![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 25, 2022, 4:18 PM IST
ಬೆಂಗಳೂರು: ಯಾರು ಯಾವ ವಸ್ತ್ರ ಉಡುತ್ತಾರೆ ಎನ್ನುವುದು ಮುಖ್ಯವಲ್ಲ. ಶಾಲೆಯೊಳಗಡೆ ಯೂನಿಫಾರಂ ಬೇಕೋ ಬೇಡವೋ ಎಂದು ಸಿದ್ದರಾಮಯ್ಯ ಹೇಳುವುದೇ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.
ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನವರು ಹೆಣ್ಣೂ ಅಲ್ಲ- ಗಂಡೂ ಅಲ್ಲ ಎಂಬ ರೀತಿಯಲ್ಲಿ ವರ್ತಿಸಿದರು. ಹಿಜಾಬ್ ಬಗ್ಗೆ ಬಾಯಿ ಬಿಡಬಾರದೆಂದು ಡಿಕೆ ಶಿವಕುಮಾರ್ ತಮ್ಮ ಶಾಸಕರಿಗೆ ಹೇಳಿದ್ದರು. ತುಷ್ಟೀಕರಣ ಕಾಂಗ್ರೆಸ್ ನಿಲುವು. ಅವರದ್ದು ಒಂದು ಸಮುದಾಯವನ್ನು ಎತ್ತಿ ಕಟ್ಟುವ ಕೆಲಸ. ಮುಸ್ಲಿಂ ಸಮುದಾಯದಲ್ಲಿ ಕೆಲವು ಮತಾಂಧ ಶಕ್ತಿಗಳು ತಲೆ ಎತ್ತಲು ಕಾಂಗ್ರೆಸ್ ಕಾರಣ ಎಂದರು.
ಇದನ್ನೂ ಓದಿ:ಸರ್ಕಾರ ಕೋಮು ವಿಚಾರಕ್ಕೆ ನೀಡಿದಷ್ಟು ಆಸಕ್ತಿ ಕೋವಿಡ್ ಪರಿಹಾರಕ್ಕೆ ನೀಡುತ್ತಿಲ್ಲ: ಕಾಂಗ್ರೆಸ್
ಸ್ವಾಮೀಜಿಯವರು ಬಟ್ಟೆಯನ್ನು ತಲೆ ಮೇಲಾದರೂ ಹಾಕಿಕೊಳ್ಳಲಿ, ಕಾಲಿನ ಮೇಲಾದರರೂ ಹಾಕಿಕೊಳ್ಳಲಿ. ಯೂನಿಫಾರಂ ಬಗ್ಗೆ ಮೊದಲು ನಿಮ್ಮ ನಿಲುವು ಹೇಳಿ ಎಂದು ಸವಾಲೆಸೆದರು.
ಹಿಜಾಬ್ ವಿವಾದ ನಾವು ಸೃಷ್ಟಿಸಿದ್ದಲ್ಲ. ನಾವು ಮತಾಂಧ ಶಕ್ತಿಗಳ ಹುಟ್ಟಡಗಿಸುತ್ತಿದ್ದೇವೆ. ಇಷ್ಟು ವರ್ಷ ಈ ಕೆಲಸ ಮಾಡಲು ಕಾಂಗ್ರೆಸ್ ನವರಿಗೆ ಎದೆಗಾರಿಕೆ ಇರಲಿಲ್ಲ ಎಂದು ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.