![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 25, 2021, 4:15 PM IST
ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಯಶಸ್ವಿಯಾಗಿದೆ. ಇದರ ಫಲಿತಾಂಶ 10 ರಿಂದ 14 ದಿನಗಳ ನಂತರ ಗೊತ್ತಾಗಲಿದೆ. ವೀಕೆಂಡ್ ಕರ್ಫ್ಯೂ ಮುಂದುವರೆಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ಹೇಳಿದರು.
ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕೋವಿಡ್ ಸೋಂಕು ನಿಯಂತ್ರಣವನ್ನು ಯಶಸ್ವಿಯಾಗಿ ಮಾಡುತ್ತಿದೆ. ಆದರೆ, ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ನಾವು ತುಂಬಾ ಜಾಗರೂಕತೆಯಿಂದ ಇರಬೇಕು ಎಂದರು.
ಇದನ್ನೂ ಓದಿ:ಕೆ.ಸಿ ಜನರಲ್ ಆಸ್ಪತ್ರೆಯ ಕೋವಿಡ್ ವಾರ್ಡ್ ಗೆ ತೆರಳಿ ಸೋಂಕಿತರ ಯೋಗಕ್ಷೇಮ ವಿಚಾರಿಸಿದ ಡಿಸಿಎಂ
ಕೋವಿಡ್ ನಿಯಂತ್ರಿಸಲು ರಾಜ್ಯಕ್ಕೆಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೇಂದ್ರ ಸರಕಾರ ಒಗದಿಸಿಕೊಡಲು ಸಿದ್ದವಿದೆ ಎಂದರು.
ಕೇಂದ್ರದಿಂದ ಎಲ್ಲಾ ನೆರವು ರಾಜ್ಯಕ್ಕೆ ನೀಡುತ್ತೇವೆ. ಮುಂದಿನ 10 ದಿನ ಕಠಿಣ ಇರಬಹುದು. ನಂತರ ಕಡಿಮೆಯಾಗುವ ಸಾಧ್ಯತೆ ಇದೆ. ಮೂರನೇ ಅಲೆಗೆ ಹೋಗಬಾರದು ಎಂದರೆ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಅದು ಎಲ್ಲರ ಜವಾಬ್ದಾರಿ. ಹಾಗೆಯೇ ಎಲ್ಲರಿಗೂ ಲಸಿಕೆ ಹಾಕುವುದು ನಮ್ಮ ಜವಾಬ್ದಾರಿ ಎಂದು ಡಿ.ವಿ.ಸದಾನಂದ ಗೌಡ ಹೇಳಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.