Valmiki Scam; ನಿಗಮ ಹಗರಣ ವಿರುದ್ಧ ಬಳ್ಳಾರಿಯಲ್ಲಿ ಸಮಾವೇಶ: ಸುನೀಲ್ ಕುಮಾರ್
Team Udayavani, Aug 4, 2024, 9:33 PM IST
ಬೆಂಗಳೂರು: ವಾಲ್ಮೀಕಿ ಹಗರಣವನ್ನು ಖಂಡಿಸಿ ಬಳ್ಳಾರಿಯಲ್ಲಿ ಸಮಾವೇಶ ನಡೆಸಲು ರಾಜ್ಯ ಬಿಜೆಪಿ ಚಿಂತನೆ ನಡೆಸಿದೆ ಎಂದು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಹೇಳಿದರು.
ಮೈಸೂರು ಚಲೋ ಪಾದಯಾತ್ರೆಯ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಆ.10ರ ಒಳಗೆ ರಾಜೀನಾಮೆ ನೀಡಬೇಕು.
ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಲಾಗುವುದು. ರಾಜ್ಯದ ಇತಿಹಾಸದಲ್ಲೇ ಇಂತಹ ಹಗರಣಗಳು ನಡೆದ ಉದಾಹರಣೆಯೇ ಇಲ್ಲ. ವಾಲ್ಮೀಕಿ ಹಗರಣದಲ್ಲಿ ವರಿಶಿಷ್ಟ ಪಂಗಡದ ಅಭಿವೃದ್ಧಿಯ ಹಣವನ್ನು ಪೂರಾ ತಿಂದು ಹಾಕಿದ್ದಾರೆ. ಮುಖ್ಯಮಂತ್ರಿಯೇ ಹಗರಣದ ರೂವಾರಿಯಾಗಿರುವುದರಿಂದ ಸದನದ ಒಳಗೆ ಉತ್ತರ ಕೊಡದೇ ಪಲಾಯನ ಮಾಡಿದರು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.