Tippu ನಾಮಫಲಕಕ್ಕೆ ಚಪ್ಪಲಿ ಹಾರ; ಸಿರವಾರದಲ್ಲಿ ಉದ್ವಿಗ್ನ ಪರಿಸ್ಥಿತಿ

ಶಾಸಕ, ಟಿಪ್ಪು ನಾಮಫಲಕಕ್ಕೆ ಮಾಲಾರ್ಪಣೆ ಮಾಡಿದ ನಂತರ ಪ್ರತಿಭಟನೆ ನಿಲ್ಲಿಸಲಾಯಿತು...

Team Udayavani, Jan 31, 2024, 4:58 PM IST

1-sadas

ಸಿರವಾರ (ರಾಯಚೂರು): ಪಟ್ಟಣದ ಮುಖ್ಯರಸ್ತೆಯಲ್ಲಿರುವ ಟಿಪ್ಪು ನಾಮಫಲಕಕ್ಕೆ ರಾತ್ರಿ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದು, ಪಟ್ಟಣದಲ್ಲಿ ಉಗ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಸ್ಲಿಂ ಸಮುದಾಯದವರು ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಮಟನ್ ಮಾರ್ಕೆಟ್ ಹತ್ತಿರವಿರುವ ಟಿಪ್ಪು ಸರ್ಕಲ್‌ನಲ್ಲಿ ಕಿಡಿಗೇಡಿಗಳು ತಡರಾತ್ರಿ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿದ್ದು, ಬೆಳ್ಳಂಬೆಳಗ್ಗೆ ಪಟ್ಟಣದಲ್ಲಿ ಉದ್ವಿಗ್ನ ವಾತವರಣ ನಿರ್ಮಾಣವಾಗಿತ್ತು. ಮುಸ್ಲಿಂ ಯುವಕರು ಮುಖ್ಯರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಸ್ಥಳಕ್ಕೆ ತಹಶೀಲ್ದಾರ ರವಿ ಎಸ್ ಅಂಗಡಿ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಪಟ್ಟಣದ ಎಲ್ಲ ವೃತ್ತಗಳಲ್ಲಿ ಸಿಸಿ ಕೆಮರಾ ಅಳವಡಿಕೆ ಮಾಡಲಾಗುವುದು. ಘಟನೆ ಕುರಿತಂತೆ ಪೊಲೀಸರಿಗೆ 24 ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದರು.

ಟಿಪ್ಪು ನಾಮಫಲಕಕ್ಕೆ ಮಾಲಾರ್ಪಣೆ ಮಾಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ಘಟನೆ ಸ್ಥಳಕ್ಕೆ ಶಾಸಕ ಜಿ.ಹಂಪಯ್ಯ ನಾಯಕ ಭೇಟಿ ನೀಡಿ ಟಿಪ್ಪು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಪಟ್ಟಣದಲ್ಲಿ ಮೊದಲಿನಿಂದಲೂ ಎಲ್ಲ ಸಮಾಜದವರು ಸೌಹಾರ್ದತೆಯಿಂದ ಬೆಳೆದು ಬಂದಿದ್ದು ಯಾರೋ ಕಿಡಿಗೇಡಿಗಳಿಂದ ಇಂತಹ ಕೃತ್ಯ ಎಸಗಿದ್ದು, ತತ್ ಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಸಿಪಿಐ ಶಶಿಕಾಂತ ಎಂ, ಪಿಎಸ್‌ಐ ಗುರುಚಂದ್ರ ಯಾದವ್ ನೇತೃತ್ವದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

Rain: ಕೆಲವು ಕಡೆ ಮಳೆ: ಸುಳ್ಯದಲ್ಲಿ ಉತ್ತಮ ಮಳೆ

ಪಂಜ: ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Sullia: ಪಂಜ; ಬೈಕ್‌ ಮೇಲೆ ಜಿಗಿದ ಕಡವೆ; ಸವಾರನಿಗೆ ಗಾಯ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

Yakshagana: ಲೌಕಿಕದೊಂದಿಗೆ ಆಧ್ಯಾತ್ಮಿಕ ವಿದ್ಯೆ: ಪುತ್ತಿಗೆ ಶ್ರೀ

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKS

H.D.Kumaraswamy: ಅವರ ಮಾತು ಅವರಿಗೇ ಗೊತ್ತಿರುವುದಿಲ್ಲ: ಡಿ.ಕೆ.ಶಿವಕುಮಾರ್‌

R.Ashok

FIR Rigister: ಕೇಂದ್ರ ಸಚಿವೆ ನಿರ್ಮಲಾ, ಸಿದ್ದರಾಮಯ್ಯ ಪ್ರಕರಣ ಅಜಗಜಾಂತರ: ಆರ್‌. ಅಶೋಕ್‌

CM-Ashokapuram

Mysuru: ನಾನು ಹೆದರುವ, ಜಗ್ಗುವ, ಬಗ್ಗುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mehabooba

Bangla ಹಿಂದೂಗಳು ಸಾಯುವಾಗ ಮುಫ್ತಿ ಮೌನವಾಗಿದ್ದರು: ಬಿಜೆಪಿ

1-stalin

Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Central Govt: ಕೇಂದ್ರದ ಎರಡು ಸಮಿತಿಗೆ ಸಂಸದ ರಾಘವೇಂದ್ರ ನೇಮಕ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Dharmasthala: ಭಜನೆಯಿಂದ ಸನಾತನ ಧರ್ಮ, ಸಂಸ್ಕೃತಿ ರಕ್ಷಣೆ

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Malavoor : ನದಿಯಲ್ಲಿ ಈಜಾಡಲು ತೆರಳಿದ್ದ ನಾಲ್ವರಲ್ಲಿ ಇಬ್ಬರು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.