![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 24, 2023, 6:55 AM IST
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಲಭ್ಯ ನಿಗಮದ ಕಾರ್ಯನಿರ್ವಹಣೆಯನ್ನು ಲೆಕ್ಕ ಪರಿಶೋಧನೆಗೊಳಪಡಿಸಿರುವ ಭಾರತ ಲೆಕ್ಕ ನಿಯಂತ್ರಕರು ಮತ್ತು ಮಹಾ ಲೆಕ್ಕ ಪರಿಶೋಧಕರು ಆರ್ಥಿಕ ನಿರ್ವಹಣೆ ಕಳಪೆಯಾಗಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದೆ.
ಗುಣಮಟ್ಟ ನಿಯಂತ್ರಣ ನಿಷ್ಕ್ರಿಯ, ಕಾಮಗಾರಿ ಅನುಷ್ಠಾನದಲ್ಲಿ ಲೋಪ, ಸಕಾಲದಲ್ಲಿ ಮುಗಿಸದ ಕಾಮಗಾರಿ, ಹೆಚ್ಚುವರಿ ವೆಚ್ಚ, ಹಣ ಬಿಡುಗಡೆಗೆ ಮುನ್ನವೇ ವೆಚ್ಚ ಮಾಡಿರುವುದು, ರಾಯಧನ ವಸೂಲಿ ಮಾಡದಿರುವ ಬಗ್ಗೆ ಸಿಎಜಿ ಆಕ್ಷೇಪಿಸಿದೆ.
ಅಂದಾಜು ಪಟ್ಟಿ ತಯಾರಿಕೆ, ಪರಿಶೀಲನೆ, ಮಂಜೂರಾತಿಯ ಪ್ರತೀ ಹಂತದಲ್ಲೂ ಜವಾಬ್ದಾರಿ ನಿಗದಿಪಡಿಸಲಾಗಿದೆ ಎಂಬುದನ್ನು ಸರಕಾರ ಖಚಿತಪಡಿಸಿಕೊಳ್ಳಬೇಕು, ಟೆಂಡರ್ ಪ್ರಕ್ರಿಯೆ ಅನುಸರಿಸದೆಯೇ ಕಾಮಗಾರಿಗಳನ್ನು ಉಪ- ಗುತ್ತಿಗೆ ನೀಡುವುದಕ್ಕೆ ಹೊಣೆಗಾರಿಕೆ ನಿಗದಿಪಡಿಸಬೇಕು, ಕಾಮಗಾರಿಯಲ್ಲಿ ನೇಮಿಸಿಕೊಂಡ ಕೂಲಿಯಾಳುಗಳಿಗೆ ಪಾವತಿಗಳ ವಿವರಗಳನ್ನು ದತ್ತಾಂಶವಾಗಿ ನಿರ್ವಹಿಸಬೇಕೆಂದು ಸೂಚಿಸಿದೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.