![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 11, 2022, 10:02 PM IST
ಚಿಕ್ಕಮಗಳೂರು : ” ಜನ ಸಿದ್ದರಾಮಯ್ಯನವರನ್ನ ಕಚ್ಚೆ ಹರಕು ಎನ್ನುತ್ತಾರೆ!, ಈ ಮಾತು ನನ್ನದ್ದಲ್ಲ ಮೈಸೂರಿನ ಜನರದ್ದು, ಹೀಗೆಂದು ಹೇಳಬಹುದಲ್ವಾ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಭಾನುವಾರ ಕಿಡಿ ಕಾರಿದ್ದಾರೆ.
ಕವಿಕಲ್ಗಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ”ಸಿ.ಟಿ.ರವಿ ಲೂಟಿ ರವಿ” ಎಂಬ ಸಿದ್ದರಾಮಯ್ಯ ಹೇಳಿಕೆಗೆ ಆಕ್ರೋಶ ಹೊರ ಹಾಕಿದರು. ”ನಾನು ಆ ರೀತಿ ಹೇಳಿದರೆ ಮರ್ಯಾದೆ ಹೋಗುವುದು ಅವರದ್ದು. ಎಂಎಲ್ಎ ಇದ್ದಾಗ, ಇಲ್ಲದಾಗ ಹೇಗಿದ್ದರು ಅಂತ ಬಿಚ್ಚಿಡಲು ನನಗೂ ಬರುತ್ತದೆ. ನನ್ನದ್ದಲ್ಲ ಜನ ಮಾತನಾಡುತ್ತಾರೆ ಅಂದರೆ ಅವರ ಬಾಯಲ್ಲಿ ಬಂದಾಗ ಅವರ ಮಾತಾಗುತ್ತದೆ” ಎಂದರು.
”ಸಿ.ಟಿ.ರವಿ ಅಲ್ಲ ಲೂಟಿ ರವಿ ಅಂತ ಅವರು ಹೇಳಿದ್ದಾರೆ, ಅದಕ್ಕೆ ದಾಖಲೆ ಬೇಕು. ಜನ ನನ್ನನ್ನ 4 ಬಾರಿ ಪ್ರೀತಿಯಿಂದ ಹೆಚ್ಚಿನ ಲೀಡ್ನಲ್ಲಿ ಗೆಲ್ಲಿಸಿದ್ದಾರೆ. ಜವಾಬ್ದಾರಿಯಲ್ಲಿ ಇರುವ ವ್ಯಕ್ತಿ ಜವಾಬ್ದಾರಿಯಿಂದ ಮಾತನಾಡಬೇಕು. ಯಾರನ್ನಾದರೂ ಕೇಳಿ, ಯಾರ ಮನೆ ಲೂಟಿ ಮಾಡಿದ್ದೇನೆ, ಹಣ ಪಡೆದು ಟ್ರಾನ್ಸ್ಫರ್ ಮಾಡಿದ್ದೇನಾ? ಅವರ ಎಲ್ಲಾ ಹೇಳಿಕೆಗೆ ಕೌಂಟರ್ ಕೊಡಬೇಕು ಅನ್ನೋದು ನನ್ನ ಉದ್ದೇಶವಲ್ಲ” ಎಂದು ಕಿಡಿ ಕಾರಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.