ಬಿಜೆಪಿ ಶುದ್ಧ ಸರ್ಕಾರವಾಗಿ ಉಳಿದಿಲ್ಲ, ಮೂರು ಗುಂಪಿನ ಸರ್ಕಾರವಾಗಿದೆ : ಸಿ.ಪಿ ಯೋಗೇಶ್ವರ್


Team Udayavani, May 27, 2021, 1:43 PM IST

ದ್ಗ್ದ್ಗಗ್ದ್ಗ್ದ

ಬೆಂಗಳೂರು : ನಾನು ದೆಹಲಿಗೆ ಹೋಗ್ತಿರ್ತೇನೆ ಬರ್ತಿರ್ತೇನೆ, ಪಕ್ಷ ನನ್ನ ಎಂಎಲ್.ಸಿ ಮಾಡಿದೆ, ಸಚಿವ ಸ್ಥಾನ‌ ನೀಡಿದೆ, ನಾನು ನನ್ನ ಕೆಲ ಭಾವನೆಗಳನ್ನ, ನನ್ನ ನೋವುಗಳನ್ನ ಹೈಕಮಾಂಡ್ ಮುಂದೆ ತೋಡಿಕೊಳ್ಳಬೇಕು, ಹೀಗಾಗಿ ದೆಹಲಿಗೆ ಹೋಗ್ತಿರ್ತೇನೆ, ಅದನ್ನ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳಲಿಕ್ಕೆ ಸಾಧ್ಯವಿಲ್ಲ ಎಂದು ಸಚಿವ ಸಿ.ಪಿ ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ.

ನನ್ನ ನೋವುಗಳನ್ನ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡ್ತೇನೆ. ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿರೋದು ನನ್ನ ಗಮನಕ್ಕೆ ಬಂದಿಲ್ಲ. ಮುಂದಿನ ದಿನಗಳಲ್ಲಿ ಮತ್ತೆ ಹೈಕಮಾಂಡ್ ಭೇಟಿ ಮಾಡಿ ಚರ್ಚೆ ಮಾಡ್ತೇನೆ..
ನಾನು ಬೇರೆಯವರ ಮೇಲೆ ಯಾವುದೇ ಆರೋಪ ಮಾಡಿಲ್ಲ.ಮುಖ್ಯಮಂತ್ರಿ ಬದಲಾವಣೆ ನನ್ನ ಉದ್ದೇಶ ಅಲ್ಲ. ಆ ಶಕ್ತಿ ನನಗಿಲ್ಲ.
ನಾನು ಮುಂದಿನ ಚುನಾವಣೆಯಲ್ಲಿ ಗೆಲ್ಲಬೇಕು.. ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸ್ತಿದ್ದೇನೆ. ನನ್ನದೆ ಆದ ವಿಚಾರ ವನ್ನು ನಮ್ಮ‌ನಾಯಕರ ಮುಂದೆ ಹೇಳಿಕೊಂಡಿದ್ದೇನೆ.

ಇದೇ ವೇಳೆ ಸಿಎಂ ,ಬದಲಾವಣೆ ಬಗ್ಗೆ ಮಾತನಾಡಿದ ಅವರು,  ಆ ಸಂದರ್ಭ ಬಂದಾಗ ಚರ್ಚೆ ಮಾಡ್ತೇನೆ. ನಮ್ಮ ಬೆಂಬಲ ಇದೀಯೋ ಇಲ್ವೋ ಅನ್ನೋದನ್ನು ನಾಲ್ಕು ಗೋಡೆ ಮಧ್ಯೆ ತಿಳಿಸುತ್ತೇನೆ. ವರಿಷ್ಠರ ಮುಂದೆ ನನ್ನ ನೋವು ತೋಡಿಕೊಳ್ತೇನೆ. ನನ್ನ ಅಧಿಕಾರದಲ್ಲಿ ನನ್ ಮಗ ಮೂಗು ತೂರಿಸಿದ್ರೆ ಸರಿಯಲ್ಲ ಅದು. ಆದ್ರೆ ರಾಜ್ಯದಲ್ಲಿ ಇದೇ‌ ನಡೀತಿರೋದು ಎಂದರು.

ಬಿ ವೈ ವಿಜಯೇಂದ್ರ ಹಸ್ತಕ್ಷೇಪ ಬಗ್ಗೆ ಪರೋಕ್ಷವಾಗಿ ಸಿಪಿವೈ ಆಕ್ಷೇಪ ಮಾಡಿದ್ದು, ಕೆಲವು ವಿಚಾರ ಹಂಚ್ಕೊಳ್ಳಲು ಆಗಲ್ಲ. ನಾನೊಬ್ಬ ಸಚಿವ ಇವತ್ತು ನನ್ನ ಸಚಿವಗಿರಿಯನ್ನು ನನ್ ಮಗ ಚಲಾಯಿಸಿದ್ರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸೋದು ಇಷ್ಟವಿಲ್ಲ ಇದನ್ನು ನಾನು ಸೂಕ್ಷ್ಮವಾಗಿ ಹೇಳಿದೀನಿ, ಅರ್ಥ ಮಾಡ್ಕೊಳ್ಳಿ ಪಕ್ಷದ ಕೆಲವು ಸ್ನೇಹಿತರು ನನ್ನ ಬಗ್ಗೆ ಮಾತಾಡ್ತಿರೋದು ಗೊತ್ತು. ಅದನ್ನ ಯಾರು ಮಾತಾಡಿಸ್ತಿರೋದು ಅಂತಲೂ ಗೊತ್ತು. ಯಾರ ಕುಮ್ಮಕ್ಕಿದೆ ಅಂತಲೂ ಗೊತ್ತು.

ಇಂದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. ಮೂರು ಗುಂಪಿನ ಸರ್ಕಾರ ಆಗಿದೆ. ಮೂರು ರಾಜಕೀಯ ಪಕ್ಷಗಳು ಹೊಂದಾಣಿಕೆ ಮಾಡ್ಕೊಂಡಿವೆ. ವಿರೋಧ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಜತೆ ಹೊಂದಾಣಿಕೆ ಮಾಡ್ಕೊಂಡಿದೆ ನಮ್ ಸರ್ಕಾರ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.