ಜ. 25ರ ಬಂದ್ ಹಿಂದೆ “ಕೈವಾಡ”ವೇಕೆ? ಬಿಎಸ್ ವೈ, ಸಿಎಂ ಹೇಳೋದೇನು!


Team Udayavani, Jan 22, 2018, 4:56 PM IST

siddaramaiah-yeddyurappa.jpg

ಬೆಂಗಳೂರು/ಮೈಸೂರು/ಹುಬ್ಬಳ್ಳಿ: ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಾಟಾಳ್ ನಾಗರಾಜ್ ಜ.25ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳಲ್ಲಿಯೇ ಅಪಸ್ವರ ತಲೆದೋರಿದ್ದು, ಮತ್ತೊಂದೆಡೆ ಕರ್ನಾಟಕ ಬಂದ್ ಮುಖ್ಯಮಂತ್ರಿ ಸಿದ್ದರಾಮಯ್ಯ(ಸರ್ಕಾರಿ) ಪ್ರಾಯೋಜಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್.ಅಶೋಕ್ ಆರೋಪಿಸಿದ್ದಾರೆ.

ಜನವರಿ 25ರಂದು ಬೆಂಗಳೂರಿನಲ್ಲಿ ಬಿಜೆಪಿ ಪರಿವರ್ತನಾ ಸಮಾವೇಶ ಇದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಗೆ ಸಿದ್ದರಾಮಯ್ಯನವರು ಕುಮ್ಮಕ್ಕು ನೀಡಿದ್ದಾರೆ. ಜ.25ರಂದು ಬಂದ್ ಅಗತ್ಯವಿಲ್ಲ. ಕರ್ನಾಟಕ ಬಂದ್ ಗೆ ಬಿಜೆಪಿ ಬೆಂಬಲವಿಲ್ಲ. ಆದರೆ ಮಹದಾಯಿ ಹೋರಾಟಕ್ಕ ನಮ್ಮ ಬೆಂಬಲ ಇದೆ ಎಂದು ಬಿಎಸ್ ಯಡಿಯೂರಪ್ಪ ಮೈಸೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

ಮೈಸೂರು ಭಾಗಕ್ಕೂ ಮಹದಾಯಿಗೂ ಏನು ಸಂಬಂಧ? ಕಾಂಗ್ರೆಸ್ ನವರಿಗೆ ಮಹದಾಯಿ ವಿವಾದ ಬಗೆಹರಿಯೋದು ಬೇಕಾಗಿಲ್ಲ. ನೀರು ಬಿಡೋದು ಬೇಕಾಗಿಲ್ಲ. ಗೋವಾ ಸರ್ಕಾರ ಕುಡಿಯುವ ನೀರು ಬಿಡಲು ಸಿದ್ಧ ಎಂದಿದೆ. ಆದರೆ ಗೋವಾದಲ್ಲಿ ಕಾಂಗ್ರೆಸ್ಸಿಗರೇ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ದೂರಿದರು.

ಇದು ಮುಖ್ಯಮಂತ್ರಿ ಪ್ರಾಯೋಜಿತ ಬಂದ್: ಶೆಟ್ಟರ್

ಜನವರಿ 25ರ ಕರ್ನಾಟಕ ಬಂದ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಾಯೋಜಿತವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಮಹದಾಯಿ ವಿಚಾರದಲ್ಲಿ ರಾಹುಲ್ ಗಾಂಧಿ ಪ್ರತಿಕ್ರಿಯಿಸಿಲ್ಲ. ಈ ಬಗ್ಗೆ ಸರ್ವಪಕ್ಷ ಸಭೆಗೂ ಮೊದಲು ಕಾಂಗ್ರೆಸ್ ಮಹದಾಯಿ ವಿಚಾರದಲ್ಲಿ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಹೇಳಿದರು.

ಬಿಜೆಪಿ ಸರ್ಕಾರವಿದ್ದಾಗ ಇವರ ಮಾತು ಕೇಳಿದ್ರಾ?

ಬಿಜೆಪಿ ಸರ್ಕಾರವಿದ್ದಾಗ ಇವರ ಮಾತು ಕೇಳಿದ್ರಾ? ಸರ್ಕಾರ ಏಕೆ ಕರ್ನಾಟಕ ಬಂದ್ ಮಾಡಿಸುತ್ತೆ? ಬಂದ್ ಮಾಡಿದ್ರೆ ಕೋಟ್ಯಂತರ ರೂ. ನಷ್ಟವಾಗುತ್ತೆ, ಜನರಿಗೆ ತೊಂದರೆಯಾಗುತ್ತೆ. ಬಿಜೆಪಿಗರಿಗೆ ಸಾಮಾನ್ಯ ಜ್ಞಾನ, ಬುದ್ಧಿ ಇಲ್ವಾ? ಇದೆಲ್ಲಾ ಆಧಾರ ರಹಿತ ಹೇಳಿಕೆಗಳು…ಇದು ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ಸರ್ಕಾರಿ ಪ್ರಾಯೋಜಿತ ಎಂಬ ಬಿಜೆಪಿ ಮುಖಂಡರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ನೀಡಿದ ಪ್ರತಿಕ್ರಿಯೆ.

ಕನ್ನಡ ಸಂಘಟನೆಗಳು ಸರ್ಕಾರದ ಮಾತು ಕೇಳ್ತಾವೇನ್ರಿ? ಬೇಕಿದ್ದರೆ ಸಂಘಟನೆಗಳ ಹತ್ತಿರ ಬಿಜೆಪಿ ಮುಖಂಡರೇ ಮಾತನಾಡಲಿ. ಎಲ್ಲವನ್ನೂ ರಾಜಕೀಯದ ಕನ್ನಡ ಹಾಕಿ ನೋಡಬಾರದು ಎಂದರು.

ಟಾಪ್ ನ್ಯೂಸ್

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.