karnataka election 2023: ಚುನಾವಣೆ ಪ್ರತಿಷ್ಠೆಯಾಗಿ ಪರಿಗಣಿಸಿ: ಎಚ್‌.ಡಿ.ಕುಮಾರಸ್ವಾಮಿ

ಜೆಡಿಎಸ್‌ ಅಭ್ಯರ್ಥಿಗಳ ಜತೆ ಸಮಾಲೋಚನೆ

Team Udayavani, Apr 29, 2023, 6:30 AM IST

karnataka election 2023: ಚುನಾವಣೆ ಪ್ರತಿಷ್ಠೆಯಾಗಿ ಪರಿಗಣಿಸಿ: ಎಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಚುನಾವಣೆ ಈ ಬಾರಿ ಜೆಡಿಎಸ್‌ಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದು ಅಭ್ಯರ್ಥಿಗಳು ಮೈ ಮರೆಯಬಾರದು. ಧೈರ್ಯದಿಂದ ಹೋರಾಟ ನಡೆಸಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಭ್ಯರ್ಥಿಗಳಿಗೆ ಸೂಚಿಸಿದ್ದಾರೆ.

ಪಕ್ಷದ ಅಭ್ಯರ್ಥಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ಎಷ್ಟೇ ಪ್ರಬಲರಿದ್ದರೂ ನಮ್ಮ ಪಕ್ಷದ ಕಾರ್ಯಕ್ರಮ ಹಾಗೂ ನಾಯಕತ್ವದಿಂದ ನಮಗೆ ಯಶಸ್ಸು ಸಿಗಲಿದೆ. ಎರಡೂ ಪಕ್ಷಗಳ ಅಬ್ಬರದಿಂದ ಯಾರೂ ಧೃತಿಗೆಡುವುದು ಬೇಡ. ನಿಮ್ಮ ಜತೆ ನಾನಿದ್ದೇನೆಂದು ಧೈರ್ಯ ತುಂಬಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್‌ ಅಭ್ಯರ್ಥಿಗಳು ಕಣದಲ್ಲಿ ಇರುವ ಕೆಲವೆಡೆ ಕಾಂಗ್ರೆಸ್‌ ಮತ್ತು ಬಿಜೆಪಿಯವರು ಆಮಿಷವೊಡ್ಡಿ ನಿವೃತ್ತಿಯಾಗುವಂತೆ ಒತ್ತಡ ಹೇರುತ್ತಿರುವುದು, ಪ್ರಚಾರ ಮಾಡದೆ ತಟಸ್ಥರಾಗಿ ಎಂದು ಒತ್ತಡ ಹೇರುತ್ತಿರುವುದು ಸೇರಿ ಪ್ರಚಾರಕ್ಕೆ ಅಡ್ಡಿಪಡಿಸುತ್ತಿರುವ ಘಟನೆಗಳ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಜತೆ ಖುದ್ದಾಗಿ ಕುಮಾರಸ್ವಾಮಿ ಮಾತನಾಡಿದ್ದಾರೆಂದು ತಿಳಿದು ಬಂದಿದೆ.

ಜಲಧಾರೆ ಹಾಗೂ ಪಂಚರತ್ನ ಯಾತ್ರೆ ವೇಳೆ 224 ಕ್ಷೇತ್ರಗಳಲ್ಲಿ ಸಂಚಾರ ಮಾಡಿದ್ದೇನೆ. ಎಲ್ಲ ಕ್ಷೇತ್ರಕ್ಕೂ ಮತ್ತೆ ಪ್ರಚಾರಕ್ಕೆ ಬರಲು ಆಗುವುದಿಲ್ಲ. ದೇವೇಗೌಡರು ಆರೋಗ್ಯ ದೃಷ್ಟಿಯಿಂದ ಸೀಮಿತ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಅಭ್ಯರ್ಥಿಗಳು ಪಕ್ಷದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಲುಪಿಸಿ ಪ್ರಚಾರ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.

ಕೆಸಿಆರ್‌-ಮಮತಾ ಆಗಮನ
ಜೆಡಿಎಸ್‌ ಪರ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್‌ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರಕ್ಕೆ ಬರಲಿದ್ದು ಒಟ್ಟು ಐದು ಕಡೆ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಚಂದ್ರಶೇಖರರಾವ್‌ ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ, ಮಮತಾ ಬ್ಯಾನರ್ಜಿ ಅವರು ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕೆ ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.