Today ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ


Team Udayavani, Aug 22, 2024, 7:15 AM IST

Today ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯವ್ಯಾಪಿ ಪ್ರತಿಭಟನೆ

ಬೆಂಗಳೂರು: ಮುಡಾ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾಗೂ ರಾಜ್ಯಪಾಲರಿಗೆ ಕಾಂಗ್ರೆಸ್‌ ನಾಯಕರು ಮಾಡಿರುವ ಅಪಮಾನ ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯು ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಸಂವಿಧಾನದ ಆಶಯಗಳ ಬಗ್ಗೆ ಮಾತನಾಡುವ ಕಾಂಗ್ರೆಸಿಗರು ದಲಿತ ಸಮುದಾಯಕ್ಕೆ ಸೇರಿದರಾಜ್ಯಪಾಲರನ್ನು ಶಿಷ್ಟಾಚಾರ ಮರೆತು ಟೀಕಿಸಿದ್ದಾರೆ. ಈ ಹಿನ್ನೆಲೆ ಯಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬೆಳಗ್ಗೆ 11ಕ್ಕೆ ನಡೆಯುವ ಪ್ರತಿಭಟನೆ ಯಲ್ಲಿ ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥ ನಾರಾಯಣ, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತಿತರರು ಭಾಗವಹಿಸುತ್ತಾರೆ.

ಕಾಂಗ್ರೆಸ್‌ ಪ್ರತಿಭಟನೆ ಸಂದರ್ಭ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಸಚಿವರಾದ ಜಮೀರ್‌ ಅಹ್ಮದ್‌, ಕೃಷ್ಣಬೈರೇಗೌಡ, ವಿಧಾನಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ.

ಬೆಳ್ತಂಗಡಿಯಲ್ಲಿ ಕಾಂಗ್ರೆಸ್‌ ಮುಖಂಡ ರಕ್ಷಿತ್‌ ಶಿವರಾಂ ಪ್ರಧಾನಿ ವಿರುದ್ಧ ಆಕ್ಷೇಪಾರ್ಹ ಮಾತನಾಡಿ¨ªಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್‌ ಇಲಾಖೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕೆಂದು ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

ಪ್ರತಿಭಟನೆಯ ರೂಪರೇಖೆ?
-ರಾಜ್ಯಪಾಲರ ನಿಂದನೆ ಖಂಡಿಸಿ, ಸಿಎಂ ರಾಜೀ ನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ
-ಕಾಂಗ್ರೆಸ್‌ ನಾಯಕರು ಅವಾಚ್ಯ ಶಬ್ದಗಳಿಂದ ರಾಜ್ಯಪಾಲರ ನಿಂದಿಸಿದ್ದಕ್ಕೆ ಖಂಡನೆ
-ಜಮೀರ್‌ ಅಹ್ಮದ್‌, ಕೃಷ್ಣಬೈರೇಗೌಡ ಸೇರಿ ಪ್ರಮುಖರ ವಿರುದ್ಧ ಕೇಸು ದಾಖಲಿಸಲು ಆಗ್ರಹ
-ಜಿಲ್ಲಾ ಕೇಂದ್ರಗಳಲ್ಲಿ ಸ್ಥಳೀಯ ಸಂಸದರು ಸೇರಿ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ಭಾಗಿ

ಟಾಪ್ ನ್ಯೂಸ್

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!

Jammu and Kashmir:ಕಲಂ 370 ಪುನರ್‌ ಜಾರಿ-ಕಾಂಗ್ರೆಸ್‌, ಎನ್‌ ಸಿ ನಿಲುವಿಗೆ ಪಾಕ್‌ ಬೆಂಬಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.