“ಮುಖ್ಯಮಂತ್ರಿ ಲಕ್ಷ ಮನೆ ಯೋಜನೆ 2021ಕ್ಕೆ ಪೂರ್ಣ’


Team Udayavani, Dec 12, 2019, 3:00 AM IST

Udayavani Kannada Newspaper

ಬೆಂಗಳೂರು: ನಗರದಲ್ಲಿ ಮುಖ್ಯಮಂತ್ರಿ ಲಕ್ಷ ಮನೆ ಯೋಜನೆಯನ್ನು 2021ರ ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನಲ್ಲಿ ಒಂದು ಲಕ್ಷ ಬಹುಮಹಡಿ ಮನೆಗಳನ್ನು ಕಟ್ಟಲು ಈ ಹಿಂದೆ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದರು.

ಇದಕ್ಕಾಗಿ ಮೊದಲ ಹಂತದಲ್ಲಿ 4,432 ಕೋಟಿ ರೂ. ವೆಚ್ಚದಲ್ಲಿ 9 ಪ್ಯಾಕೇಜ್‌ ಮಾಡಿದ್ದರು. 3,035 ಕೋಟಿ ರೂ.ವೆಚ್ಚದ 6 ಪ್ಯಾಕೇಜ್‌ಗಳಿಗೆ ಮಂಜೂರಾತಿ ನೀಡಿದ್ದಾರೆ. ಮೊದಲು ಜಿ ಪ್ಲಸ್‌ 3 ಇತ್ತು. ಅದನ್ನು 14 ಮಹಡಿ ಮಾಡಲು ತೀರ್ಮಾನಿಸಲಾಗಿದೆ ಎಂದರು. ಎರಡು ವರ್ಷದಿಂದ ಸ್ಥಳ ನೀಡದ ಕಾರಣ ಒಂದೇ ಒಂದು ಮನೆ ಆರಂಭವಾಗಿರಲಿಲ್ಲ.

ಬಿಜೆಪಿ ಸರ್ಕಾರ ಬಂದ ಮೇಲೆ ಶೇ.90ರಷ್ಟು ಜಾಗ ಗುರುತಿಸಲಾಗಿದ್ದು, ಜನವರಿ 14ಕ್ಕೆ ಕೆಲಸ ಪ್ರಾರಂಭಿಸಿ 2021ರ ಮಾರ್ಚ್‌ ಅಂತ್ಯದೊಳಗೆ ಮುಕ್ತಾಯಗೊಳಿಸಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಇದನ್ನು ನಗರ ಜಿಲ್ಲೆ ವ್ಯಾಪ್ತಿಗೆ ವಿಸ್ತರಿಸಿ ಏಕಗವಾಕ್ಷಿ ಮೂಲಕ ಅನುಮತಿ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.