನಿವೇಶನ ಹಿಂದೆ ಕೊಟ್ಟಿದ್ದಾರೆ. ಮೊದಲು ಪರಿಹಾರ ಕೊಡಿ ಎಂದಿದ್ದ ಸಿದ್ದರಾಮಯ್ಯ ಈಗ ಪರಿಹಾರ ಕೇಳದೇ ಹಿಂದಿರುಗಿಸಿದ್ದಾರೆ. ಈ ಮೂಲಕ ತಪ್ಪು ಮಾಡಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಮೊನ್ನೆ ರಾಜು‌ಕಾಗೆ ಸ್ವತಃ ಅನುದಾನ ಸಿಗುತ್ತಿಲ್ಲ ಹೇಳಿದ್ದಾರೆ. ಕ್ಷೇತ್ರದಲ್ಲಿ ತಲೆ ಎತ್ತಿ‌ನಡೆಯಲಾಗದೇ ಆತ್ಮಹತ್ಯೆ ಪರಿಸ್ಥಿತಿ ಇದೆ ಅಂದಿದ್ದಾರೆ ಎಂದು ಟಾಂಗ್‌ ಕೊಟ್ಟರು.

ಕ್ಯಾಬಿನೆಟ್ ನಲ್ಲಿ ಹುಬ್ಬಳ್ಳಿ ಗಲಭೆಯ ಆರೋಪಿಗಳ ಕೇಸು ವಾಪಾಸ್ ಪಡೆಯಲಾಗಿದೆ. ದೇಶದ್ರೋಹಿಗಳ ಕೇಸುಗಳನ್ನು ವಾಪಸ್ ಪಡೆಯಲಾಗಿದೆ. ಈ ಬಗ್ಗೆ ಎನ್ಐಎ ಸೇರಿ ಕರ್ನಾಟಕ ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ಹೀಗಿರುವಾಗಲೇ ಕೇಸು ವಾಪಸ್ ಪಡೆದಿರುವುದು ಅಕ್ಷಮ್ಯ ಅಪರಾಧ. ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಜನವಿರೋಧಿ ನೀತಿ ಇದು. ಇಂಥ ಹಿಂದೂ ವಿರೋಧಿ, ಭ್ರಷ್ಟ ಸರ್ಕಾರದ ವಿರುದ್ದ ರಾಷ್ಟ್ರಪತಿಗಳಿಗೆ ದೂರು ಕೊಡುತ್ತೇವೆ. ಭ್ರಷ್ಟ ಸರ್ಕಾರವನ್ನು ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ. ಜನ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಬೇಕಾದ ಅಗತ್ಯ ಇದೆ ಎಂದು ವಾಗ್ದಾಳಿ ನಡೆಸಿದರು.

ಪರಿಷತ್ ಉಪಚುನಾವಣೆಯ ಕ್ಷೇತ್ರವನ್ನು ಹಾಲಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿನಿಧಿಸ್ತಿದ್ದರು. ಈ ಸಲಿ ಹಿಂದುತ್ಬದ ಕಟ್ಟಾಳು ಕಿಶೋರ್ ಕುಮಾರ್ ಅವರನ್ನು ಕಣಕ್ಕಿಳಿಸಿದ್ದೇವೆ. ಹಾಗಾಗಿ ಇಲ್ಲಿ ನಾವು ದೊಡ್ಡ ಅಂತರದಲ್ಲಿ ಮತ್ತೊಮ್ಮೆ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಭಯ ಸದನಗಳ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ, ಉಸ್ತುವಾರಿ ಡಾ.ಸುಧಾಕರ ರೆಡ್ಡಿ, ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲೆಯ ಸಂಸದರು, ಶಾಸಕರು, ಇತರ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

11

BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್‌ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Heavy Rain: ಕಾಫಿನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ… ಜನಜೀವನ ಅಸ್ತವ್ಯಸ್ತ

Hubballi: ಅಪರಿಚಿತ ವಾಹನ ಡಿಕ್ಕಿ… ದ್ವಿಚಕ್ರ ವಾಹನ ಸವಾರರ ದೇಹಗಳು ಛಿದ್ರ

Hubballi: ಭೀಕರ ಅಪಘಾತ… ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಮೃತ್ಯು, ದೇಹಗಳು ಛಿದ್ರ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Exam

Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

6

Basroor: ಹೊಂಡಮಯ ಸಟ್ವಾಡಿ ಸರ್ಕಲ್‌- ಕೋಣಿ ರಸ್ತೆ

5

karkala ತಾಲೂಕು ಪಂಚಾಯತ್ ಹಳೆಯ ಕಟ್ಟಡವೀಗ ಪಾಳು ಬಂಗಲೆ!

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.