Caste ಎಂಬುದು ಎಂದೆಂದಿಗೂ ಹೋಗುವುದೇ ಇಲ್ಲ: ಪರಮೇಶ್ವರ್ ಬೇಸರ

ಬೆಂಗಳೂರಿನಲ್ಲಿ ಒನಕೆ ಓಬವ್ವನ ಹೆಸರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ

Team Udayavani, Jul 28, 2024, 8:08 PM IST

1-assaasd

ದಾವಣಗೆರೆ: ಜಾತಿ ಹೋಗಬೇಕು ಎಂಬುದು ಆಶಯ. ಆದರೆ, ಯಾವುದೇ ಕಾರಣಕ್ಕೂ ಜಾತಿ ಎಂಬುದು ಹೋಗುವುದೇ ಇಲ್ಲ ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.

ಭಾನುವಾರ ಬಾಪೂಜಿ ಇಂಜಿನಿಯರಿಂಗ್ ಕಾಲೇಜು (BIET)ನ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನ ದಲ್ಲಿ ಜಿಲ್ಲಾ ಛಲವಾದಿ ಮಹಾಸಭಾದ ವತಿಯಿಂದ ಆಯೋಜಿಸಲಾಗಿದ್ದ 2023-24 ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಶೇ. 75 ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ. ೮೦ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಎಷ್ಟೇ ಶಿಕ್ಷಣವಂತ, ವ್ಯಾಪಾರ, ವಹಿವಾಟು, ಸರ್ಕಾರಿ ಹುದ್ದೆಯಲ್ಲಿದ್ದರೂ ಏನೇ ಆದರೂ ಜಾತಿ ಎಂಬುದು ಜತೆ ಜತೆಯಾಗಿಯೇ ಬರುತ್ತದೆ. ಜಾತಿ ಎಂಬುದು ಎಂದೆಂದಿಗೂ ಹೋಗುವುದೇ ಇಲ್ಲ ಎಂದರು.

ಇಂದಿನ ಸಮಾರಂಭದಲ್ಲಿ ಅನೇಕ ಮಕ್ಕಳು ಶೇ. 97 ರಷ್ಟು ಅಂಕ ಪಡೆದು, ಪ್ರತಿಭಾ ಪುರಸ್ಕಾರವನ್ನೂ ಪಡೆದಿ ದ್ದಾರೆ. ಅಂದ ಮಾತ್ರಕ್ಕೆ ಜಾತಿ ಹೋಗುತ್ತಾದಾ ಎಂಬ ಪ್ರಶ್ನೆ ಹಾಕಿಕೊಂಡರೆ ಹೋಗುವುದೇ ಇಲ್ಲ. ಶೇ. 97 ರಷ್ಟು ಅಂಕ ಪಡೆದಿದ್ದರೂ ಅವರನ್ನು ಛಲವಾದಿ…ಎಂದೇ ಗುರುತಿಸಲಾಗುತ್ತದೆ. ಜಾತಿ ಹೋಗುತ್ತದಾ, ಜಾತಿ ಹೋಗುವ ಬದಲಾವಣೆ ಆಗುತ್ತದೆ ಎಂಬ ನಂಬಿಕೆಯೇ ನನಗೆ ಹೊರು ಹೋಗಿದೆ ಎಂದು ಬೇಸರಿಸಿದರು.

ನಮ್ಮನ್ನು ಜಾತಿ ವ್ಯವಸ್ಥೆಯಲ್ಲಿ ಹೇಗೆ ಒಡೆದು ಹಾಕಿದ್ದಾರೆ. ಇತಿಹಾಸದಲ್ಲಿ ಇನ್ನೆಂದು ಒಂದಾಗದಷ್ಟು ಒಡೆದು ಹಾಕಿದ್ದಾರೆ. ಶಿಕ್ಷಣದಿಂದಲೇ ಬದಲಾವಣೆ, ಪ್ರಶ್ನಿಸುವ ಮನೋಭಾವ ಬರುತ್ತದೆ. ಹಾಗಾಗಿ ನಾವು ಶಿಕ್ಷಣಕ್ಕಾಗಿ ಹೊಡೆದಾಡಬೇಕು ಎಂದು ತಿಳಿಸಿದರು.

ಸರ್ಕಾರದ ಮಟ್ಟದಲ್ಲೂ ಬಹಳಷ್ಟು ಬದಲಾವಣೆ ಆಗಬೇಕು. ಇಡೀ ದೇಶದಲ್ಲೇ ಮೊದಲ ಬಾರಿಗೆ ಜನಸಂಖ್ಯೆ ಗೆ ಅನುಗುಣವಾಗಿ ಆಯ-ವ್ಯಯದಲ್ಲಿ ಶೇ. 24.1 ಭಾಗ ಅನುದಾನವನ್ನ ಮೀಸಲಿಡುವ, ಬಳಕೆ ಮಾಡುವ ಎಸ್‌ಸಿಪಿ, ಟಿಎಸ್‌ಪಿ ಯೋಜನೆ ಸಿದ್ದರಾಮಯ್ಯ ಅವರು ಮಾಡಿದ್ದಾರೆ.8-9 ಸಾವಿರ ಕೋಟಿ ಅನುದಾನ ಸಿಗು ತ್ತಿದ್ದ ಕಡೆ 42 ಸಾವಿರ ಕೋಟಿಯಷ್ಟು ಸಿಗುತ್ತಿದೆ. ಎಸ್‌ಸಿಪಿ, ಟಿಎಸ್‌ಪಿಯಡಿ7 ಸಿ ನಿಯಮದಡಿ ಬೇರೆ ಬೇರೆ ಇಲಾಖೆ ಅನುದಾನವನ್ನ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯಕ್ಕೆ ಖರ್ಚು ಮಾಡಿದರೂ ಬಿಜೆಪಿಯವರು ಎಸ್‌ಸಿಪಿ, ಟಿಎಸ್‌ಪಿ ಅನುದಾನ ಬೇರೆ ಕಡೆ ಬಳಕೆ ಮಾಡುತ್ತಿದ್ದಾರೆ ಎಂಬ ಆರೋಪ ಮಾಡುತ್ತಿದ್ದಾರೆ ಎಂದರು.

ಹುದ್ದೆಗಳ ಬಡ್ತಿ ವಿಚಾರದಲ್ಲಿ ಸರ್ವೋಚ್ಛ ನ್ಯಾಯಾಲಯವೇ ಮೀಸಲಾತಿಗೆ ಆದೇಶ ನೀಡಿದ್ದರೂ ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಮೀಸಲಾತಿ ಆಧಾರದಲ್ಲಿ ಬಡ್ತಿ ನೀಡಲು ಒಪ್ಪಿಕೊಳ್ಳಲು ತಯಾರೇ ಇರಲಿಲ್ಲ. ಸರ್ಕಾರದ ಹಂತದಲ್ಲೂ ಒಂದಷ್ಟು ಬದಲಾವಣೆ ಆಗಬೇಕು ಎಂದು ಪ್ರತಿಪಾದಿಸಿದರು.

ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ
ಛಲವಾದಿ ಸಮಾಜದ ಚಿತ್ರದುರ್ಗದ ವೀರ ಮಹಿಳೆ ಒನಕೆ ಓಬವ್ವನ ಹೆಸರಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾ ವೇಶವನ್ನ ಬೆಂಗಳೂರಿನಲ್ಲಿ ಅಕ್ಟೋಬರ್ ಇಲ್ಲವೇ ನವಂಬರ್‌ನಲ್ಲಿ ನಡೆಸಲಾಗುವುದು. ಇತಿಹಾಸದಲ್ಲೇ ಇನ್ನು ಎಂದೆಂದಿಗೂ ಆಗದಂತಹ ಅತೀ ದೊಡ್ಡ ಸಮಾವೇಶ ನಡೆಸಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.