50 ತಾಸು ಶಾಸಕರ ಅಹವಾಲು ಆಲಿಸಿದ CM
Team Udayavani, Aug 17, 2023, 11:26 PM IST
ಬೆಂಗಳೂರು: ಶಾಸಕರ ಅಸಮಾಧಾನ ನಿವಾರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ದಿನಗಳಿಂದ ನಡೆಸುತ್ತಿದ್ದ ಮ್ಯಾರಥಾನ್ ಸಭೆ ಗುರುವಾರ ಮುಕ್ತಾಯಗೊಂಡಿದ್ದು, ಒಟ್ಟು 50 ಗಂಟೆಗಳ ಕಾಲ ಶಾಸಕರ ಸಮಸ್ಯೆಗೆ ಕಿವಿಯಾಗುವ ಮೂಲಕ ಸಮನ್ವಯ ಸಾಧಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.
ಒಟ್ಟು 31 ಜಿಲ್ಲೆಗಳ 136 ಶಾಸಕರು ಮತ್ತು ಜಿಲ್ಲಾ ಮಂತ್ರಿಗಳ ಅಭಿಪ್ರಾಯವನ್ನು ಸಿದ್ದರಾಮಯ್ಯ ಸಂಗ್ರಹಿಸಿದ್ದು, ವಿಧಾನ ಪರಿಷತ್ ಸದಸ್ಯರು, ಸಂಸದರೂ ಸಭೆಯಲ್ಲಿ ಭಾಗಿಯಾಗಿದ್ದರು. ಭವಿಷ್ಯದಲ್ಲಿ ಎದುರಾಗುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಲು ಶ್ರಮಿಸುವಂತೆ ಈ ಸಂದರ್ಭದಲ್ಲಿ ಸಿಎಂ ಕರೆ ನೀಡಿದ್ದಾರೆ.
31 ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮತ್ತು ಇಲಾಖಾವಾರು ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಮುಖ್ಯಮಂತ್ರಿಗಳ ಸಚಿವಾಲಯದ 10 ಮಂದಿ ಅಧಿಕಾರಿ ಮತ್ತು ಸಿಬಂದಿಯಿಂದ ಶಾಸಕರ ಅಹವಾಲು ಮತ್ತು ಬೇಡಿಕೆ ದಾಖಲಿಸಿಕೊಂಡು ಆದ್ಯತೆ ಮತ್ತು ಲಭ್ಯತೆ ಆಧಾರದಲ್ಲಿ ಅಭಿವೃದ್ಧಿ ಕಾರ್ಯಗಳು ಮತ್ತು ಅಹವಾಲುಗಳ ಜಾರಿಗೊಳಿಸುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.