![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 9, 2022, 10:30 AM IST
ಆರ್ .ಟಿ. ನಗರ : ರಾಜ್ಯದಲ್ಲಿ ಆಜಾನ್ ವಿಚಾರದಲ್ಲಿ ಶ್ರೀರಾಮ ಸೇನೆ ಸೇರಿ ಕೆಲ ಹಿಂದೂ ಪರ ಸಂಘಟನೆ ಗಳು ಹೋರಾಟಕ್ಕಿಳಿದಿರುವ ವೇಳೆ ಕಾಂಗ್ರೆಸ್ ಅಲ್ಪ ಸಂಖ್ಯಾತರ ನಿಯೋಗ ಸೋಮವಾರ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿದೆ.
ಸಿಎಂ ಭೇಟಿ ನಂತರ ಅಲ್ಪಸಂಖ್ಯಾತರ ನಿಯೋಗದ ನೇತೃತ್ವ ವಹಿಸಿದ್ದ ಯು. ಟಿ. ಖಾದರ್ ಹೇಳಿಕೆ ನೀಡಿ, ರಾಜ್ಯದಲ್ಲಿ ಬಹುತೇಕ ಎಲ್ಲ ಜನರು ಶಾಂತಿ ಸೌಹಾರ್ದತೆ ನಿರೀಕ್ಷೆ ಮಾಡುತ್ತಿದ್ದಾರೆ. ಕೆಲವೊಂದು ಶಕ್ತಿ ಗಳು ಕೆಲ ವಿಷಯ ಮುಂದಿಟ್ಟುಕೊಂಡು ಅಶಾಂತಿ ಉಂಟು ಮಾಡಲು ಯತ್ನ ಮಾಡುತ್ತಿದ್ದಾರೆ. ಸರ್ಕಾರ ಶಾಂತಿಯುತ ವಾತಾವರಣ ನಿರ್ಮಾಣ ಮಾಡಬೇಕು. ಈ ನಿಟ್ಟಿನಲ್ಲಿ ಸಿಎಂ ಜತೆ ಚರ್ಚೆ ಮಾಡಿದ್ದೇವೆ ಎಂದರು.
ಇದನ್ನೂ ಓದಿ :ವಿಜಯಪುರ ಮತ್ತು ಪಾವಗಡದಲ್ಲಿ ಆಜಾನ್ ವಿರುದ್ಧ ಭಜನ್ ಅಭಿಯಾನ
ಸಿಎಂ ಕೂಡ ಎಲ್ಲ ರೀತಿಯ ಕ್ರಮ ಕೈಗೊಳ್ಳುವ ಭರವಸೆ ಕೊಟ್ಟಿದ್ದಾರೆ. ಆಜಾನ್ ಬಗ್ಗೆ ಗೃಹ ಸಚಿವರು ಎಲ್ಲಿಯೂ ಹೇಳಿಲ್ಲ. ಆದರೆ ಶಬ್ದ ಮಾಲಿನ್ಯದ ಬಗ್ಗೆ ಕೋರ್ಟ್ ಆದೇಶದಂತೆ ಸರ್ಕಾರದ ನಿಯಮ ರೂಪಿಸಲಿದೆ. ಅದರಂತೆ ಎಲ್ಲರು ಕೂಡ ಪಾಲನೆ ಮಾಡಬೇಕು ಎಂದಿದ್ದಾರೆ ಎಂದು ಖಾದರ್ ಹೇಳಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.