![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 30, 2023, 11:40 AM IST
ಬೆಂಗಳೂರು: ಮಳೆ ಕೊರತೆಯಿಂದಾಗಿ ಉದ್ಭವವಾಗಿರುವ ಕಾವೇರಿ ನೀರು ಹಂಚಿಕೆ ವಿವಾದವನ್ನು ರಾಜ್ಯದ ರೈತರ ಹಿತರಕ್ಷಣೆಗೆ ಅಡ್ಡಿಯಾಗದಂತೆ ಬಗೆಹರಿಸಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ವಿವಾದ ಈಗ ನ್ಯಾಯಾಂಗದ ಅಂಗಳದಲ್ಲಿರುವುದರಿಂದ ಸಂವಿಧಾನಕ್ಕೆ ಬದ್ದವಾಗಿರುವ ಸರ್ಕಾರ ಜವಾಬ್ದಾರಿಯುತವಾಗಿ ವರ್ತಿಸಬೇಕಾಗುತ್ತದೆ. ಈ ವರೆಗಿನ ಎಲ್ಲ ಪಕ್ಷಗಳ ಸರ್ಕಾರಗಳು ಅನಿವಾರ್ಯವಾಗಿ ನ್ಯಾಯಾಲಯದ ಆದೇಶ ಪಾಲನೆ ಮಾಡಿರುವ ಇತಿಹಾಸ ಕೂಡಾ ನಮ್ಮ ಕಣ್ಣ ಮುಂದಿದೆ. ಈಗಿನ ವಿವಾದವನ್ನು ರಾಜ್ಯದ ಹಿತ ಮತ್ತು ನ್ಯಾಯಾಂಗದ ಗೌರವಕ್ಕೆ ಧಕ್ಕೆಯಾಗದಂತೆ ಸೂಕ್ಷ್ಮವಾಗಿ ನಿರ್ವಹಿಸಬೇಕಾಗಿದೆ ಎಂದಿದ್ದಾರೆ.
ಇದನ್ನೂ ಓದಿ:CWC23; ಭಾರತ, ಆಸ್ಟ್ರೇಲಿಯಾ ಅಲ್ಲ…: ಕಪ್ ಗೆಲ್ಲುವ ನೆಚ್ಚಿನ ತಂಡವನ್ನು ಹೆಸರಿಸಿದ ಗವಾಸ್ಕರ್
ರಾಜ್ಯ ಸರ್ಕಾರ ಆ ಪ್ರಯತ್ನದಲ್ಲಿದೆ. ನಾವು ಈಗಾಗಲೇ ಕಾನೂನು ಮತ್ತು ನೀರಾವರಿ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಅವರ ಸಲಹೆ ಮೇರೆಗೆ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.