![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 17, 2019, 3:00 AM IST
ಧಾರವಾಡ: ಹೊಸ ಮೋಟರು ವಾಹನ ಕಾಯ್ದೆಯ ದಂಡದ ಮೊತ್ತ ಕಡಿತಗೊಳಿಸುವ ನಿಟ್ಟಿನಲ್ಲಿ ಗುಜರಾತ್ ಸೇರಿ ವಿವಿಧ ರಾಜ್ಯದಲ್ಲಿ ಮಾಡಿರುವ ಆದೇಶಗಳ ಮಾಹಿತಿ ಪಡೆದು ಕಾನೂನು ವಿಭಾಗಕ್ಕೆ ಕಳುಹಿಸಿಕೊಡಲಾಗಿದೆ. ಮಂಗಳವಾರ ಸಂಜೆಯೊಳಗೆ ಪರಾಮರ್ಶೆ ಬರಲಿದ್ದು, ಅದನ್ನು ಪರಿಶೀಲಿಸಿ ಆದಷ್ಟು ಬೇಗ ಹೊಸ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದರು.
ಹೊಸ ಮೋಟರು ವಾಹನ ಕಾಯ್ದೆ ಸಾಮಾನ್ಯರಿಗೂ, ಜನಪ್ರತಿನಿಧಿಗಳಿಗೂ ಒಂದೇ ಆಗಿದೆ. ಸ್ವಯಂ ನಾನೇ ನಿಯಮ ಉಲ್ಲಂಘಿಸಿದರೆ ನನಗೂ ದಂಡ ವಿಧಿಸಲೇಬೇಕು. ಕೇಂದ್ರ ಸಚಿವ ಅಮಿತ್ ಶಾ ಜೊತೆ ಮಹಾರಾಷ್ಟ್ರದ ಚುನಾವಣೆ ಕುರಿತು ಮಾತನಾಡಿದ್ದೇನೆ. ಬೇರೆ ಯಾವ ವಿಚಾರವನ್ನೂ ಮಾತನಾಡಿಲ್ಲ. ಅತೃಪ್ತರು ಹಾಗೂ ಉಪಚುನಾವಣೆ ಬಗ್ಗೆ ಅವರೊಂದಿಗೆ ಚರ್ಚಿಸಿಲ್ಲ. ಬಿಎಸ್ವೈ ಅವರೇ ನಮ್ಮ ಪ್ರಶ್ನಾತೀತ ನಾಯಕರು. ಅವರ ನೇತೃತ್ವದಲ್ಲಿಯೇ ನಾವೆಲ್ಲ ನಡೆಯುತ್ತೇವೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.