![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 8, 2023, 6:27 AM IST
ಬೆಂಗಳೂರು: ಚುನಾವಣೆಗೆ ದಿನಗಣನೆ ಆರಂಭ ವಾಗಿರುವಂತೆಯೇ ಕೇಂದ್ರ ಚುನಾವಣ ಆಯೋಗ ಸಿದ್ಧತೆಗಳನ್ನು ಅಂತಿಮಗೊಳಿಸುತ್ತಿದೆ. ಇದರ ಭಾಗವಾಗಿ ಮುಖ್ಯ ಚುನಾವಣ ಆಯುಕ್ತರ ನೇತೃತ್ವದಲ್ಲಿ ಪೂರ್ಣ ಪ್ರಮಾಣದ ಚುನಾವಣ ಆಯೋಗವು ಮಾ. 9ರಿಂದ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ಕೊಡಲಿದೆ.
ಸಾಮಾನ್ಯವಾಗಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಗಳು ನಡೆಯುವ ರಾಜ್ಯಗಳಿಗೆ “ಪೂರ್ಣ ಆಯೋಗ’ (ಫುಲ್ ಕಮಿಷನ್) ಆಗಮಿಸಿ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕವಷ್ಟೇ ದಿನಾಂಕ ಘೋಷಣೆಗೆ ಹಸುರು ನಿಶಾನೆ ಸಿಗುತ್ತದೆ. ಈ ಹಿನ್ನೆಲೆ ಯಲ್ಲಿ ಆಯೋಗದ ಭೇಟಿ ಮಹತ್ವದ್ದಾಗಿದೆ.
ಮುಖ್ಯ ಚು. ಆಯುಕ್ತ ರಾಜೀವ್ ಕುಮಾರ್ ಅಧ್ಯಕ್ಷತೆಯಲ್ಲಿ ಆಯೋಗದ ಹಿರಿಯ ಅಧಿಕಾರಿಗಳ ತಂಡ 9, 10 ಮತ್ತು 11ರಂದು ರಾಜ್ಯದಲ್ಲಿ ಇರಲಿದ್ದು, ಬೆಂಗಳೂರಿನಲ್ಲಿ ಸಿದ್ಧತೆಗಳ ಪರಿಶೀಲನೆ, ಸರಣಿ ಸಭೆಗಳು, ವಿಚಾರ ಸಂಕಿರಣ, ಮತದಾರರ ಜಾಗೃತಿ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಲಿದೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.