ಮಕ್ಕಳ ಹಾಜರಾತಿ ಪ್ರಮಾಣ ದುಪ್ಪಟ್ಟು
Team Udayavani, Sep 9, 2021, 6:17 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ 6ರಿಂದ 8ನೇ ತರಗತಿಗಳಲ್ಲಿ ಮಕ್ಕಳ ಹಾಜರಾತಿ ಪ್ರಮಾಣ ಮೂರು ದಿನಗಳಲ್ಲೇ ದುಪ್ಪಟ್ಟಾಗಿದೆ.
ಸೆ. 6ರಿಂದ ಸರಕಾರ 6ರಿಂದ 8ನೇ ತರಗತಿ ಆರಂಭಿಸಿತ್ತು. ಮೂರೂ ತರಗತಿಗಳಿಗೆ ಮೊದಲ ದಿನ ಶೇ.23ರಿಂದ 30ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಬುಧವಾರ 3 ತರಗತಿಗಳ ಹಾಜರಾಗಿ ಪ್ರಮಾಣ ಶೇ. 45ಕ್ಕಿಂತ ಹೆಚ್ಚಿದೆ.
ಎರಡನೇ ದಿನ ಶಿಕ್ಷಣ ಇಲಾಖೆಯ ಸ್ಟೂಡೆಂಟ್ ಅಚೀವ್ಮೆಂಟ್ ಟ್ರ್ಯಾಕಿಂಗ್ ಸಿಸ್ಟಮ್ (ಎಸ್ಎಟಿಎಸ್) ತಂತ್ರಾಂಶದ ಸರ್ವರ್ ಬ್ಯುಸಿಯಿಂದಾಗಿ ಹಾಜರಾತಿ ಮಾಹಿತಿ ಲಭ್ಯವಾಗಿರಲಿಲ್ಲ. ಈಗ ಸರ್ವರ್ ದುರಸ್ತಿಗೊಳಿಸಿರುವ ಶಿಕ್ಷಣ ಇಲಾಖೆ ಮೂರನೇ ದಿನದ ಹಾಜರಾತಿ ಮಾಹಿತಿ ನೀಡಿದ್ದು, ಏರಿಕೆ ಕಂಡುಬಂದಿದೆ. ಬುಧವಾರ 6ನೇ ತರಗತಿಗೆ ಶೇ.46, 7ನೇ ತರಗತಿ ಶೇ.44.8 ಮತ್ತು 8ನೇ ತರಗತಿ ಶೇ.46.65ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಶೇ.48.71 ಶಾಲೆಗಳು ವಿದ್ಯಾರ್ಥಿಗಳ ಹಾಜರಾತಿಯ ಅಂಕಿ-ಅಂಶಗಳನ್ನು ಅಪ್ಲೋಡ್ ಮಾಡಿದ್ದು, ಶೇ.51.29 ಶಾಲೆಗಳು ಅಪ್ಲೋಡ್ ಮಾಡಿಲ್ಲ. ಸೆ.23ರಿಂದ ಆರಂಭಗೊಂಡಿರುವ 9 ಮತ್ತು 10ನೇ ತರಗತಿ ಹಾಜರಾತಿ ಕ್ರಮವಾಗಿ ಶೇ.59.62 ಹಾಗೂ ಶೇ.61.86ರಷ್ಟು ದಾಖಲಾಗಿದೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
ಕರಾವಳಿ ಭಾಗದಲ್ಲಿ ಸೆ.23ರಂದು ಭಾರೀ ಮಳೆ? 9 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ
Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ
Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss Kannada11: ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್ಬಾಸ್ ಮನೆಯ ಫೋಟೋಸ್ ವೈರಲ್
Tirupati Laddu ವಿವಾದ: ತಿರುಪತಿ ದೇಗುಲದಲ್ಲಿ ಮಹಾ ಶಾಂತಿ ಹೋಮ, ಶುದ್ದೀಕರಣ…
Hubli: ಕಾಂಗ್ರೆಸ್ ನ ರಾಜಭವನದ ದುರ್ಬಳಕೆಯ ಬಗ್ಗೆ ದೊಡ್ಡ ಇತಿಹಾಸವೇ ಇದೆ: ಶಾಸಕ ಟೆಂಗಿನಕಾಯಿ
Terrace garden: ಗೃಹಿಣಿಯ ಮಾನಸಿಕ ಖಿನ್ನತೆಗೆ ಔಷಧಿಯಾದ ತಾರಸಿ ಕೈತೋಟ
Pocso: ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ: ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.