![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Apr 22, 2018, 4:00 PM IST
ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಟಿಕೆಟ್ ಪಡೆದರೆ ಶಾಂತಿನಗರ ಕ್ಷೇತ್ರದ ಅಭ್ಯರ್ಥಿಯಾಗಿ ಎನ್.ಎ.ಹ್ಯಾರಿಸ್ ಟಿಕೆಟ್ ಪಡೆಯುವುದರೊಂದಿಗೆ ಬಾದಾಮಿ ಮತ್ತು ಶಾಂತಿನಗರ ಕ್ಷೇತ್ರಗಳ ಅಭ್ಯರ್ಥಿಗಳ ಗೊಂದಲಕ್ಕೆ ತೆರೆ ಎಳೆದಂತಾಗಿದೆ.
ಅಂತಿಮ ಹಂತದ ಪಟ್ಟಿಯಲ್ಲಿ ಒಟ್ಟು 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು ಇದರೊಂದಿಗೆ ಕಾಂಗ್ರೆಸ್ ತನ್ನ ಎಲ್ಲಾ ಕ್ಷೇತ್ರಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದಂತಾಗಿದೆ.
ಇಂದು ಪ್ರಕಟಗೊಂಡ 11 ಅಭ್ಯರ್ಥಿಗಳ ವಿವರ ಇಂತಿದೆ:
ರಾಯಚೂರು -ಸೈಯದ್ ಯಾಸೀನ್
ಸಿಂಧಗಿ- ಮಲ್ಲಣ್ಣ ನಿಂಗಣ್ಣ ಸಾಲಿ
ನಾಗಠಾಣ -ವಿಠಲ ಕಠಕದೊಂಡ
ಬಾದಾಮಿ -ಸಿದ್ದರಾಮಯ್ಯ
ಮಡಿಕೇರಿ-ಕೆ.ಪಿ.ಚಂದ್ರಕಲಾ
ಪದ್ಮನಾಭ ನಗರ -ಎಂ..ಶ್ರೀನಿವಾಸ್
ಶಾಂತಿನಗರ -ಎನ್.ಎ.ಹಾರೀಸ್
ತಿಪಟೂರು- ಕೆ.ಷಡಕ್ಷರಿ
ಜಗಳೂರು-ಎಚ್.ಪಿ.ರಾಜೇಶ್
ಮಲ್ಲೇಶ್ವರಂ -ಕೆಂಗಲ್ ಶ್ರೀಪಾದ ರೇಣು
ಕಿತ್ತೂರು – ಡಿ.ಬಿ. ಇನಾಮ್ ದಾರ್
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.