![UDP-DC](https://www.udayavani.com/wp-content/uploads/2024/12/UDP-DC-415x249.jpg)
“ಏನು ಬೇಕೋ ಮಾತಾಡೋಣ”: ಸಿಎಂ ಯಡಿಯೂರಪ್ಪ- ಯತ್ನಾಳ್ ಅಪರೂಪದ ಭೇಟಿ
Team Udayavani, Mar 9, 2021, 3:42 PM IST
![“ಏನು ಬೇಕೋ ಮಾತಾಡೋಣ”: ಸಿಎಂ ಯಡಿಯೂರಪ್ಪ- ಯತ್ನಾಳ್ ಅಪರೂಪದ ಭೇಟಿ](https://www.udayavani.com/wp-content/uploads/2021/03/yatnal-bsy-620x342.jpg)
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಧಾನಸೌಧದ ಮೊಗಸಾಲೆಯಲ್ಲಿ ಎದುರುಬದುರಾದ ಘಟನೆ ಮಂಗಳವಾರ ನಡೆಯಿತು.
ವಿಧಾನಸಭೆ ಕಲಾಪ ಮುಂದೂಡುತ್ತಲೇ ಯಡಿಯೂರಪ್ಪ – ಯತ್ನಾಳ್ ಮುಖಾಮುಖಿಯಾದರು. ಈ ವೇಳೆ ಶಾಸಕ ಯತ್ನಾಳ್ ಜೊತೆ ಸಿಎಂ ಯಡಿಯೂರಪ್ಪ ನಗುತ್ತಲೇ ಮಾತನಾಡಿದರು.
ಇದನ್ನೂ ಓದಿ:2-+3-4 ಫಾರ್ಮುಲಾದ ಬಗ್ಗೆ ಕೋರ್ಟ್ ಗೆ ಹೋದವರಿಗೆ ಗೊತ್ತಿರಬಹುದು: ಕುಮಾರಸ್ವಾಮಿ
ಈ ವೇಳೆ ಯತ್ನಾಳ್ ಬೆನ್ನು ತಟ್ಟಿದ ಯಡಿಯೂರಪ್ಪ, ಏನು ಮಾಡಬೇಕು ಹೇಳು ಮಾಡೋಣ ಎಂದರು. ಅದಕ್ಕೆ “ನಿಮ್ಮ ಕೈಯಲ್ಲಿದೆ ನೀವೇ ಮಾಡಿದರೆ ಆಗುತ್ತದೆ ಎಂದು ಯತ್ನಾಳ್ ಹೇಳಿದರು.
“ನಾನು ನೀನು ಕುಳಿತು ಮಾತನಾಡೋಣ. ಪಂಚಮಸಾಲಿ ಮೀಸಲಾತಿ ಕುರಿತು ಮಾತನಾಡೋಣ, ಏನು ಬೇಕೋ ಮಾತನಾಡೋಣ” ಎಂದು ಯತ್ನಾಳ್ ಗೆ ಯಡಿಯೂರಪ್ಪ ಭರವಸೆ ನೀಡಿದರು.
ಇದನ್ನೂ ಓದಿ: ಕಾರ್ಯವೈಖರಿಗೆ ಅಸಮಾಧಾನ; ಉತ್ತರಾಖಂಡ್ ಸಿಎಂ ರಾವತ್ ರಾಜೀನಾಮೆ ಸಾಧ್ಯತೆ?
ಟಾಪ್ ನ್ಯೂಸ್
![UDP-DC](https://www.udayavani.com/wp-content/uploads/2024/12/UDP-DC-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ](https://www.udayavani.com/wp-content/uploads/2024/12/ok-Adalat-High-Court-150x88.jpg)
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
![ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ](https://www.udayavani.com/wp-content/uploads/2024/12/Ivan-D-150x107.jpg)
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
![ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ](https://www.udayavani.com/wp-content/uploads/2024/12/sidd-150x98.jpg)
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
![BGV-CM](https://www.udayavani.com/wp-content/uploads/2024/12/BGV-CM-150x90.jpg)
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.