![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 21, 2022, 10:00 PM IST
ಬೆಂಗಳೂರು:ರಾಜ್ಯ ಸರ್ಕಾರವು ಕೊರೊನಾ ಬಗ್ಗೆ ಬೋಗಸ್ ಅಂಕಿ-ಅಂಶಗಳ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ. ಇವರಿಗೆ ಬೇಕಾದಂತೆ ತೀರ್ಮಾನ ಕೈಗೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರವು ನೀಡುತ್ತಿರುವ ಎಲ್ಲವೂ ಬೋಗಸ್ ಅಂಕಿ ಅಂಶಗಳು. ಸರ್ಕಾರ ನಿರ್ಬಂಧ ಹೇರಿದಾಗ ಕೋವಿಡ್ ಸೋಂಕಿನ ಪ್ರಮಾಣ ಎಷ್ಟಿತು. ಈಗ ಎಷ್ಟಿದೆ, ಇದೆಲ್ಲವೂ ಪಾದಯಾತ್ರೆ ನಿಲ್ಲಿಸಲು ಸೃಷ್ಟಿಸಿರುವ ಅಂಕಿ-ಅಂಶಗಳು ಎಂದು ದೂರಿದರು.
ಮೇಕೆದಾಟು ಪಾದಯಾತ್ರೆಗೆ ನಿಯೋಜಿತರಾಗಿದ್ದ ಪೊಲೀಸರ ಪೈಕಿ 85 ಮಂದಿಗೆ ಕೋವಿಡ್ ಸೋಂಕು ತಗುಲಿದೆ, ಇದಕ್ಕೆ ಕಾಂಗ್ರೆಸ್ ಹೊಣೆ ಎನ್ನುತ್ತಾರೆ. ಸಚಿವರು ಈಗೇಕೆ ಮಾತನಾಡುತ್ತಿದ್ದಾರೆ, ಪಾದಯಾತ್ರೆ ವಿಡಿಯೋಗಳನ್ನು ತೆಗೆದುಕೊಂಡು ನೋಡಿ ಯಾವುದೇ ಪೊಲೀಸ್ ಅಧಿಕಾರಿಗಳು ನಮ್ಮ ಪಾದಯಾತ್ರೆ ಸಮಯದಲ್ಲಿ ಕರ್ತವ್ಯದಲ್ಲಿರಲಿಲ್ಲ. ಯಾರೊಬ್ಬರೂ ನಮ್ಮ ಬೆಂಬಲಕ್ಕೆ, ಸಹಾಯಕ್ಕೆ ಬರಲಿಲ್ಲ ಎಂದು ಹೇಳಿದರು.
ಇದನ್ನೂ ಓದಿ:ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.