![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 19, 2021, 5:20 PM IST
ಬೆಂಗಳೂರು : ವಿಧಾನಸೌಧದಲ್ಲಿ ಸಚಿವರು, ಶಾಸಕರು ಮತ್ತು ಅಧಿಕಾರಗಳ ಜೊತೆ ಸಿಎಂ ವಿಡಿಯೋ ಕಾನ್ಫರೆನ್ಸ್ ಮೂಲಕ ಸೋಮವಾರ ಸಭೆ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಲಾಕ್ ಡೌನ್ ಮಾಡುವುದು ಬೇಡವೇ ಬೇಡ ಎಂದು ಆಗ್ರಹಿಸಿದ್ದಾರೆ.
ಲಾಕ್ ಡೌನ್ ಬದಲಿಗೆ 144 ಸೆಕ್ಷನ್ ಜಾರಿಗೆ ತನ್ನಿ, ಪೊಲೀಸರಿಗೆ ಅಧಿಕಾರ ಕೊಡಿ ಎಂದು ಕಾಂಗ್ರೆಸ್ ನಾಯಕರು ಲಾಕ್ ಡೌನ್ ಡೌನ್ ಡೌನ್ ಎಂದು ವಿಧಾನಸೌಧದಲ್ಲಿ ಕೂಗಿದರು.
ಇನ್ನು ಕಾಂಗ್ರೆಸ್ ನಾಯಕ ರಾಮಲಿಂಗ ರೆಡ್ಡಿ ನೈಟ್ ಕರ್ಫ್ಯೂವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ನೈಟ್ ಕರ್ಫ್ಯೂನಿಂದ ಕೊರೋನಾ ಹೋಗಲ್ಲ. ಕೋವಿಡ್ ಹೆಸರಿನಲ್ಲಿ ರಾಜಕೀಯ ಮಾಡುವುದು ಬೇಡ. ಕಳೆದ ಬಾರಿ ಫುಡ್ ಕಿಟ್ ಕೊಟ್ಟಾಗ ಬರೀ ಬಿಜೆಪಿ ಕ್ಷೇತ್ರಗಳಿಗೆ ಮಾತ್ರ ಕೊಟ್ಟಿದ್ದೀರಿ. ಹೀಗೆ ಮಾಡೋದು ಸರೀನಾ ಎಂದು ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಲಾಕ್ ಡೌನ್ ಬದಲಿಗೆ 144 ಸೆಕ್ಷನ್ ಜಾರಿ ಮಾಡುವಂತೆ ರಾಮಲಿಂಗ ರೆಡ್ಡಿ ಕೂಡ ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.