ಶಾ ಭೇಟಿಯಾದ ಸಿಎಂ: ಯಾವಾಗ ಬೇಕಾದರೂ ಏನು ಬೇಕಾದರೂ ಆಗಬಹುದು !


Team Udayavani, May 11, 2022, 3:16 PM IST

1-sddsfdsf

ನವದೆಹಲಿ :ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಬುಧವಾರ ಭೇಟಿ ಮಾಡಿ ಚರ್ಚೆ ನಡೆಸಿದ್ದು, ಬಿಬಿಎಂಪಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಜತೆಗೆ ಸಂಪುಟ ವಿಸ್ತರಣೆ ಬಗ್ಗೆ ಮಾತುಕತೆ ನಡೆದಿದೆ.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ”ಸಂಪುಟ ವಿಚಾರದಲ್ಲಿ ಯಾವಾಗ ಬೇಕಾದರೂ ಏನು ಬೇಕಾದರೂ ಆಗಬಹುದು. ರಾಜಕೀಯ ಪಕ್ಷವಾಗಿ ತೀರ್ಮಾನ ಮಾಡಬೇಕಾಗುತ್ತದೆ. ರಾಜ್ಯದ ಸ್ಥಿತಿಗತಿಗಳನ್ನು ಹೇಳಿದ್ದೇನೆ. ಮುಂದಿನ ಒಂದು ವಾರ ನಿರ್ಣಾಯಕ.ಸ್ಥಳೀಯ ಸಂಸ್ಥೆಗಳ ಚುನಾವಣೆ ದೊಡ್ಡ ಪ್ರಮಾಣದಲ್ಲಿ ನಡೆಯಲಿದೆ, ಪಕ್ಷದಲ್ಲಿ ಆಯಾ ರಾಜ್ಯದ ಸ್ಥಿತಿ ಗತಿಯ ಮೇಲೆ ನಿರ್ಣಯಗಳಾಗುತ್ತದೆ” ಎಂದರು.

”ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಅನಿವಾರ್ಯವಾಗಿ ಪರಿಣಮಿಸಿದೆ. ವಿಧಾನಸಭಾ ಚುನಾವಣೆಗೆ ಮುನ್ನ ಈ ಚುನಾವಣೆಗಳು ನಡೆಯಬೇಕಿರುವುದರಿಂದ ಹೆಚ್ಚಿನ ಗಮನ ನೀಡುವಂತೆ ಅಮಿತ್ ಶಾ ಸೂಚಿಸಿದ್ದಾರೆ” ಎಂದರು.

”ಎರಡು ಮೂರು ದಿವಸಗಳ ಬೆಳವಣಿಗೆಯ ಆಧಾರದ ಮೇಲೆ ನಿರ್ಣಯವನ್ನು ಹೇಳುವುದಾಗಿ ತಿಳಿಸಿದ್ದಾರೆ. ನಡ್ಡಾ ಅವರೊಂದಿಗೆ ಅಂತಿಮವಾಗಿ ಚರ್ಚೆ ನಡೆಸಿ ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ತಿಳಿಸಿದ್ದಾರೆ” ಎಂದರು.

”ಸ್ಥಳೀಯ ಸಂಸ್ಥೆ, ರಾಜ್ಯಸಭೆ, ವಿಧನ ಪರಿಷತ್ ಚುನಾವಣೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ್ದು, ವಿವರಣೆಗಳನ್ನು ನೀಡಲಾಗಿದೆ” ಎಂದು ತಿಳಿಸಿದರು.

ಶಾ ಭೇಟಿ ಸಂದರ್ಭದಲ್ಲಿ ಸಂಪುಟ ವಿಸ್ತರಣೆಗಿಂತ ಇದೇ ವಿಚಾರವೇ ಚರ್ಚೆಯ ಪ್ರಧಾನ ಭೂಮಿಕೆಯಾಗಿತ್ತು. ಸಂಪುಟದ ಬಗ್ಗೆ ನಡ್ಡಾ ಜತೆಗೆ ಮಾತನಾಡಿ ಎಂದು ಸೂಚನೆ ನೀಡಿದ್ದು, ಸಂಜೆ ೫ ಗಂಟೆ ಸುಮಾರಿಗೆ ಜೆ.ಪಿ.ನಡ್ಡಾ ನಿವಾಸಕ್ಕೆ ಸಿಎಂ ಭೇಟಿ ನೀಡಲಿದ್ದಾರೆ. ಆದರೆ ಸಂಪುಟ ವಿಸ್ತರಣೆ ಬಗ್ಗೆ ರಾಜ್ಯ ನಾಯಕರಿಗೆ ಮಾಹಿತಿ ಲಭಿಸಿದ್ದು, ಬಹುತೇಕ ಸೋಮವಾರ ಸಂಪುಟ ಪುನರ್ ರಚನೆ ಸಾಧ್ಯತೆ ಇದೆ ಎನ್ನಲಾಗಿದೆ.

ಟಾಪ್ ನ್ಯೂಸ್

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ

Team India;  key players to miss England series; young batsman takes on leadership role

Team India: ಇಂಗ್ಲೆಂಡ್‌ ಸರಣಿಗಿಲ್ಲ ಪ್ರಮುಖ ಆಟಗಾರರು; ಯುವ ಬ್ಯಾಟರ್‌ ಗೆ ನಾಯಕತ್ವದ ಹೊಣೆ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Vijay Hazare : ವರುಣ್‌, ತಿಲಕ್‌ ಬ್ಯಾಟಿಂಗ್‌ ವೈಭವ; ಹೈದರಾಬಾದ್‌ ವಿರುದ್ದ ಸೋತ ಕರ್ನಾಟಕ

Rule Changes: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ

New Year 2025: ಜಿಎಸ್‌ಟಿ, ಎಲ್‌ಪಿಜಿ, ಯುಪಿಐ..: ಜನವರಿ 1 ರಿಂದ ಇದೆಲ್ಲಾ ನಿಯಮ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Udupi: ಜ.1-15 : ರಾಜಾಂಗಣದಲ್ಲಿ ಕೈಮಗ್ಗ ಸೀರೆಗಳ ಪ್ರದರ್ಶನ, ಮಾರಾಟ ಮೇಳ

Udupi: ಜ.1-15 : ರಾಜಾಂಗಣದಲ್ಲಿ ಕೈಮಗ್ಗ ಸೀರೆಗಳ ಪ್ರದರ್ಶನ, ಮಾರಾಟ ಮೇಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.