ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನಾನು ಸಿದ್ದನಿದ್ದೇನೆ: ಕಾಂಗ್ರೆಸ್ ನಾಯಕರಿಗೆ ಸಿಎಂ ಮನವಿ
Team Udayavani, Jan 13, 2022, 12:43 PM IST
ಬೆಂಗಳೂರು: ಮೇಕೆದಾಟು ಯೋಜನೆಯ ಬಗ್ಗೆ ನಿಮ್ಮೆಲ್ಲರ ವಿಶ್ವಾಸದೊಂದಿಗೆ ಅನುಷ್ಠಾನಕ್ಕಾಗಿ ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಿದ್ದನಿದ್ದೇನೆ. ಕೋವಿಡ್ ಸೋಂಕು ಹೆಚ್ಚುತ್ತಿರುವ ಸಮಯದಲ್ಲಿ ಪಾದಯಾತ್ರೆ ಸರಿಯಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.
“ಕೋವಿಡ್ ಮಹಾಮಾರಿಯ ಮೂರನೇ ಅಲೆಯು ತೀವ್ರವಾಗಿ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಜನಜೀವನ ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮುಂತಾದವುಗಳನ್ನು ಮಾಡುವುದು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸರಿ ಇರುವುದಿಲ್ಲ” ಎಂದಿದ್ದಾರೆ.
ಇದನ್ನೂ ಓದಿ:ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್ ಪಾಸಿಟಿವ್!
ಈಗಾಗಲೇ ಉಚ್ಚ ನ್ಯಾಯಾಲಯ ಕೂಡ ಇದರ ಬಗ್ಗೆ ತೀವ್ರವಾದ ಅಂತಹ ಅಭಿಪ್ರಾಯ ನೀಡಿದೆ. ಮತ್ತು ಇದು ಜನಾಭಿಪ್ರಾಯ ಕೂಡ ಆಗಿದೆ. ಹೀಗಾಗಿ ಪಾದಯಾತ್ರೆಯನ್ನು ಮುಂದುವರಿಸುವುದನ್ನು ಕೈಬಿಟ್ಟು ನಾವೆಲ್ಲ ಕೊರೊನಾವನ್ನು ಎದುರಿಸೋಣ. ಮುಂಬರುವ ದಿನಗಳಲ್ಲಿ ಒಂದಾಗಿ ಮೇಕೆದಾಟು ಯೋಜನೆ ಅನುಷ್ಠಾನದ ಕುರಿತು ಕ್ರಮ ಕೈಗೊಳ್ಳೋಣ ಎಂಬ ಮನವಿಯನ್ನು ತಮ್ಮಲ್ಲಿ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಪ್ರತಿಪಕ್ಷ ನಾಯಕರಿಗೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Women’s T20 World Cup: ಆಸೀಸ್ಗೆ ಸುಲಭದ ತುತ್ತಾದ ಲಂಕಾ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ
Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.