![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 12, 2019, 3:00 AM IST
ಬೆಂಗಳೂರು: ನಗರದಲ್ಲಿ ಮುಖ್ಯಮಂತ್ರಿ ಲಕ್ಷ ಮನೆ ಯೋಜನೆಯನ್ನು 2021ರ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಒಂದು ಲಕ್ಷ ಬಹುಮಹಡಿ ಮನೆಗಳನ್ನು ಕಟ್ಟಲು ಈ ಹಿಂದೆ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದರು.
ಇದಕ್ಕಾಗಿ ಮೊದಲ ಹಂತದಲ್ಲಿ 4,432 ಕೋಟಿ ರೂ. ವೆಚ್ಚದಲ್ಲಿ 9 ಪ್ಯಾಕೇಜ್ ಮಾಡಿದ್ದರು. 3,035 ಕೋಟಿ ರೂ.ವೆಚ್ಚದ 6 ಪ್ಯಾಕೇಜ್ಗಳಿಗೆ ಮಂಜೂರಾತಿ ನೀಡಿದ್ದಾರೆ. ಮೊದಲು ಜಿ ಪ್ಲಸ್ 3 ಇತ್ತು. ಅದನ್ನು 14 ಮಹಡಿ ಮಾಡಲು ತೀರ್ಮಾನಿಸಲಾಗಿದೆ ಎಂದರು. ಎರಡು ವರ್ಷದಿಂದ ಸ್ಥಳ ನೀಡದ ಕಾರಣ ಒಂದೇ ಒಂದು ಮನೆ ಆರಂಭವಾಗಿರಲಿಲ್ಲ.
ಬಿಜೆಪಿ ಸರ್ಕಾರ ಬಂದ ಮೇಲೆ ಶೇ.90ರಷ್ಟು ಜಾಗ ಗುರುತಿಸಲಾಗಿದ್ದು, ಜನವರಿ 14ಕ್ಕೆ ಕೆಲಸ ಪ್ರಾರಂಭಿಸಿ 2021ರ ಮಾರ್ಚ್ ಅಂತ್ಯದೊಳಗೆ ಮುಕ್ತಾಯಗೊಳಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಇದನ್ನು ನಗರ ಜಿಲ್ಲೆ ವ್ಯಾಪ್ತಿಗೆ ವಿಸ್ತರಿಸಿ ಏಕಗವಾಕ್ಷಿ ಮೂಲಕ ಅನುಮತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.