ಪ್ರಭುತ್ವದ ವಿರುದ್ಧ ಬರೆಯಬೇಕು 


Team Udayavani, Jun 27, 2018, 6:00 AM IST

w-28.jpg

ಚನ್ನರಾಯಪಟ್ಟಣ: ಇಂದಿನ ಪ್ರಗತಿಪರ ಬರವಣಿಗೆಕಾರರು ಪ್ರಭುತ್ವದ ವಿರುದ್ಧ ಬರೆಯುವುದನ್ನು ಹಳಗನ್ನಡದ ಕವಿಗಳಿಂದ ಕಲಿಯಬೇಕು. ಅಂದು ರಾಜಪ್ರಭುತ್ವದಲ್ಲಿದ್ದರೂ ಕೂಡ ಪ್ರಭುತ್ವದ ವಿರುದ್ಧವಾಗಿ ಅವರು ಸಾಹಿತ್ಯ ರಚಿಸಿದ್ದಾರೆ. ಸೃಜನಶೀಲ
ಸಾಹಿತ್ಯ ಹುಟ್ಟಿದ್ದೇ ಆದಿ ಕವಿ ಪಂಪನಿಂದ ಎಂದು ಹಿರಿಯ ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದ್ದಾರೆ.

ಕಳೆದ 3 ದಿನಗಳಿಂದ ಜೈನಕಾಶಿ ಶ್ರವಣ ಬೆಳಗೊಳದಲ್ಲಿ ನಡೆಯುತ್ತಿರುವ ಅಖೀಲ ಭಾರತ ಪ್ರಥಮ ಹಳಗನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಗಳವಾರ ತೆರೆಬಿತ್ತು. ಸಮ್ಮೇಳನದ ಸಮಾರೋಪ ಭಾಷಣ ಮಾಡಿದ ಡಾ.ಬರಗೂರು ರಾಮಚಂದ್ರಪ್ಪ, ಪಂಪ
ಕವಿ ಅರಿ ಕೇಸರಿಯ ಆಸ್ಥಾನದಲ್ಲಿದ್ದರೂ ಕೂಡ ತನ್ನ ಕಾವ್ಯದಲ್ಲಿ ಪ್ರತಿ ನಾಯಕನನ್ನು ಸೃಷ್ಠಿ ಮಾಡಿದ್ದಾನೆ. ಆಧುನಿಕ ಬರಹಗಾರರಾದ ನಾವು ಅನೇಕ ವೈರುಧ್ಯಗಳನ್ನು ಎದುರಿಸುತ್ತಿದ್ದೇವೆ. ಯಾವುದೇ ವ್ಯಕ್ತಿಗೆ ಒಂದು ಪಕ್ಷ, ಪಂಥ ಮುಖ್ಯವಾಗಿರಬಹುದು.ಆದರೆ, ಅದರೊಳಗಿದ್ದುಕೊಂಡೆ ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಇಂದು ಎಲ್ಲ ಕಡೆ ಧಾರ್ಮಿಕ ಮೂಲಭೂತವಾದ ವಿಜೃಂಭಿಸುತ್ತಿದೆ. ಆದರೆ, ಮನುಷ್ಯ ಜಾತಿ, ಧರ್ಮವನ್ನೂ ಮೀರಿ ಬೆಳೆಯಬೇಕು. ಹಳಗನ್ನಡದ ಕವಿಗಳು ಪ್ರಭುತ್ವ ಹಾಗೂ ಧರ್ಮ ಇವೆರಡನ್ನೂ ಏಕಕಾಲಕ್ಕೆ ಎದುರಿಸಿದ್ದಾರೆ. ಜೈನ ಕೃತಿಗಳಲ್ಲಿ ಭೋಗ ಹಾಗೂ ಗರ್ವ ಎರಡೂ ಭಂಗವಾಗುತ್ತದೆ. ಉದಾಹರಣೆಗೆ, ಭರತ- ಬಾಹುಬಲಿ ಯುದ್ಧದಲ್ಲಿ ನೇರವಾಗಿ ಯುದ್ಧಗಳು ನಡೆಯುವುದಿಲ್ಲ. ಹಾಗಾಗಿ, ಸಾವು-ನೋವು ಸಂಭವಿಸುವುದಿಲ್ಲ. ಅಂತಿಮವಾಗಿ ಅಹಿಂಸೆಯೇ ಗೆಲ್ಲುತ್ತದೆ. ರನ್ನನ ಗದಾಯುದ್ಧದಲ್ಲೂ ಕೂಡ ಕಡೆಯದಾಗಿ ದುರ್ಯೋಧನ ಯುದ್ಧದ ಸಾಧನಗಳನ್ನು ಶಾಂತಿಯ ಸಂದೇಶ ಸಾರಲು ಬಳಸುತ್ತಾನೆ. ಯುದ್ಧದಿಂದ ಆತನಿಗೆ ಜಿಗುಪ್ಸೆ ಹುಟ್ಟಿರುತ್ತದೆ, ಅಧಿಕಾರದ ಗರ್ವಭಂಗವಾಗಿರುತ್ತದೆ. ಈಗಿನ ಕಾಲದ ರಾಜಕಾರಣಿಗಳು ಇದನ್ನು ಅರಿತುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಭುತ್ವದ ವಿರುದ್ಧ ಅಂದಿನ ಕವಿಗಳು ಈ ರೀತಿಯ ಸೃಜನಶೀಲವಾಗಿ ಸಾಹಿತ್ಯ ರಚಿಸಿದ್ದಾರೆ. ಗೀತ ಮುಕ್ತವಾಗಿ ಜಾತಿ ಮುಕ್ತವಾದ “ಮನುಷ್ಯ ಜಾತಿ ತಾನೊಂದೇವಲಂ’ ಎಂಬುದನ್ನು ಆ ಕಾಲದಲ್ಲಿಯೇ ಪಂಪ ಸಾರಿದ್ದಾರೆ. ಆದರೆ, ಇಂದು ಸ್ವಾತಂತ್ರ್ಯ ಹರಣವಾಗುತ್ತಿದೆ.ಪುಸ್ತಕವನ್ನು ನಿಷೇಧ ಮಾಡುತ್ತಾರೆ. ಭಾಷಿಕ ಹಿಂಸಾಚಾರ ನಡೆಯುತ್ತಿರುವುದನ್ನೂ ಕಾಣಬಹುದು.
ಇಂದು ಭಾರತದಲ್ಲಿ ಬೀದಿ ಸ್ವಚ್ಛವಾದರೆ ಸಾಲದು, ಬಾಯಿಯೂ ಸ್ವಚ್ಛವಾಗಬೇಕು ಎಂದರು.

ಟಾಪ್ ನ್ಯೂಸ್

CM-KPCC

Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್‌ ಕಾರ್ಯಕರ್ತರು ಸಜ್ಜಾಗಿ: ಸಿಎಂ

vidhana-Soudha

Department of School Education: ಶಾಲೆಗಳ ಉಚಿತ ವಿದ್ಯುತ್‌: ಅನುಷ್ಠಾನಕ್ಕೆ ಸೂಚನೆ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

CM-Kitturu

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Karkala: ಕಾರು ಹರಿದು ಪಾದಚಾರಿ ಸಾವು

Karkala: ಕಾರು ಹರಿದು ಪಾದಚಾರಿ ಸಾವು

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Malpe: ಅಕ್ರಮ ಮರಳು ಸಾಗಾಟ; ಆರೋಪಿ, ವಾಹನ ಪೊಲೀಸ್ ವಶಕ್ಕೆ

Malpe: ಅಕ್ರಮ ಮರಳು ಸಾಗಾಟ; ಆರೋಪಿ, ವಾಹನ ಪೊಲೀಸ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-KPCC

Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್‌ ಕಾರ್ಯಕರ್ತರು ಸಜ್ಜಾಗಿ: ಸಿಎಂ

vidhana-Soudha

Department of School Education: ಶಾಲೆಗಳ ಉಚಿತ ವಿದ್ಯುತ್‌: ಅನುಷ್ಠಾನಕ್ಕೆ ಸೂಚನೆ

CM-Kitturu

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-KPCC

Gandhi Jayanthi: ಬಿಜೆಪಿ ಷಡ್ಯಂತ್ರ ಸೋಲಿಸಲು ಕಾಂಗ್ರೆಸ್‌ ಕಾರ್ಯಕರ್ತರು ಸಜ್ಜಾಗಿ: ಸಿಎಂ

vidhana-Soudha

Department of School Education: ಶಾಲೆಗಳ ಉಚಿತ ವಿದ್ಯುತ್‌: ಅನುಷ್ಠಾನಕ್ಕೆ ಸೂಚನೆ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

CM-Kitturu

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Karkala: ಕಾರು ಹರಿದು ಪಾದಚಾರಿ ಸಾವು

Karkala: ಕಾರು ಹರಿದು ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.