ಡಿಲೀಟ್‌ ಮಾಡು,ಇಲ್ಲ ನಿನ್ನನ್ನೇ ಡಿಲೀಟ್‌ ಮಾಡ್ತೇವೆ ಎಂದಿದ್ದರಂತೆ


Team Udayavani, Jan 4, 2018, 7:15 PM IST

Deepak-rao-700.jpg

ಮಂಗಳೂರು : ಕಾಟಿಪಳ್ಳ ನಿವಾಸಿ, ಬಿಜೆಪಿ ಕಾರ್ಯಕರ್ತ ಎನ್ನಲಾಗಿರುವ, ದೀಪಕ್‌ ರಾವ್‌ ಕೊಲೆ, ಬ್ಯಾನರ್‌ಗಳನ್ನು ಕಟ್ಟುವ ಬಂಟಿಂಗ್ಸ್‌ ವಿಚಾರದಲ್ಲಿ ಉಂಟಾಗಿದ್ದ  ವೈಮನಸ್ಸು  ಮತ್ತು ಜಗಳದ ಪರಿಣಾಮವಾಗಿಯೇ ನಡೆದಿರಬಹುದು ಎಂಬುದನ್ನು ಈಗ ಬಲವಾಗಿ ಶಂಕಿಸಲಾಗಿದೆ. 

ದೀಪಕ್‌ ರಾವ್‌ ತನ್ನ ಸ್ಮಾರ್ಟ್‌ ಫೋನ್‌ನಲ್ಲಿ  ಬಂಟಿಂಗ್ಸ್‌ ವಿಚಾರದಲ್ಲಿ ಅದೇನೋ ವಿಡಿಯೋ ಶೂಟ್‌ ಮಾಡಿಕೊಂಡಿದ್ದ. ಅದನ್ನು ಡಿಲೀಟ್‌ ಮಾಡುವಂತೆ ಆತನಿಗೆ ಹಂತಕರು ಡಿ.3ರಂದು ಎಚ್ಚರಿಕೆ ಕೊಟ್ಟಿದ್ದರು; “ಒಂದೋ ಅದನ್ನು ಡಿಲೀಟ್‌ ಮಾಡುವ ಇಲ್ಲದಿದ್ದರೆ ನಿನ್ನನ್ನೇ ನಾವು ಡಿಲೀಟ್‌ ಮಾಡುತ್ತೇವೆ” ಎಂಬ ಬೆದರಿಕೆಯನ್ನು ಹಂತಕರು ಒಡ್ಡಿದ್ದರು ಎನ್ನಲಾಗಿದೆ.ಆ ಬೆದರಿಕೆ ವಸ್ತುತಃ  ಕೊಲೆ ಬೆದರಿಕೆಯೇ ಆಗಿತ್ತು ಎಂಬುದೀಗ ದೀಪಕ್‌ ಕೊಲೆಯೊಂದಿಗೆ ಅನಾವರಣಗೊಂಡಿದೆ.

ಆದರೆ ತನ್ನನ್ನು ಆ ಕಾರಣಕ್ಕಾಗಿ ಯಾರಾದರೂ ಕೊಲೆ ಮಾಡಬಹುದು ಎಂಬ ಬಗ್ಗೆ ಆತ ತಲೆ ಕೆಡಿಸಿಕೊಂಡಿರಲಿಲ್ಲ. ದೀಪಕ್‌ ರಾವ್‌ಗೆ ಎಚ್ಚರಿಕೆ ಕೊಡಲಾದ ಸರಿಯಾಗಿ ಒಂದು ತಿಂಗಳ ಬಳಿಕ ಅಂದರೆ  ಜ.3ರಂದು ಆತನನ್ನು ಹಂತಕರು ಕೊಂದಿದ್ದಾರೆ.

ಮಂಗಳೂರು ಪೊಲೀಸ್‌ ಆಯುಕ್ತರು ದೀಪಕ್‌ ರಾ‌ವ್‌ ಕೊಲೆ ಸಂಬಂಧ ಇಬ್ಬರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಆದರು ಪೊಲೀಸರು ನಾಲ್ವರನ್ನು ವಶಕ್ಕೆ ತೆಗೆದುಕೊಂಡಿರುವುದಾಗಿ ದೃಶ್ಯ ಮಾಧ್ಯಮಗಳು ಹೇಳಿವೆ. 

ಮಂಗಳೂರಿನ ಕಾಟಿಪಳ್ಳ ದೀಪಕ್‌ ರಾವ್‌ ಕೆಲಸ ಮಾಡಿಕೊಂಡಿದ್ದ ಮೊಬೈಲ್‌ ಸಿಮ್‌ ಅಂಗಡಿಯ ಮಾಲಕ ಮಜೀದ್‌ ಅವರು ದೀಪಕ್‌ ಕೊಲೆ ಬಗ್ಗೆ ಖೇದ, ಆಘಾತ, ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಆತನನ್ನು ಯಾರಾದರೂ ಯಾವ ಕಾರಣಕ್ಕೆ ಕೊಲೆ ಮಾಡಿರಬಹುದು ಎಂಬುದೇ ತನಗೆ ಅರ್ಥವಾಗುತ್ತಿಲ್ಲ ಎಂದವರು ಹೇಳಿದ್ದಾರೆ. 

ದೀಪಕ್‌ ರಾವ್‌ ಕೊಲೆ ಸಂಬಂಧ ಇಂದು ಬಂಧಿತರಾಗಿರುವ ಇಬ್ಬರು ಆರೋಪಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ.

ದೀಪಕ್‌ ರಾವ್‌ಗೆ “ಡಿಲೀಟ್‌ ಮಾಡು” ಎಂದು ತಿಂಗಳ ಹಿಂದೆ ಹಂತಕರು ಬೆದರಿಕೆ ಕೊಟ್ಟಿದ್ದರ ಹಿಂದಿನ ವಿಡಿಯೋ ಸಂಗತಿಯಾದರೂ ಯಾವುದು ಎಂಬುದನ್ನು ಈಗ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದು ದೃಶ್ಯ ಮಾಧ್ಯಮ ವರದಿ ತಿಳಿಸಿದೆ. 

ಕಾಟಿಪಳ್ಳ ಕೋರ್ದಬ್ಬು ದೈವೈಸ್ಥಾನದ ಬಳಿ ಕೆಲ ಸಮಯದ ಹಿಂದೆ ಬಂಟಿಂಗ್ಸ್‌ ವಿಚಾರದಲ್ಲಿ ನಡೆದಿದ್ದ ಗಲಭೆ, ಜಗಳವನ್ನು ಪೊಲೀಸರು ಸಕಾಲದಲ್ಲಿ ಮಧ್ಯಪ್ರವೇಶಿಸಿ ನಿವಾರಿಸಿದ್ದರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.