![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Sep 16, 2020, 11:43 AM IST
ಚಿಕ್ಕಮಗಳೂರು: ಮಾಸ್ಕ್ ಹಾಕಿಕೊಂಡು ಕಾರ್ ನಲ್ಲಿ ಬಂದು ದನಗಳ ಕಳ್ಳತನ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ.
ಕಳ್ಳತನದ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೆಟ್ರೋಲ್ ಬಂಕ್ ನಲ್ಲಿ ಮಲಗಿದ್ದ ದನಗಳನ್ನು ಖದೀಮರು ಕದ್ದೋಯ್ದಿದ್ದಾರೆ.
ಮೂಡಿಗೆರೆ ಪಟ್ಟಣದಲ್ಲಿಯೂ ಖದೀಮರಿಂದ ದನಗಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ವರದಿಯಾಗಿದೆ.
3 ದಿನಗಳ ಹಿಂದೆ ದನಗಳ್ಳರನ್ನ ಹಿಡಿಯಲು ನಟ ರವಿತೇಜ ಅಂಡ್ ಟೀಮ್ ಯತ್ನಿಸಿದ್ದರು. ದನ ಸಾಗಿಸುತ್ತಿದ್ದ ವಾಹನವನ್ನ ಚೇಸ್ ಮಾಡುವ ವೇಳೆ ರವಿತೇಜ ಮೇಲೆ ದುಷ್ಕರ್ಮಿಗಳು ಲಾಂಗು-ಮಚ್ಚು ಬೀಸಿದ್ದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.