ಮೋದಿ ಸ್ವಾಗತಿಸಲು ಯಡಿಯೂರಪ್ಪ ಕಾರಿನಲ್ಲಿ ಹೊರಟ ಸಿಎಂ ಬೊಮ್ಮಾಯಿ, ಆರ್. ಅಶೋಕ್
Team Udayavani, Sep 2, 2022, 9:13 AM IST
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಸಿಎಂ ಹಾಗೂ ಮಾಜಿ ಸಿಎಂ ಒಂದೇ ಕಾರಿನಲ್ಲಿ ಹೆಚ್ಎಎಲ್ ಏರ್ ಪೋರ್ಟ್ ಗೆ ಹೊರಟಿದ್ದು ವಿಶೇಷವಾಗಿತ್ತು.
ಕಾವೇರಿ ನಿವಾಸದಿಂದ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಆರ್. ಅಶೋಕ್ ಹೊರಟರು. ಸಿಎಂ ಮತ್ತು ಅಶೋಕ್ ಅವರು ಯಡಿಯೂರಪ್ಪ ಕಾರಿನಲ್ಲಿ ಕುಳಿತು ಏರ್ ಪೋರ್ಟ್ ಗೆ ಪ್ರಯಾಣಿಸಿದರು.
ಮಂಗಳೂರಿನ ಮೋದಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಹಾಗು ಆರ್. ಅಶೋಕ್ ಭಾಗಿಯಾಗಲಿದ್ದಾರೆ.
3800 ಕೋಟಿ ರೂ ಮೊತ್ತದ ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ಇಂದು ಮಂಗಳೂರಿನ ಗೋಲ್ಡ್ಫಿಂಚ್ ಮೈದಾನದಲ್ಲಿ ನಡೆಯಲಿದೆ. ಈ ಸಮಾವೇಶಕ್ಕೆ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಸುಮಾರು 1.5 ಲಕ್ಷ ಮಂದಿ ಆಗಮಿಸುವ ನಿರೀಕ್ಷೆ ಇದೆ.
ಇದನ್ನೂ ಓದಿ:ಇಂದು ಮಂಗಳೂರಿಗೆ ಪ್ರಧಾನಿ ಮೋದಿ
ಸಮಾವೇಶದಲ್ಲಿ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡುವರು. ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ ಅವರು ಸ್ವಾಗತಿಸುವರು. ಶಿಷ್ಟಾಚಾರದಂತೆ ಪ್ರಧಾನಿಯವರು ಭಾಗವಹಿಸುವ ವೇದಿಕೆಯಲ್ಲಿ 10 ಮಂದಿಗೆ ಮಾತ್ರ ಅವಕಾಶ. ರಾಜ್ಯಪಾಲರು, ಮೂವರು ಕೇಂದ್ರ ಸಚಿವರು, ಮುಖ್ಯಮಂತ್ರಿ, ಮೂವರು ರಾಜ್ಯ ಸಚಿವರು, ಸಂಸದರು ಇರುತ್ತಾರೆ. ಸರಕಾರಿ ಕಾರ್ಯಕ್ರಮವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಸಕರನ್ನು ವೇದಿಕೆಯಲ್ಲಿ ಅವಕಾಶ ಕಲ್ಪಿಸಲು ಪ್ರಧಾನಿಯವರ ಕಾರ್ಯಾಲಯದಿಂದ ಅನುಮೋದನೆ ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.