CT Ravi: ಸುರ್ಜೇವಾಲ ನಿರ್ದೇಶನದನ್ವಯ ಬಿಎಸ್‌ವೈ ವಿರುದ್ಧ ಷಡ್ಯಂತ್ರ: ಸಿ.ಟಿ.ರವಿ


Team Udayavani, Jun 13, 2024, 11:08 PM IST

CT Ravi: ಸುರ್ಜೇವಾಲ ನಿರ್ದೇಶನದನ್ವಯ ಬಿಎಸ್‌ವೈ ವಿರುದ್ಧ ಷಡ್ಯಂತ್ರ: ಸಿ.ಟಿ.ರವಿ

ಬೆಂಗಳೂರು:  ಮಾಜಿ ಸಿಎಂ ಯಡಿಯೂರಪ್ಪ ವಿಚಾರದಲ್ಲಿ ರಾಜ್ಯ ಸರಕಾರ  ದ್ವೇಷದ ರಾಜಕೀಯ ಮಾಡುತ್ತಿದೆ. ಬಿಜೆಪಿ ದಾಖಲಿಸಿದ ಪ್ರಕರಣ ಸಂಬಂಧ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗುವ ಸ್ಥಿತಿ ನಿರ್ಮಾಣ ಹಿನ್ನೆಲೆಯಲ್ಲಿ ಸುರ್ಜೇವಾಲ ನಿರ್ದೇಶನದನ್ವಯ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ಈ ಷಡ್ಯಂತ್ರ ಹೆಣೆದಿದ್ದಾರೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ವಿಧಾನ ಪರಿಷತ್‌ ಮುಖ್ಯ ಸಚೇತಕ ಎನ್‌.ರವಿಕುಮಾರ್‌, ಎಂಎಲ್‌ಸಿ ಛಲವಾದಿ ನಾರಾಯಣ ಸ್ವಾಮಿ ಜತೆಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಹುಲ್‌ ಗಾಂಧಿ ಕೋರ್ಟ್‌ಗೆ ಹಾಜರಾದ್ದರಿಂದ ಬಿಜೆಪಿಯವರನ್ನು ಕೋರ್ಟ್‌ಗೆ ತಂದು ನಿಲ್ಲಿಸಬೇಕೆಂಬ ಕಾಂಗ್ರೆಸ್‌ನ  ದುರುದ್ದೇಶವು ಈಗ ಜಗಜ್ಜಾಹೀರಾಗಿದೆ ಎಂದು ದೂರಿದರು.

 ದಿಕ್ಕು ತಪ್ಪಿಸುವ ಉದ್ದೇಶ:

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ ಎಂದು ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ  “ಎಕ್ಸ್‌’ನಲ್ಲಿ ಆರೋಪಿಸಿದೆ.

ಟಾಪ್ ನ್ಯೂಸ್

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

1-eeweqewqewqewqe

45,000 ಜೀವಪ್ರಭೇದ ಅಳಿವಿನಂಚಿಗೆ: ಕಳೆದ ವರ್ಷಕ್ಕಿಂತ ಸಾವಿರ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

State government: ಲೋಕಸಭೆ, ರಾಜ್ಯಸಭೆ ಸಂಸದರ ಸಭೆ ನಡೆಸಿದ ರಾಜ್ಯ ಸರಕಾರ

State government: ಲೋಕಸಭೆ, ರಾಜ್ಯಸಭೆ ಸಂಸದರ ಸಭೆ ನಡೆಸಿದ ರಾಜ್ಯ ಸರಕಾರ

17

ಜೈಲಿನಲ್ಲಿ ಕೆಲ ಹೊತ್ತು ಟಿವಿ ವೀಕ್ಷಿಸಿದ ದರ್ಶನ್‌?ಕ್ರೀಡಾ ಚಾನೆಲ್‌,ಹಿಂದಿ ಸಿನಿಮಾ ವೀಕ್ಷಣೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

1-24-friday

Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

18

B. S. Yediyurappa: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಬಿಎಸ್‌ವೈ ವಿರುದ್ಧ ಚಾರ್ಜ್‌ಶೀಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.