ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಳ್ಳುವ ಭೀತಿಯಿಂದ ಮೂರೇ ದಿನಕ್ಕೆ ಸದನ ಮೊಟಕು: ಡಿಕೆಶಿ
Team Udayavani, Sep 20, 2020, 3:29 PM IST
ಬೆಂಗಳೂರು: ಕೋವಿಡ್-9 ಹಿನ್ನಲೆಯಲ್ಲಿ ವಿಧಾನಮಂಡಲ ಅಧಿವೇಶನವನ್ನು ಕೇವಲ ಮೂರೇ ದಿನಕ್ಕೆ ಮೊಟಕುಗೊಳಿಸಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದು, ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬಿಎಸ್ ಯಡಿಯೂರಪ್ಪ ನನಗೂ ಮತ್ತು ಸಿದ್ದರಾಮಯ್ಯ ಗೆ ಕರೆ ಮಾಡಿದ್ದರು. ಕೋವಿಡ್ ಆರ್ಭಟ ಹಿನ್ನೆಲೆ ಸದನದವನ್ನು ಮೂರು ದಿನಕ್ಕೆ ಮೊಟಕು ಮಾಡುತ್ತಿದ್ದೇವೆ. ಸಹಕಾರ ಕೊಡಬೇಕು ಅಂತ ಕೇಳಿದರು. ಬಿಜೆಪಿ ಪ್ರಜಾಪ್ರಭುತ್ವ ಮುಗಿಸಲು ಹೊರಟಿದೆ. ರಾಜ್ಯದಲ್ಲಿ ಬರ, ನೆರೆ ಕಾನೂನು ಸುವ್ಯವಸ್ಥೆ ಹದೆಗಟ್ಟಿದೆ. ಕೇಂದ್ರ ಪರಿಹಾರ ಕೊಡುತ್ತಿಲ್ಲ ಇದೆಲ್ಲ ಚರ್ಚೆ ಮಾಡಬೇಕಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ಸೂಚನೆ ಕೊಟ್ಟಿದ್ದಾರಂತೆ ಎಂದರು.
ಇದನ್ನೂ ಓದಿ: ವರುಣನ ಆರ್ಭಟ: ಮಂಗಳೂರು ವಿ.ವಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆ ಮುಂದೂಡಿಕೆ !
ಜನರನ್ನು ರಕ್ಷಣೆ ಮಾಡುವುದು ಇವರ ಕೆಲಸ. ಇವರಿಂದಲೇ ಕೋವಿಡ್ ಬಂದಿದ್ದು. ಪ್ರಪಂಚದಲ್ಲಿ ಚರಿತ್ರೆ ಸೃಷ್ಟಿ ಮಾಡ್ತೀವಿ ಅಂತ ಹೇಳಿದವರು ಒಂದು ವಾರಕ್ಕೆ ಕೋವಿಡ್ ಕೇರ್ ಸೆಂಟರ್ ರೂಂ ಕ್ಲೂಸ್ ಮಾಡಿದ್ದಾರೆ. ಇದೆಲ್ಲವೂ ನಾವು ಸದನದಲ್ಲಿ ಚರ್ಚೆ ಮಾಡಬೇಕಿದೆ. ಸರ್ಕಾರದಲ್ಲಿ ನಡೆದಿರುವ ಬಾರಿ ಭ್ರಷ್ಟಾಚಾರಕ್ಕೆ ನಮ್ಮ ಸಹಕಾರ ಇಲ್ಲ. ಸದನ ಮೊಟಕುಗೊಳಿಸಲು ನಾವು ಬಿಡುವುದಿಲ್ಲ. ಇನ್ನೂ ಒಂದಷ್ಟು ದಿನ ಸದನ ಮುಂದುವರೆಸಿ ಎಂದು ಕೇಳುತ್ತೇವೆ. ಸದನ ನಡೆಸಿದರೆ ಇವರ ಭ್ರಷ್ಟಾಚಾರ ಹೊರಗೆ ಬರುತ್ತೆ. ಇವರು ಸಿಕ್ಕಿಹಾಕಿಕೊಂಡಿದ್ದಾರೆ ಹೀಗಾಗಿ ಸದನ ನಡೆಸುವುದು ಬೇಡ ಅಂತ ಚಿಂತನೆಯಲ್ಲಿ ಇದ್ದಾರೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಸಿಎಂ ಆಗಿದ್ದಾಗಲೇ ಕಾಂಗ್ರೆಸ್ ನಿರ್ನಾಮ ಮಾಡಿದ್ದ ಸಿದ್ದರಾಮಯ್ಯ: ಕಿಡಿಕಾರಿದ ಎಚ್ ಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.