![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 10, 2020, 11:35 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶನಿವಾರ 1.12 ಲಕ್ಷ ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, 10,517 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಜತೆಗೆ 102 ಮಂದಿ ಮೃತಪಟ್ಟಿದ್ದು, 8,337 ಮಂದಿ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಸಾವಿ ಗೀಡಾದವರ ಸಂಖ್ಯೆ 9,891 ಆಗಿದೆ.
ರಾಜ್ಯದಲ್ಲಿ ಕೋವಿಡ್ ಹಾವಳಿ ಶುರುವಾಗಿ ಏಳು ತಿಂಗಳಾಗಿದೆ. ಈ ಅವಧಿಯಲ್ಲಿ ಸೋಂಕಿತರ ಸಂಖ್ಯೆ ಏಳು ಲಕ್ಷದ ಗಡಿ ದಾಟಿದ್ದು, ತಿಂಗಳಿಗೆ ಸರಾಸರಿ ಲಕ್ಷ ಪ್ರಕರಣಗಳು ಪತ್ತೆಯಾದಂತಾಗಿದೆ!
ಸುರೇಶ್ ಕುಮಾರ್ ಆರೋಗ್ಯ ತಪಾಸಣೆ
ಕೋವಿಡ್ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ನಡೆಸಿಕೊಂಡರು.
You seem to have an Ad Blocker on.
To continue reading, please turn it off or whitelist Udayavani.