![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 12, 2022, 9:36 AM IST
ಬೆಂಗಳೂರು: ನಿಗಮ- ಮಂಡಳಿ ಅಧ್ಯಕ್ಷ- ಉಪಾಧ್ಯಕ್ಷರ ರಾಜೀನಾಮೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಮೌಖಿಕ ಸೂಚನೆ ನೀಡಿರುವುದು ಬಿ.ಎಸ್.ಯಡಿಯೂರಪ್ಪ ಬಣದ ಕಣ್ಣು ಕೆಂಪಾಗಿಸಿದೆ.
ಯಡಿಯೂರಪ್ಪ ವಿದೇಶ ಪ್ರವಾಸ ತೆರಳಿದ್ದ ವೇಳೆ ಕಂದಾಯ ಸಚಿವ ಆರ್.ಅಶೋಕ್ ಹಾಗೂ ಆಪ್ತ ಸಚಿವರ ಜತೆ ಸೇರಿ ನಿಗಮ – ಮಂಡಳಿಗೆ ಹೊಸ ಅಧ್ಯಕ್ಷ ಉಪಾಧ್ಯಕ್ಷರ ಹೊಸ ಪಟ್ಟಿ ತಯಾರಿಸಿದ್ದರು. ಯಡಿಯೂರಪ್ಪ ಆಗಮನದವರೆಗೂ ಕಾಯ್ದ ಸಿಎಂ ಬೊಮ್ಮಾಯಿ ಈಗ ಪಟ್ಟಿ ಬಿಡುಗಡೆಗೆ ಸಿದ್ದರಾಗಿದ್ದಾರೆ.
ನಿರ್ಗಮನಗೊಳ್ಳುವವರ ಪಟ್ಟಿಯಲ್ಲಿ ಯಡಿಯೂರಪ್ಪ ಬಣದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಪರಾಜಿತ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತ ಮುಖಂಡರಿಗೆ ಯಡಿಯೂರಪ್ಪ ಕಾಲದಲ್ಲಿ ನಿಗಮ- ಮಂಡಳಿ ಸ್ಥಾನ ನೀಡಲಾಗಿತ್ತು.
ಇದನ್ನೂ ಓದಿ:ಮಳೆಗೆ ತೊಯ್ದ ಬದುಕು: ಪರಿಹಾರ; ಸಿಎಂ ಅವರತ್ತ ಕರಾವಳಿಗರ ನಿರೀಕ್ಷೆ
ಇಂದು ಬೆಳಗ್ಗೆ 10.30 ರ ಸುಮಾರಿಗೆ ಅಧಿಕೃತವಾಗಿ ಪಟ್ಟಿ ಬಿಡುಗಡೆಯಾಗುತ್ತದೆ ಎಂಬ ನಿರೀಕ್ಷೆ ಇದೆ. ಆದರೆ ಆರು ತಿಂಗಳು ಭಾಗ್ಯಕ್ಕಾಗಿ ಎಲ್ಲರಿಗೂ ಬೇಸರ ಸೃಷ್ಟಿಸುವುದು ಏಕೆ ಎಂಬ ಪ್ರಶ್ನೆಯೂ ಉದ್ಭವವಾಗಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.