![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 17, 2020, 11:31 PM IST
ಬೆಂಗಳೂರು: ಕೋವಿಡ್ ಸಂಬಂಧಿತ ದೇಶವ್ಯಾಪಿ ಲಾಕ್ ಡೌನ್ ಮೇ 31ರವರೆಗೆ ವಿಸ್ತರಣೆಗೊಂಡಿದೆ.
ಈ ಸಂಬಂಧವಾಗಿ ಇಂದು ಆದೇಶವನ್ನು ಪ್ರಕಟಿಸಿರುವ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ತತ್ಸಂಬಂದಿ ಸೂಚನೆಗಳನ್ನೂ ರವಾನಿಸಿದೆ.
ಮತ್ತು ನಾಲ್ಕನೇ ಹಂತದ ಲಾಕ್ ಡೌನ್ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳ ಮಾರ್ಗಸೂಚಿಗಳನ್ನೂ ಸಹ ಕೇಂದ್ರ ಈಗಾಗಲೇ ಪ್ರಕಟಿಸಿದೆ.
ಈ ಹಿನ್ನಲೆಯಲ್ಲಿ ಲಾಕ್ ಡೌನ್ 4.0 ರ ಕುರಿತು ರಾಜ್ಯದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಚರ್ಚಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೇ 18 ರಂದು ಬೆಳಿಗ್ಗೆ 11 ಗಂಟೆಗೆ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆಯೊಂದನ್ನು ಕರೆದಿದ್ದಾರೆ.
ಈ ಸಭೆಯಲ್ಲಿ ಮುಂದಿನ ಹಂತದ ಲಾಕ್ ಡೌನ್ ಅವಧಿಯಲ್ಲಿ ರಾಜ್ಯದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.