ರಾಜ್ಯೋತ್ಸವ ಪ್ರಶಸ್ತಿ: ಬರುವ ವರ್ಷದಿಂದ ಸಾಧಕರಿಗೆ ನಿಗದಿಪಡಿಸಲಾದ ವಯೋಮಿತಿ ತೆರವು; ಸಿಎಂ


Team Udayavani, Nov 1, 2022, 7:58 PM IST

tdy-19

ಬೆಂಗಳೂರು: ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಾಧಕರಿಗೆ ನಿಗದಿಪಡಿಸಲಾದ ವಯೋಮಿತಿಯನ್ನು ತೆರವುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮಂಗಳವಾರ ವಿವಿಧ ಕ್ಷೇತ್ರದಲ್ಲಿ ವಿಶಿಷ್ಟ ಕೊಡುಗೆ ನೀಡಿದ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಅವರು ಮಾತನಾಡಿದರು.

ಸಾಧನೆಗೂ ಮತ್ತು ವಯಸ್ಸಿಗೂ ಸಂಬಂಧ ಇಲ್ಲ. ಆದರೆ, ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಾಧಕರಿಗೆ ವಯಸ್ಸು ಮಿತಿಗೊಳಿಸಿರುವುದು ತಪ್ಪು. ಬರುವ ವರ್ಷದಿಂದ ಈ ಮಿತಿಯನ್ನು ತೆಗೆದುಹಾಕಲಾಗುವುದು ಎಂದರು.

ಅಲ್ಲದೆ, ಇದುವರೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಾಧಕರಿಂದ ಅಭಿಪ್ರಾಯ ಮತ್ತು ಅನುಭವಗಳನ್ನು ಒಳಗೊಂಡ ಮಾರ್ಗದರ್ಶಿ ಕೃತಿ ಹೊರತರಲಾಗುವುದು ಎಂದು ಮುಖ್ಯಮಂತ್ರಿ ಇದೇ ವೇಳೆ ಪ್ರಕಟಿಸಿದರು.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಅಭಿಪ್ರಾಯ, ಅನುಭವಗಳನ್ನು ಕ್ರೋಢೀಕರಿಸಿ, ನಾಡಕಟ್ಟಲು ಅದನ್ನು ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಧಿಕ ಬಡ್ಡಿದರ ಆಮಿಷವೊಡ್ಡಿ ವಂಚನೆ

Mangaluru ಅಧಿಕ ಬಡ್ಡಿದರ ಆಮಿಷವೊಡ್ಡಿ ವಂಚನೆ

CM ಸಿದ್ದರಾಮಯ್ಯ ಬದಲಾವಣೆ ಸದ್ದಿಗೆ ಪ್ರತಿರೋಧದ ದನಿ

CM ಸಿದ್ದರಾಮಯ್ಯ ಬದಲಾವಣೆ ಸದ್ದಿಗೆ ಪ್ರತಿರೋಧದ ದನಿ

ಸಂಸದರೆದುರು ರಾಜ್ಯದ 26 ಪ್ರಸ್ತಾವನೆ: ದಿಲ್ಲಿಯಲ್ಲಿ ರಾಜ್ಯದ ಬೇಡಿಕೆ ಮಂಡಿಸಿದ ಮುಖ್ಯಮಂತ್ರಿ

ಸಂಸದರೆದುರು ರಾಜ್ಯದ 26 ಪ್ರಸ್ತಾವನೆ: ದಿಲ್ಲಿಯಲ್ಲಿ ರಾಜ್ಯದ ಬೇಡಿಕೆ ಮಂಡಿಸಿದ ಮುಖ್ಯಮಂತ್ರಿ

Siddaramaiah ಎಷ್ಟು ದಿನ ಸಿಎಂ ಆಗಿರ್ತಾರೋ? ಬಿ.ವೈ. ವಿಜಯೇಂದ್ರ ವ್ಯಂಗ್ಯ

Siddaramaiah ಎಷ್ಟು ದಿನ ಸಿಎಂ ಆಗಿರ್ತಾರೋ? ಬಿ.ವೈ. ವಿಜಯೇಂದ್ರ ವ್ಯಂಗ್ಯ

1-wewwewe

Gangavathi: ಆರೋಪಿ ಬಂಧಿಸಿ ಕರೆತರುವಾಗ ಪೊಲೀಸರ ಮೇಲೆ ದಾಳಿ!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.