Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
ಹಳೆ ಮೈಸೂರು ಭಾಗದವರಿಗೆ ಹೊಟ್ಟೆ ಕಿಚ್ಚು ಶುರುವಾಗಿದೆ!!
Team Udayavani, Sep 18, 2024, 2:13 PM IST
ಕಲಬುರಗಿ: ರಾಜ್ಯ ಸರಕಾರ ಕಲಬುರಗಿಯಲ್ಲಿ ನಡೆಸಿದ ಕ್ಯಾಬಿನೆಟ್ ಸಭೆ ಸಮಾಧಾನ ತಂದಿದೆಯೇ ಹೊರತು, ನನಗೆ ತೃಪ್ತಿ ತಂದಿಲ್ಲ ಎಂದು ಸಿಎಂ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್.ಪಾಟೀಲ ಮತ್ತೊಮ್ಮೆ ಸರಕಾರದ ವಿರುದ್ಧ ನಿರ್ಭಿಡೆಯಾಗಿ ಅಸಮಧಾನ ಹೊರ ಹಾಕಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಡಿದ ಅವರು,ಕಲ್ಯಾಣ ಕರ್ನಾಟಕಕ್ಕೆ ಐದು ಸಾವಿರ ಕೋಟಿ ಬರುತ್ತಿರುವುದಕ್ಕೆ ಹಳೆ ಮೈಸೂರು ಭಾಗದವರಿಗೆ ಹೊಟ್ಟೆ ಕಿಚ್ಚು ಶುರುವಾಗಿದೆ. ನಮ್ಮ ಅಭಿವೃದ್ಧಿಯನ್ನ ಸಹಿಸಲು ಆಗದೆ ಹೊಟ್ಟೆ ಕಿಚ್ಚು ಪಡುತ್ತಿದ್ದಾರೆ. ಈ ಕುರಿತು ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಲ್ಲಾ ಶಾಸಕರು ಸಭೆ ನಡೆಸಿ ಹಸಿರು ಸೇನೆಯ ವಿರುದ್ದ ಪ್ರತಿಭಟಿಸ್ತೆವೆ ಎಂದರು.
ಹಿಂದೆ ಯಡಿಯೂರಪ್ಪ, ಜಗದೀಶ ಶೆಟ್ಟರ್ ಸಭೆ ಮಾಡಿದಾಗ ನೀವೆಷ್ಟು ಅಭಿವೃದ್ದಿ ಮಾಡಿದ್ದೀರಿ ಎಂದು ಆಶೋಕ ಆರೋಪಕ್ಕೆ ತಿರುಗೇಟು ನೀಡಿದರು.
ಸಭೆಯಲ್ಲಿ ತರಾ ತರಿಯಲ್ಲಿ ಸಾಕಷ್ಟು ವಿಚಾರಗಳು ಚರ್ಚೆ ಆಗಿವೆ. ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಲು ಮುಂದಾಗಿದ್ದಾರೆ.ಆದ್ರೆ ಅಂಡರ್ ಗ್ರೌಂಡ್ ವಾಟರ್ ಹೆಚ್ಚಳ ಮಾಡೋದ್ರ ಬಗ್ಗೆ ಗಮನ ಕೊಡ್ತಿಲ್ಲ. ಅದಕ್ಕಾಗಿ ಚಿಂತನೆ ಇಲ್ಲ ಎಂದರು.
ಜಲಜೀವಲ್ ಯೋಜನೆಗೆ ನೀರು ಎಲ್ಲಿಂದ ತರ್ತಾರೆ ಹೇಗೆ ತರ್ತಾರೆ ಅನ್ನೋದು ಸ್ಪಷ್ಟತೆ ಇಲ್ಲ. ಇದರಿಂದಾಗಿ ಉಂಟಾಗಿರುವ ಸಮಸ್ಯೆ ಬಗೆ ಹರಿದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ
Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ
Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ
Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ ಮಾಡಿದ ಮಹಿಳೆ; ಎಫ್ಐಆರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್, ಜಡೇಜಾ; ಶತಕ ಬಾರಿಸಿದ ಲೋಕಲ್ ಬಾಯ್
Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ
Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Sep.20: ಮುನಿಯಾಲ್ ಇನ್ಸ್ಟಿಟ್ಯೂಟ್ ಆಫ್ ಆಯುರ್ವೇದ ಮೆಡಿಕಲ್ ಕಾಲೇಜು ಘಟಿಕೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.