Congress ರಾಜ್ಯಪಾಲರ ವಿರುದ್ಧ ಇಂದು ಕಾಂಗ್ರೆಸ್‌ ಪಕ್ಷ ಶಕ್ತಿ ಪ್ರದರ್ಶನ

ವಿಧಾನಸೌಧದಿಂದ ರಾಜಭವನದವರೆಗೆ ರಾಜಭವನ ಚಲೋ

Team Udayavani, Aug 31, 2024, 6:41 AM IST

Congress ರಾಜ್ಯಪಾಲರ ವಿರುದ್ಧ ಇಂದು ಕಾಂಗ್ರೆಸ್‌ ಪಕ್ಷ ಶಕ್ತಿ ಪ್ರದರ್ಶನ

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸಹಿತ ವರ್ಷದಿಂದ ಬಾಕಿ ಉಳಿಸಿಕೊಂಡಿರುವ ವಿಪಕ್ಷ ನಾಯಕರ ಪ್ರಕರಣಗಳ ವಿರುದ್ಧವೂ ಅಭಿಯೋಜನೆಗೆ ಅನುಮತಿ ನೀಡುವಂತೆ ಕಾಂಗ್ರೆಸ್‌ ಶನಿವಾರ ರಾಜಭವನ ಚಲೋ ಹಮ್ಮಿಕೊಂಡಿದೆ.

ಈ ಮೂಲಕ ರಾಜ್ಯಪಾಲರ ನಡೆಯ ವಿರುದ್ಧ ಮತ್ತೂಂದು ಹಂತದ ಹೋರಾಟಕ್ಕೆ ಸಜ್ಜಾಗಿದೆ.
ಬೆಳಗ್ಗೆ 10.30ಕ್ಕೆ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಯಿಂದ ಹೊರಡಲಿರುವ ಪ್ರತಿಭಟನೆ ಮೆರ ವಣಿಗೆ ರಾಜಭವನದಲ್ಲಿ ಅಂತ್ಯಗೊಳ್ಳಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್‌ ಈ ಹೋರಾಟದ ನೇತೃತ್ವ ವಹಿಸಲಿದ್ದಾರೆ. ಎಲ್ಲ ಸಚಿವರು, ಕಾಂಗ್ರೆಸ್‌ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಸಂಸದರು, ರಾಜ್ಯಸಭಾ ಸದಸ್ಯರು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ಸಿಎಂ ವಿರುದ್ಧ ಅಭಿಯೋಜನೆಗೆ ತ್ವರಿತಗತಿಯಲ್ಲಿ ಅನುಮತಿ ನೀಡಿದ ಕ್ರಮವನ್ನು ಖಂಡಿಸಿ ಕಾಂಗ್ರೆಸ್‌ ನಡೆಸುತ್ತಿರುವ ಈ ಪ್ರತಿಭಟನೆಯಲ್ಲಿ ಬಣಗಳ ಭಿನ್ನರಾಗಗಳನ್ನು ಬದಿಗೊತ್ತಿ ಎಲ್ಲ ನಾಯಕರು ಭಾಗವಹಿಸುವ ಮೂಲಕ ಸಿದ್ದರಾಮಯ್ಯ ಪರ ಶಕ್ತಿ ಪ್ರದರ್ಶನಕ್ಕೂ ಸಾಕ್ಷಿಯಾಗಲಿದ್ದಾರೆ.

“ಬಾಕಿ ಉಳಿದ ಎಲ್ಲ ಪ್ರಕರಣಗಳ ವಿಚಾರಣೆಗೂ ಅನುಮತಿ ಕೊಡಿ, ಇಲ್ಲವಾದರೆ ಸಿಎಂ ವಿರುದ್ಧ ಅಭಿ ಯೋಜನೆಗೆ ನೀಡಿರುವ ಅನುಮತಿ ಯನ್ನು ಹಿಂಪಡೆಯಿರಿ’ ಎಂಬುದು ಪ್ರಮುಖ ಬೇಡಿಕೆ ಆಗಿರಲಿದೆ.

ರಾಜ್ಯಪಾಲರಿಂದ ಭೇಟಿಗೆ ಅನುಮತಿ: ಡಿಕೆಶಿ
ಈ ಕುರಿತು ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದೆವು. ಈಗಾ ಗಲೇ ಸಮಯ ಕೊಟ್ಟಿದ್ದಾರೆ. ಶನಿವಾರ ಎಲ್ಲ ಶಾಸಕರು, ಸಂಸದರು, ಮುಂಚೂಣಿ ನಾಯಕರಿಗೆ ಸೂಚನೆ ನೀಡಲಾಗಿದ್ದು, ಎಲ್ಲರೂ ಭಾಗವಹಿಸಲಿದ್ದಾರೆ ಎಂದರು.

ನನ್ನ ವಿರುದ್ಧ ನಡೆಯುತ್ತಿರುವ ಬಿಜೆಪಿ- ಜೆಡಿಎಸ್‌
ಪಕ್ಷಗಳ ಸೇಡು, ಹೊಟ್ಟೆಕಿಚ್ಚಿನ ಪಿತೂರಿಯನ್ನು ಸಹಿಸಬೇಡಿ. ಜನರ ಆಶೀರ್ವಾದ ಇರುವವರೆಗೆ ನನಗೆ ಯಾರೂ ಏನೂ ಮಾಡಲಾಗುವುದಿಲ್ಲ. ಮೊದಲ ಬಾರಿ ಸಿಎಂ ಆದಾಗಲೂ ಹಲವು ಭಾಗ್ಯಗಳನ್ನು ಜನರ ಮಡಿಲಿಗೆ ಹಾಕಿದ್ದೇನೆ. 2ನೇ ಬಾರಿ ಸಿಎಂ ಆಗಿ ಒಂದೇ ವರ್ಷದಲ್ಲಿ ಐದಕ್ಕೆ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇನೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ

ಮುಡಾ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರ ನಡೆ ಸರಿಯಲ್ಲ. ರಾಜ್ಯಪಾಲರ ಶೋಕಾಸ್‌ ನೋಟಿಸ್‌ ಬಗ್ಗೆ ಹೇಳಿದ್ದೇವೆ. ಆದರೂ ಯಾವುದೇ ತೀರ್ಮಾನ ಮಾಡಲಿಲ್ಲ. ಇದು ಎಷ್ಟು ಸರಿ ಎಂದು ಕೇಳುತ್ತೇವೆ. ಇದಕ್ಕೆ ಸ್ಪಂದಿಸದಿದ್ದರೆ ರಾಷ್ಟ್ರಪತಿಗಳ ಮೊರೆಹೋಗುತ್ತೇವೆ.
-ಡಾ| ಪರಮೇಶ್ವರ್‌, ಗೃಹಸಚಿವ

 

ಟಾಪ್ ನ್ಯೂಸ್

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

9

Imran Khan: ದಂಗೆ ಏಳಲು ಪ್ರಚೋದನೆ; ಇಮ್ರಾನ್‌ ವಿರುದ್ಧ ಕೇಸು

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

Dodda Ganesh: ಕೀನ್ಯಾ ಕೋಚ್‌ ಸ್ಥಾನದಿಂದ ದೊಡ್ಡ ಗಣೇಶ್‌ ವಜಾ

1-mmm

Jammu and Kashmir ಉಗ್ರವಾದ ಕೊನೆಯುಸಿರೆಳೆಯುತ್ತಿದೆ : ಪ್ರಧಾನಿ ಮೋದಿ

1-ddsadsa

Hindi ಮತ್ತು ಇತರ ಭಾಷೆಗಳ ನಡುವೆ ಎಂದಿಗೂ ಸ್ಪರ್ಧೆ ಇರಬಾರದು: ಅಮಿತ್ ಶಾ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 8ನೇ ರೀಲ್ಸ್ ಪ್ರಸಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Sudden rise in cooking oil prices

Price Hike; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಶಾಕ್

Munirathna

MLA Munirathna: ಜಾತಿ ನಿಂದನೆ ಆರೋಪ; ಬಿಜೆಪಿ ಶಾಸಕ ಮುನಿರತ್ನ ಪೊಲೀಸರ ವಶಕ್ಕೆ

ct-ravi

Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ

18-ct-ravi

Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ

MUST WATCH

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

udayavani youtube

ಉಡುಪಿ ಕೃಷ್ಣ ಮಠದಲ್ಲಿರುವ ಸುಬ್ರಹ್ಮಣ್ಯ ಸನ್ನಿಧಿ

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

ಹೊಸ ಸೇರ್ಪಡೆ

KN-Rajanna

Price Hike: ಹಾಲಿನ ದರ ಹೆಚ್ಚಿಸಿದರೆ ರೈತರಿಗೆ ನೇರ ಲಾಭ : ಸಹಕಾರ ಸಚಿವ ಕೆ.ಎನ್‌.ರಾಜಣ್ಣ

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

Udupi: ಸಂತೆಕಟ್ಟೆ- ಉಪ್ಪೂರು ಸೇತುವೆಯಿಂದ ನದಿಗೆ ಹಾರಿದ ಯುವಕ?

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

England vs Australia: ಲಿವಿಂಗ್‌ಸ್ಟೋನ್‌ ಅಬ್ಬರ; ಆಸೀಸ್‌, ಇಂಗ್ಲೆಂಡ್‌ ಟಿ20 ಸರಣಿ ಸಮಬಲ

crime (2)

Indi; ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹ*ತ್ಯೆ

16

Kumble: ವಿದ್ಯಾರ್ಥಿಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.