BJP:ಸದಸ್ಯತ್ವ ಅಭಿಯಾನ; ಬಿ.ಎಲ್‌.ಸಂತೋಷ್‌ ಖುಷಿ


Team Udayavani, Oct 16, 2024, 6:30 AM IST

BJP Membership: ಬೆಂಗಳೂರಿನ 3 ಕ್ಷೇತ್ರಗಳು ಟಾಪ್‌ ಫೈವ್‌ ಪಟ್ಟಿಗೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕ್ರಿಯೆ ವರಿಷ್ಠರ ಮೆಚ್ಚುಗೆಗೆ ಪಾತ್ರವಾಗಿದ್ದು, 50 ಲಕ್ಷ ಸದಸ್ಯತ್ವ ನೋಂದಣಿಯಾಗಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಟ್ವೀಟ್‌ ಮಾಡಿ ಶ್ಲಾಘಿಸಿದ್ದಾರೆ.

ಒಟ್ಟು 50 ಲಕ್ಷ ಸದಸ್ಯತ್ವ ನೋಂದಣಿಯಾಗಿದ್ದು, 5 ಲಕ್ಷ ಜನರು ಮಿಸ್‌ಕಾಲ್‌ ಮೂಲಕ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಬೆಂಗಳೂರಿನ 3 ಕ್ಷೇತ್ರಗಳು ಟಾಪ್‌ ಫೈವ್‌ ಪಟ್ಟಿಗೆ
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಕರ್ನಾಟಕವು ರಾಷ್ಟ್ರ ಮಟ್ಟದಲ್ಲಿ 3ನೇ ಸ್ಥಾನ ಪಡೆದಿದ್ದು, ರಾಜ್ಯದ ಟಾಪ್‌ 5 ಕ್ಷೇತ್ರಗಳಲ್ಲಿ ಯಲಹಂಕ, ಮಹದೇವಪುರ, ಹಾಸನ (ನಗರ), ಬೆಂಗಳೂರು ದಕ್ಷಿಣ ಹಾಗೂ ಔರಾದ್‌ ಕ್ಷೇತ್ರಗಳು ಸ್ಥಾನ ಪಡೆದಿವೆ. ರಾಷ್ಟ್ರಮಟ್ಟದಲ್ಲಿ ಉತ್ತರ ಪ್ರದೇಶ, ಗುಜರಾತ್‌ ಹಾಗೂ ಕರ್ನಾಟಕ 50 ಲಕ್ಷ ಮೇಲ್ಪಟ್ಟು ನೋಂದಣಿ ಮಾಡಿವೆ.

ರಾಜ್ಯದಲ್ಲಿ ಸೆ. 4ರಿಂದ ಅಭಿಯಾನ ಪ್ರಾರಂಭವಾಗಿದ್ದು, ಸಂಸದ ಪಿ.ಸಿ.ಮೋಹನ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್‌ ರೆಡ್ಡಿ ಉಸ್ತುವಾರಿಗಳಾಗಿದ್ದರು. ಕಳಪೆ ಸದಸ್ಯತ್ವ ಮಾಡಿದ 5 ಕ್ಷೇತ್ರಗಳಲ್ಲಿ ಚಿಕ್ಕನಾಯಕನಹಳ್ಳಿ, ದೇವದುರ್ಗ, ನಾಗಮಂಗಲ, ಪಾವಗಡ ಹಾಗೂ ಅರಕಲಗೂಡು ಸೇರಿದೆ.

ಟಾಪ್ ನ್ಯೂಸ್

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಾಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…

Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

suicide (2)

Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.